ETV Bharat / state

ಗಣಿನಾಡಲ್ಲಿ ಬಿರುಗಾಳಿ ಸಹಿತ ವರುಣನ ಆರ್ಭಟ ... ಸಿಡಿಲು ಬಡಿದು ವಿದ್ಯಾರ್ಥಿ ಸಾವು

ಗಣಿನಾಡಲ್ಲಿ ಗುಡುಗು-ಸಿಡಿಲು ಸಹಿತ ವರುಣನ ಆರ್ಭಟ. ಸಿಡಿಲಿಗೆ ಓರ್ವ ವಿದ್ಯಾರ್ಥಿ ಬಲಿ, ಬಿರುಗಾಳಿಗೆ ಕಾರಿನ ಮೇಲೆರಗಿದ ಮರ.

author img

By

Published : Apr 30, 2019, 3:31 AM IST

ಗಣಿನಾಡಲ್ಲಿ ವರುಣನ ಆರ್ಭಟ

ಬಳ್ಳಾರಿ: ಗಣಿನಾಡಿನಲ್ಲಿ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ವಿದ್ಯಾರ್ಥಿವೋರ್ವ ಸಾವನ್ನಪ್ಪಿದ್ದಾನೆ. ಬಿರುಗಾಳಿಗೆ ಮರ ಧರೆಗುರುಳಿದ ಪರಿಣಾಮ ಕಾರು ಜಖಂಗೊಂಡಿದೆ.

ಗಣಿನಾಡಲ್ಲಿ ವರುಣನ ಆರ್ಭಟ

ಇಲ್ಲಿನ ಗೌತಮ್ ನಗರದಲ್ಲಿರುವ ಬಿಸಿಎಂ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿ ವೆಂಕಟೇಶ (21) ಎಂಬುವರು ಸಿಡಿಲಿಗೆ ಬಲಿಯಾಗಿದ್ದಾರೆ. ಜಿಲ್ಲೆಯ ಸಿರುಗುಪ್ಪ ತಾಲೂಕಿನ ಗೋಸಬಾಳು ಗ್ರಾಮದ ಯುವಕ ವೆಂಕಟೇಶ ಇಲ್ಲಿನ ಗುರು ತಿಪ್ಪೇರುದ್ರ ಕಾಲೇಜಿನಲ್ಲಿ (ಎಸ್‌ಜಿಟಿ) ಬಿ.ಕಾಂ ಪದವಿಯ ದ್ವಿತಿಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಸಂಜೆಯೊತ್ತಿಗೆ ಬಿರುಗಾಳಿ, ಸಿಡಿಲು, ಗುಡುಗು, ಮಿಂಚು ಸಹಿತ ಮಳೆ ಸುರಿದಿದ್ದು, ಈ ವೇಳೆ ವಿದ್ಯಾರ್ಥಿ ನಿಲಯದ ಸಮೀಪ ಕ್ರಿಕೆಟ್ ಆಡುತ್ತಿದ್ದಾಗ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟರು ಎಂದು ಗ್ರಾಮೀಣ ಠಾಣೆಯ ಪೊಲೀಸರು ತಿಳಿಸಿದ್ದಾರೆ. ನಗರದ ಕೌಲ್ ಬಜಾರ್ ಪ್ರದೇಶ ವ್ಯಾಪ್ತಿಯ ಮನೆಯೊಂದರ ಮುಂದೆ ನಿಲ್ಲಿಸಿದ್ದ ಕಾರಿನ‌ ಮೇಲೆ ಮರ ಬಿದ್ದಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬಳ್ಳಾರಿ: ಗಣಿನಾಡಿನಲ್ಲಿ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ವಿದ್ಯಾರ್ಥಿವೋರ್ವ ಸಾವನ್ನಪ್ಪಿದ್ದಾನೆ. ಬಿರುಗಾಳಿಗೆ ಮರ ಧರೆಗುರುಳಿದ ಪರಿಣಾಮ ಕಾರು ಜಖಂಗೊಂಡಿದೆ.

