ETV Bharat / state

ಹೊಸಪೇಟೆ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಕಾಲುವೆಯಲ್ಲಿ ಪತ್ತೆ! - ಎಸ್​​ಎಸ್​ಎಸ್​​ಸಿ ವಿದ್ಯಾರ್ಥಿ ಸುನೀಲ್ ನಾಯ್ಕ

ಕಳೆದ ಮೂರು ದಿನಗಳ ಹಿಂದಷ್ಟೇ ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದ, ವಿದ್ಯಾರ್ಥಿಯೊರ್ವನು ಶವವಾಗಿ ಪತ್ತೆಯಾಗಿದ್ದಾನೆ.

student found as dead
ವಿದ್ಯಾರ್ಥಿ ಶವವಾಗಿ ಪತ್ತೆ
author img

By

Published : Nov 26, 2019, 9:50 AM IST

ಬಳ್ಳಾರಿ: ಜಿಲ್ಲೆಯ ಹೊಸಪೇಟೆಯ ಎಂ.ಪಿ. ಪ್ರಕಾಶ ನಗರದಲ್ಲಿ ಕಳೆದ ಮೂರು ದಿನಗಳ ಹಿಂದಷ್ಟೇ ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದ, ವಿದ್ಯಾರ್ಥಿ ಶವವಾಗಿ ಪತ್ತೆ ಯಾಗಿದ್ದಾನೆ.

ಹೊಸಪೇಟೆ ನಗರದ ಚೈತನ್ಯ ಟೆಕ್ನೋ ಶಾಲೆಯ ಎಸ್​​ಎಸ್​ಎಸ್​​ಸಿ ವಿದ್ಯಾರ್ಥಿ ಸುನೀಲ್ ನಾಯ್ಕ (16) ಎಂದು ಗುರುತಿಸಲಾಗಿದೆ. ಹೊಸಪೇಟೆ ಎಂ.ಜಿ.ನಗರದ ನಿವಾಸಿ ಸುನೀಲ್​​​ಟ್ಯೂಷನ್​​ನಿಂದ ಮನೆಗೆ ವಾಪಾಸ್ ಮರುಳುವಾಗ ಈ ಘಟನೆ ನಡೆದಿದೆ ಎನ್ನಲಾಗ್ತಿದೆ.

student found as dead
ವಿದ್ಯಾರ್ಥಿ ಶವವಾಗಿ ಪತ್ತೆ

ನಿನ್ನೆ ವಿದ್ಯಾರ್ಥಿ ಮೃತದೇಹವು ಬಳ್ಳಾರಿ ನಗರ ಹೊರವಲಯದ ಅಲ್ಲೀಪುರ ಉಪಕಾಲುವೆಯಲ್ಲಿ ದೊರೆತಿದೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಿದ್ದು, ಮೃತದೇಹದ ವೈದ್ಯಕೀಯ ತಪಾಸಣೆ ನಡೆಸಿ ವಿದ್ಯಾರ್ಥಿಯ ಪೋಷಕರಿಗೆ ಮೃತದೇಹವನ್ನು ಪೊಲೀಸರು ಹಸ್ತಾಂತರಿಸಿದ್ದಾರೆ. ಈ ಕುರಿತು ಹೊಸಪೇಟೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿ: ಜಿಲ್ಲೆಯ ಹೊಸಪೇಟೆಯ ಎಂ.ಪಿ. ಪ್ರಕಾಶ ನಗರದಲ್ಲಿ ಕಳೆದ ಮೂರು ದಿನಗಳ ಹಿಂದಷ್ಟೇ ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದ, ವಿದ್ಯಾರ್ಥಿ ಶವವಾಗಿ ಪತ್ತೆ ಯಾಗಿದ್ದಾನೆ.

