ETV Bharat / state

ಬಳ್ಳಾರಿಯ ಹುಡೇಂ ಗ್ರಾಪಂನಲ್ಲಿ ಕೊರೊನಾ ಟಾಸ್ಕ್ ಫೋರ್ಸ್ ‌ಸಮಿತಿ ಸಭೆ - ಹುಡೇಂ ಗ್ರಾಪಂ ಕಚೇರಿ ಬಳ್ಳಾರಿ

ಕೂಡ್ಲಿಗಿ ತಾಲೂಕಿನ ಹುಡೇಂ ಗ್ರಾಮದಲ್ಲಿ ನಡೆದ ಗ್ರಾಪಂ ಮಟ್ಟದ ಕೊರೊನಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಂತರ ಕಾನಹೊಸಹಳ್ಳಿ ಠಾಣೆ ಪಿಎಸ್​​ಐ ನಾಗರಾಜ್ ಆಗಮಿಸಿ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿದರು.

Hudaem Grama panchayath
ಟಾಸ್ಕ್ ಫೋರ್ಸ್ ‌ಸಮಿತಿ ಸಭೆ
author img

By

Published : Apr 18, 2020, 4:19 PM IST

ಬಳ್ಳಾರಿ: ಕೂಡ್ಲಿಗಿ ತಾಲೂಕಿನ ಹುಡೇಂ ಗ್ರಾಪಂ ಕಚೇರಿ ಆವರಣದಲ್ಲಿ ಗ್ರಾಪಂ ಅಧ್ಯಕ್ಷ ಪಿ.ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ಕೊರೊನಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು.

ಕೂಡ್ಲಿಗಿ ತಾಲೂಕಿನ ಹುಡೇಂ ಗ್ರಾಮದಲ್ಲಿ ನಡೆದ ಗ್ರಾಪಂ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಂತರ ಕಾನಹೊಸಹಳ್ಳಿ ಠಾಣೆ ಪಿಎಸ್​​ಐ ನಾಗರಾಜ್ ಆಗಮಿಸಿ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿದರು. ಗ್ರಾಮಗಳಲ್ಲಿ ಲಾಕ್​ಡೌನ್ ಆದೇಶವನ್ನು ಪಾಲಿಸಬೇಕು. ಯಾರಾದರೂ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನು ಸಭೆಯಲ್ಲಿ ಗ್ರಾಪಂ ಅಧ್ಯಕ್ಷ ಪಿ.ಮಂಜುನಾಥ, ತಾಲೂಕು ಪಂಚಾಯಿತಿ ಸದಸ್ಯ ಹುಡೇಂ ಜಿ.ಪಾಪನಾಯಕ, ನೋಡಲ್ ಅಧಿಕಾರಿ ಪಂಪಾಪತಿ, ಗ್ರಾಪಂ ಸದಸ್ಯ ರಸೂಲ್ ಸಾಬ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಾರುತಿ ಸೇರಿದಂತೆ ಇತರರಿದ್ದರು.

ಬಳ್ಳಾರಿ: ಕೂಡ್ಲಿಗಿ ತಾಲೂಕಿನ ಹುಡೇಂ ಗ್ರಾಪಂ ಕಚೇರಿ ಆವರಣದಲ್ಲಿ ಗ್ರಾಪಂ ಅಧ್ಯಕ್ಷ ಪಿ.ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ಕೊರೊನಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು.

ಕೂಡ್ಲಿಗಿ ತಾಲೂಕಿನ ಹುಡೇಂ ಗ್ರಾಮದಲ್ಲಿ ನಡೆದ ಗ್ರಾಪಂ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಂತರ ಕಾನಹೊಸಹಳ್ಳಿ ಠಾಣೆ ಪಿಎಸ್​​ಐ ನಾಗರಾಜ್ ಆಗಮಿಸಿ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿದರು. ಗ್ರಾಮಗಳಲ್ಲಿ ಲಾಕ್​ಡೌನ್ ಆದೇಶವನ್ನು ಪಾಲಿಸಬೇಕು. ಯಾರಾದರೂ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನು ಸಭೆಯಲ್ಲಿ ಗ್ರಾಪಂ ಅಧ್ಯಕ್ಷ ಪಿ.ಮಂಜುನಾಥ, ತಾಲೂಕು ಪಂಚಾಯಿತಿ ಸದಸ್ಯ ಹುಡೇಂ ಜಿ.ಪಾಪನಾಯಕ, ನೋಡಲ್ ಅಧಿಕಾರಿ ಪಂಪಾಪತಿ, ಗ್ರಾಪಂ ಸದಸ್ಯ ರಸೂಲ್ ಸಾಬ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಾರುತಿ ಸೇರಿದಂತೆ ಇತರರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.