ETV Bharat / state

ನಿಂತಿದ್ದ ಟ್ರ್ಯಾಕ್ಟರ್​ಗೆ ಟಾಟಾ ಏಸ್ ವಾಹನ ಡಿಕ್ಕಿ: ಮೂವರ ಸಾವು

author img

By

Published : Feb 16, 2021, 11:43 AM IST

Updated : Feb 16, 2021, 12:09 PM IST

ನಿಂತಿದ್ದ ಟ್ರ್ಯಾಕ್ಟರ್​ಗೆ ಟಾಟಾ ಏಸ್ ವಾಹನ ಡಿಕ್ಕಿ
ನಿಂತಿದ್ದ ಟ್ರ್ಯಾಕ್ಟರ್​ಗೆ ಟಾಟಾ ಏಸ್ ವಾಹನ ಡಿಕ್ಕಿ

11:37 February 16

ನಿಂತಿದ್ದ ಟ್ರ್ಯಾಕ್ಟರ್​ಗೆ ಟಾಟಾ ಏಸ್​ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಹರಪನಹಳ್ಳಿ ತಾಲೂಕಿನ ಅಡವಿಹಳ್ಳಿ ಕ್ರಾಸ್​ ಬಳಿ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹೊಟ್ಟೆಗೇನಹಳ್ಳಿಯ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ಹೊಸಪೇಟೆ (ವಿಜಯನಗರ): ಹರಪನಹಳ್ಳಿ ತಾಲೂಕಿನ ಅಡವಿಹಳ್ಳಿ ಕ್ರಾಸ್ ಬಳಿ ನಿಂತಿದ್ದ ಟ್ರ್ಯಾಕ್ಟರ್​ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. 

ಟ್ರ್ಯಾಕ್ಟರ್‌ನಲ್ಲಿದ್ದ ಒಂದೇ ಕುಟುಂಬದ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹೊಟ್ಟೆಗೇನಹಳ್ಳಿಯ ಹೊಳಿಯಮ್ಮ (32), ದೊಡ್ಡಹಾಳು ಹನುಮಂತಪ್ಪ (46) ಹಾಗೂ ಲಕ್ಷ್ಮವ್ವ (42) ಮೃತರು.

ಓದಿ: ಲಂಚ ಸ್ವೀಕಾರ: 'ಡಿ'ದರ್ಜೆ ನೌಕರನಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಬಳ್ಳಾರಿ ಕೋರ್ಟ್​

ಹೊಟ್ಟೆಗೇನಹಳ್ಳಿ ಗ್ರಾಮದಿಂದ ಕೊಟ್ಟೂರು ಪಟ್ಟಣಕ್ಕೆ ಜವಳ ಕಾರ್ಯಕ್ರಮಕ್ಕೆ ಹೋಗುವಾಗ ಈ ದುರ್ಘಟನೆ ನಡೆದಿದೆ. ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

11:37 February 16

ನಿಂತಿದ್ದ ಟ್ರ್ಯಾಕ್ಟರ್​ಗೆ ಟಾಟಾ ಏಸ್​ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಹರಪನಹಳ್ಳಿ ತಾಲೂಕಿನ ಅಡವಿಹಳ್ಳಿ ಕ್ರಾಸ್​ ಬಳಿ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹೊಟ್ಟೆಗೇನಹಳ್ಳಿಯ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ಹೊಸಪೇಟೆ (ವಿಜಯನಗರ): ಹರಪನಹಳ್ಳಿ ತಾಲೂಕಿನ ಅಡವಿಹಳ್ಳಿ ಕ್ರಾಸ್ ಬಳಿ ನಿಂತಿದ್ದ ಟ್ರ್ಯಾಕ್ಟರ್​ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. 

ಟ್ರ್ಯಾಕ್ಟರ್‌ನಲ್ಲಿದ್ದ ಒಂದೇ ಕುಟುಂಬದ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹೊಟ್ಟೆಗೇನಹಳ್ಳಿಯ ಹೊಳಿಯಮ್ಮ (32), ದೊಡ್ಡಹಾಳು ಹನುಮಂತಪ್ಪ (46) ಹಾಗೂ ಲಕ್ಷ್ಮವ್ವ (42) ಮೃತರು.

ಓದಿ: ಲಂಚ ಸ್ವೀಕಾರ: 'ಡಿ'ದರ್ಜೆ ನೌಕರನಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಬಳ್ಳಾರಿ ಕೋರ್ಟ್​

ಹೊಟ್ಟೆಗೇನಹಳ್ಳಿ ಗ್ರಾಮದಿಂದ ಕೊಟ್ಟೂರು ಪಟ್ಟಣಕ್ಕೆ ಜವಳ ಕಾರ್ಯಕ್ರಮಕ್ಕೆ ಹೋಗುವಾಗ ಈ ದುರ್ಘಟನೆ ನಡೆದಿದೆ. ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Feb 16, 2021, 12:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.