ಗಣಿನಾಡಲ್ಲಿ ವರುಣನ ಆರ್ಭಟ

ಇಲ್ಲಿನ ಗೌತಮ್ ನಗರದಲ್ಲಿರುವ ಬಿಸಿಎಂ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿ ವೆಂಕಟೇಶ (21) ಎಂಬುವರು ಸಿಡಿಲಿಗೆ ಬಲಿಯಾಗಿದ್ದಾರೆ. ಜಿಲ್ಲೆಯ ಸಿರುಗುಪ್ಪ ತಾಲೂಕಿನ ಗೋಸಬಾಳು ಗ್ರಾಮದ ಯುವಕ ವೆಂಕಟೇಶ ಇಲ್ಲಿನ ಗುರು ತಿಪ್ಪೇರುದ್ರ ಕಾಲೇಜಿನಲ್ಲಿ (ಎಸ್‌ಜಿಟಿ) ಬಿ.ಕಾಂ ಪದವಿಯ ದ್ವಿತಿಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಸಂಜೆಯೊತ್ತಿಗೆ ಬಿರುಗಾಳಿ, ಸಿಡಿಲು, ಗುಡುಗು, ಮಿಂಚು ಸಹಿತ ಮಳೆ ಸುರಿದಿದ್ದು, ಈ ವೇಳೆ ವಿದ್ಯಾರ್ಥಿ ನಿಲಯದ ಸಮೀಪ ಕ್ರಿಕೆಟ್ ಆಡುತ್ತಿದ್ದಾಗ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟರು ಎಂದು ಗ್ರಾಮೀಣ ಠಾಣೆಯ ಪೊಲೀಸರು ತಿಳಿಸಿದ್ದಾರೆ. ನಗರದ ಕೌಲ್ ಬಜಾರ್ ಪ್ರದೇಶ ವ್ಯಾಪ್ತಿಯ ಮನೆಯೊಂದರ ಮುಂದೆ ನಿಲ್ಲಿಸಿದ್ದ ಕಾರಿನ‌ ಮೇಲೆ ಮರ ಬಿದ್ದಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Intro:ಬಿರುಗಾಳಿಗೆ ಮರವೊಂದು ಬಿದ್ದು ಕಾರು ಜಖಂ…
ಸಿಡಿಲು ಬಡಿದು ವಿದ್ಯಾರ್ಥಿ ಸಾವು!
ಬಳ್ಳಾರಿ: ಗಣಿನಾಡಿನಲ್ಲಿಂದು ಬೀಸಿದ ಬಿರುಗಾಳಿಗೆ ಮರವೊಂದು ನೆಲಕ್ಕುರುಳಿದ ಪರಿಣಾಮ ಕಾರೊಂದು ಜಖಂಗೊಂಡಿದ್ದು, ಸಿಡಿಲು ಬಡಿದು ವಿದ್ಯಾರ್ಥಿಯೋರ್ವನು ಸಾವನ್ನಪ್ಪಿದ್ದಾನೆ.
ನಗರದ ಕೌಲ್ ಬಜಾರ್ ಪ್ರದೇಶ ವ್ಯಾಪ್ತಿಯ ಮನೆಯೊಂದರ ಮುಂದೆ ನಿಲ್ಲಿಸಿದ್ದ ಕಾರಿನ‌ ಮೇಲೆ ಈ ಮರವು ಬಿದ್ದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. Body:ಇಲ್ಲಿನ ಗೌತಮ್ ನಗರದಲ್ಲಿರುವ ಬಿಸಿಎಂ ವಿದ್ಯಾರ್ಥಿ
ನಿಲಯದ ವಿದ್ಯಾರ್ಥಿ ವೆಂಕಟೇಶ (21) ಎಂಬುವರು ಸಿಡಿಲಿಗೆ ಬಲಿಯಾಗಿದ್ದಾರೆ.
ಜಿಲ್ಲೆಯ ಸಿರುಗುಪ್ಪ ತಾಲೂಕಿನ ಗೋಸಬಾಳು ಗ್ರಾಮದ ಯುವಕ ವೆಂಕಟೇಶ ಇಲ್ಲಿನ ಗುರು ತಿಪ್ಪೇರುದ್ರ ಕಾಲೇಜಿನಲ್ಲಿ (ಎಸ್‌ಜಿಟಿ) ಬಿ.ಕಾಂ ಪದವಿಯ ದ್ವಿತಿಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸಂಜೆಯೊತ್ತಿಗೆ ಬಿರುಗಾಳಿ, ಸಿಡಿಲು, ಗುಡುಗು, ಮಿಂಚು ಸಹಿತ ಮಳೆ ಸುರಿದ ವೇಳೆ ವಿದ್ಯಾರ್ಥಿ ನಿಲಯದ ಸಮೀಪ ಕ್ರಿಕೆಟ್ ಆಟದಲ್ಲಿ ತೊಡಗಿಕೊಂಡಾಗ ಸಿಡಿಲು ಬಡಿದು ಸ್ಥಳದಲ್ಲೇ ಮೃತ ಪಟ್ಟರು ಎಂದು ಗ್ರಾಮೀಣ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.Conclusion:KN_BLY_05_29_SIDILIGE_KARU_JAKAMMA_7203310

KN_BLY_05i_29_SIDILIGE_STUDENT_DEATH_7203310

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.