ಹೊಸಪೇಟೆ ನಗರದ ಚೈತನ್ಯ ಟೆಕ್ನೋ ಶಾಲೆಯ ಎಸ್​​ಎಸ್​ಎಸ್​​ಸಿ ವಿದ್ಯಾರ್ಥಿ ಸುನೀಲ್ ನಾಯ್ಕ (16) ಎಂದು ಗುರುತಿಸಲಾಗಿದೆ. ಹೊಸಪೇಟೆ ಎಂ.ಜಿ.ನಗರದ ನಿವಾಸಿ ಸುನೀಲ್​​​ಟ್ಯೂಷನ್​​ನಿಂದ ಮನೆಗೆ ವಾಪಾಸ್ ಮರುಳುವಾಗ ಈ ಘಟನೆ ನಡೆದಿದೆ ಎನ್ನಲಾಗ್ತಿದೆ.

student found as dead
ವಿದ್ಯಾರ್ಥಿ ಶವವಾಗಿ ಪತ್ತೆ

ನಿನ್ನೆ ವಿದ್ಯಾರ್ಥಿ ಮೃತದೇಹವು ಬಳ್ಳಾರಿ ನಗರ ಹೊರವಲಯದ ಅಲ್ಲೀಪುರ ಉಪಕಾಲುವೆಯಲ್ಲಿ ದೊರೆತಿದೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಿದ್ದು, ಮೃತದೇಹದ ವೈದ್ಯಕೀಯ ತಪಾಸಣೆ ನಡೆಸಿ ವಿದ್ಯಾರ್ಥಿಯ ಪೋಷಕರಿಗೆ ಮೃತದೇಹವನ್ನು ಪೊಲೀಸರು ಹಸ್ತಾಂತರಿಸಿದ್ದಾರೆ. ಈ ಕುರಿತು ಹೊಸಪೇಟೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ!
ಬಳ್ಳಾರಿ: ಜಿಲ್ಲೆಯ ಹೊಸಪೇಟೆ ಎಂ.ಪಿ.ಪ್ರಕಾಶ ನಗರದಲ್ಲಿ
ಕಳೆದ ಮೂರು ದಿನಗಳ ಹಿಂದಷ್ಟೇ ಅನುಮಾನಾಸ್ಪದವಾಗಿ
ನಾಪತ್ತೆ ಯಾಗಿದ್ದ ವಿದ್ಯಾರ್ಥಿಯೊರ್ವನು ಶವವಾಗಿ ಪತ್ತೆ ಯಾಗಿದ್ದಾನೆ.
ಹೊಸಪೇಟೆ ನಗರದ ಚೈತನ್ಯ ಟೆಕ್ನೋ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸುನೀಲ್ ನಾಯ್ಕ (16) ಎಂದು ಗುರುತಿಸಲಾಗಿದೆ.
ಹೊಸಪೇಟೆ ಎಂ.ಜಿ.ನಗರದ ನಿವಾಸಿಯಾಗಿದ್ದ ಈ ವಿದ್ಯಾರ್ಥಿ ಟ್ಯೂಷನ್ ನಿಂದ ಮನೆಗೆ ವಾಪಾಸ್ ಮರುಳುವಾಗ ಘಟನೆ ನಡೆದಿದ್ದು, ಶನಿವಾರದಂದೇ ಎಂ.ಪಿ.ಪ್ರಕಾಶ ನಗರದ ಹೆಚ್
ಎಲ್ ಎಲ್ ಸಿ ಉಪಕಾಲುವೆ ಬಳಿ ಸುನೀಲ್ ನಾಯ್ಕ ಅವರು ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದಾರೆ.
Body:ನಿನ್ನೆಯ ದಿನ ವಿದ್ಯಾರ್ಥಿಯ ಮೃತದೇಹವು ಬಳ್ಳಾರಿ ನಗರ ಹೊರವಲಯದ ಅಲ್ಲೀಪುರ ಉಪಕಾಲುವೆ ಯಲ್ಲಿ ದೊರೆತಿದೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಿದ್ದು, ಮೃತದೇಹದ ವೈದ್ಯಕೀಯ ತಪಾಸಣೆ ನಡೆಸಿ ವಿದ್ಯಾರ್ಥಿಯ ಪೋಷಕರಿಗೆ ಮೃತದೇಹವನ್ನು ಪೊಲೀಸರು ಹಸ್ತಾಂತರಿಸಿದ್ದಾರೆ. ಈ ಕುರಿತು ಹೊಸಪೇಟೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_1_MISSING_STUDENTS_DEATH_VSL_7203310

KN_BLY_1a_MISSING_STUDENTS_DEATH_VSL_7203310

KN_BLY_1b_MISSING_STUDENTS_DEATH_VSL_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.