ETV Bharat / state

ಬಳ್ಳಾರಿಯಲ್ಲಿ ಪೌರಕಾರ್ಮಿಕರ ದಿಢೀರ್​ ಪ್ರತಿಭಟನೆ - undefined

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನೂರಾರು ಪೌರಕಾರ್ಮಿಕರು ಪಾಲಿಕೆ ಆಯುಕ್ತರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು

ಬಳ್ಳಾರಿಯಲ್ಲಿ ಪೌರಕಾರ್ಮಿಕರ ದಿಢೀರ್​ ಪ್ರತಿಭಟನೆ
author img

By

Published : Jun 14, 2019, 3:33 PM IST

ಬಳ್ಳಾರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಳ್ಳಾರಿಯಲ್ಲಿ ಇಂದು ನೂರಾರು ಪೌರಕಾರ್ಮಿಕರು ದಿಢೀರ್​​ ಪ್ರತಿಭಟನೆ ನಡೆಸಿದರು.

ಬಳ್ಳಾರಿಯಲ್ಲಿ ಪೌರಕಾರ್ಮಿಕರ ದಿಢೀರ್​ ಪ್ರತಿಭಟನೆ

ನಗರದ ಗಡಿಗಿ ಚನ್ನಪ್ಪ ವೃತ್ತದ ಬಳಿಯಿರುವ ಮಹಾನಗರ ಪಾಲಿಕೆ ಕಚೇರಿಯ ಪ್ರವೇಶ ದ್ವಾರದ ಬಳಿಯ ಪಾದಚಾರಿ ರಸ್ತೆಯಲ್ಲಿ ನೂರಾರು ಪೌರಕಾರ್ಮಿಕರು ಜಮಾಯಿಸಿ ಕೆಲಕಾಲ ಪಾಲಿಕೆ ಆಯುಕ್ತರ ವಿರುದ್ಧ ಘೋಷಣೆ ಕೂಗಿದರು. ಕಳೆದ 18 ತಿಂಗಳಿಂದ ಪೌರಕಾರ್ಮಿಕರಿಗೆ ನೀಡಬೇಕಿದ್ದ ಮುಂಗಡ ಅನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಈ ಹಿಂದೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾಗಿನ 4.5 ವರ್ಷದ ಪಿಎಫ್ ನೀಡಬೇಕು. ಜೊತೆಗೆ 10 ತಿಂಗಳ ಪಿಎಫ್ ಪಾವತಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಳ್ಳಾರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಳ್ಳಾರಿಯಲ್ಲಿ ಇಂದು ನೂರಾರು ಪೌರಕಾರ್ಮಿಕರು ದಿಢೀರ್​​ ಪ್ರತಿಭಟನೆ ನಡೆಸಿದರು.

ಬಳ್ಳಾರಿಯಲ್ಲಿ ಪೌರಕಾರ್ಮಿಕರ ದಿಢೀರ್​ ಪ್ರತಿಭಟನೆ

ನಗರದ ಗಡಿಗಿ ಚನ್ನಪ್ಪ ವೃತ್ತದ ಬಳಿಯಿರುವ ಮಹಾನಗರ ಪಾಲಿಕೆ ಕಚೇರಿಯ ಪ್ರವೇಶ ದ್ವಾರದ ಬಳಿಯ ಪಾದಚಾರಿ ರಸ್ತೆಯಲ್ಲಿ ನೂರಾರು ಪೌರಕಾರ್ಮಿಕರು ಜಮಾಯಿಸಿ ಕೆಲಕಾಲ ಪಾಲಿಕೆ ಆಯುಕ್ತರ ವಿರುದ್ಧ ಘೋಷಣೆ ಕೂಗಿದರು. ಕಳೆದ 18 ತಿಂಗಳಿಂದ ಪೌರಕಾರ್ಮಿಕರಿಗೆ ನೀಡಬೇಕಿದ್ದ ಮುಂಗಡ ಅನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಈ ಹಿಂದೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾಗಿನ 4.5 ವರ್ಷದ ಪಿಎಫ್ ನೀಡಬೇಕು. ಜೊತೆಗೆ 10 ತಿಂಗಳ ಪಿಎಫ್ ಪಾವತಿಸಬೇಕು ಎಂದು ಒತ್ತಾಯಿಸಿದ್ದಾರೆ.

Intro:ಬಳ್ಳಾರಿಯಲ್ಲಿ ಪೌರಕಾರ್ಮಿಕರ ದಿಢೀರನೆ ಪ್ರತಿಭಟನೆ
ಬಳ್ಳಾರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಳ್ಳಾರಿಯಲ್ಲಿಂದು ನೂರಾರು ಪೌರಕಾರ್ಮಿಕರು ದಿಢೀರನೆ ಪ್ರತಿಭಟನೆ ನಡೆಸಿದರು.
ನಗರದ ಗಡಿಗಿ ಚನ್ನಪ್ಪ ವೃತ್ತದ ಬಳಿಯಿರುವ ಮಹಾನಗರ ಪಾಲಿಕೆ ಕಚೇರಿಯ ಪ್ರವೇಶ ದ್ವಾರದ ಬಳಿಯ ಪಾದಚಾರಿ ರಸ್ತೆಯಲ್ಲಿ ನೂರಾರು ಪೌರಕಾರ್ಮಿಕರು ಜಮಾಯಿಸಿ ಕೆಲ
ಕಾಲ ಪಾಲಿಕೆ ಆಯುಕ್ತರ ವಿರುದ್ಧ ಘೋಷಣೆ ಕೂಗಿದರು.
ಕಳೆದ 18 ತಿಂಗಳಿಂದ ಪೌರಕಾರ್ಮಿಕರಿಗೆ ನೀಡಬೇಕಿದ್ದ ಅರಿಯರ್ಸ್ ಅನ್ನು ಕೂಡಲೇ ಬಿಡುಗಡೆ ಮಾಡಬೇಕು.
Body:ಹಾಗೂ ಈ ಹಿಂದೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾಗಿನ 4.5 ವರ್ಷದ ಪಿಎಫ್ ನೀಡಬೇಕು. ಈಗ 10 ತಿಂಗಳ ಪಿಎಫ್ ಪಾವತಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪೌರಕಾರ್ಮಿಕರ ಶವ ಸಂಸ್ಕಾರಕ್ಕೆ 7500 ರೂ ನೀಡಲಾಗುತ್ತಿತ್ತು. ರಾಜ್ಯ ಸರ್ಕಾರ ಮಂಡಿಸುವ ಬಜೆಟ್ ನೆಪವೊಡ್ಡಿ ಅದನ್ನು ಸ್ಥಗಿತ ಗೊಳಿಸಿರುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_01_14_POURA_KARMIKARA_PROTEST_7203310

KN_BLY_01a_14_POURA_KARMIKARA_PROTEST_7203310

KN_BLY_01b_14_POURA_KARMIKARA_PROTEST_7203310

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.