ETV Bharat / state

ಟಿಬಿ ಕೊನೆಗಾಣಿಸಲು ಕಾಲ ಬಂದಿದೆ: ಕ್ಷಯ ರೋಗ ನಿಯಂತ್ರಣಕ್ಕೆ ಪಣ

ಬಳ್ಳಾರಿಯಲ್ಲಿ ಕ್ಷಯರೋಗ ತಪಾಸಣೆಗೆ ಮನೆಮನೆಗೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಬರುತ್ತಾರೆ ಎಂದು ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಇಂದ್ರಾಣಿ ಮಾಹಿತಿ ನೀಡಿದ್ರು.

author img

By

Published : Jul 16, 2019, 12:08 PM IST

ಕಾಲ ಬಂದಿದೆ ಟಿಬಿ ಕೊನೆಗಾಣಿಸಲು

ಬಳ್ಳಾರಿ: ಮಿಲ್ಲರ್‌ಪೇಟ್‌ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮ ಸಂಯುಕ್ತಾಶ್ರಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಇಂದ್ರಾಣಿ ಮಾತನಾಡಿ, ಟಿಬಿ ಕೊನೆಗಾಣಿಸಲು ಕಾಲ ಬಂದಿದೆ. ಜುಲೈ 27 ವರೆಗೆ ಕ್ಷಯರೋಗವನ್ನು ಸಕ್ರಿಯವಾಗಿ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಆಂದೋಲನ ಆರಂಭಿಸಲಾಗಿದೆ. ರೋಗ ನಿಯಂತ್ರಣ ಸಂಬಂಧ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ಕ್ಷಯರೋಗ ಪತ್ತೆ ಹಚ್ಚುತ್ತಾರೆ ಎಂದು ತಿಳಿಸಿದರು.

ಕ್ಷಯರೋಗ ನಿಯಂತ್ರಣಕ್ಕೆ ಪಣ

ಕಫ ಪರೀಕ್ಷೆಯಲ್ಲಿ ರೋಗದ ಅಂಶಗಳು ಕಂಡುಬರದೆೇ ಇದ್ದಲ್ಲಿ ಎಕ್ಸ್‌ರೇ ಮೂಲಕ ಪರೀಕ್ಷೆ ಮಾಡಲು ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಸಾರ್ವಜನಿಕ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಮತ್ತು ವಿಮ್ಸ್ ನಲಗಲಿ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವರಾಜ್ ಹೆಗಡೆ ಮಾತನಾಡಿ, ಜಿಲ್ಲೆಯ ಒಟ್ಟು 31,44,078 ಜನಸಂಖ್ಯೆಯಲ್ಲಿ 4,82,586 ಜನರನ್ನು ಪರೀಕ್ಷೆಗೊಳಪಡಿಸುವ ಗುರಿ ಹೊಂದಲಾಗಿದ್ದು, 538 ಮನೆ ಭೇಟಿ ತಂಡಗಳನ್ನು ರಚಿಸಲಾಗಿದೆ. 12 ಜನ ಸ್ವಯಂ ಸೇವಾ ಸಂಸ್ಥೆಯವರು ಸಹ ಭಾಗವಾಗಿದ್ದಾರೆ ಎಂದರು.

ಬಳ್ಳಾರಿ: ಮಿಲ್ಲರ್‌ಪೇಟ್‌ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮ ಸಂಯುಕ್ತಾಶ್ರಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಇಂದ್ರಾಣಿ ಮಾತನಾಡಿ, ಟಿಬಿ ಕೊನೆಗಾಣಿಸಲು ಕಾಲ ಬಂದಿದೆ. ಜುಲೈ 27 ವರೆಗೆ ಕ್ಷಯರೋಗವನ್ನು ಸಕ್ರಿಯವಾಗಿ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಆಂದೋಲನ ಆರಂಭಿಸಲಾಗಿದೆ. ರೋಗ ನಿಯಂತ್ರಣ ಸಂಬಂಧ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ಕ್ಷಯರೋಗ ಪತ್ತೆ ಹಚ್ಚುತ್ತಾರೆ ಎಂದು ತಿಳಿಸಿದರು.

ಕ್ಷಯರೋಗ ನಿಯಂತ್ರಣಕ್ಕೆ ಪಣ

ಕಫ ಪರೀಕ್ಷೆಯಲ್ಲಿ ರೋಗದ ಅಂಶಗಳು ಕಂಡುಬರದೆೇ ಇದ್ದಲ್ಲಿ ಎಕ್ಸ್‌ರೇ ಮೂಲಕ ಪರೀಕ್ಷೆ ಮಾಡಲು ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಸಾರ್ವಜನಿಕ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಮತ್ತು ವಿಮ್ಸ್ ನಲಗಲಿ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವರಾಜ್ ಹೆಗಡೆ ಮಾತನಾಡಿ, ಜಿಲ್ಲೆಯ ಒಟ್ಟು 31,44,078 ಜನಸಂಖ್ಯೆಯಲ್ಲಿ 4,82,586 ಜನರನ್ನು ಪರೀಕ್ಷೆಗೊಳಪಡಿಸುವ ಗುರಿ ಹೊಂದಲಾಗಿದ್ದು, 538 ಮನೆ ಭೇಟಿ ತಂಡಗಳನ್ನು ರಚಿಸಲಾಗಿದೆ. 12 ಜನ ಸ್ವಯಂ ಸೇವಾ ಸಂಸ್ಥೆಯವರು ಸಹ ಭಾಗವಾಗಿದ್ದಾರೆ ಎಂದರು.

Intro:ಕ್ಷಯರೋಗ ತಪಾಸಣೆಗೆ ಮನೆಮನೆಗೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಬರುತ್ತಾರೆ ಎಂದು ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಇಂದ್ರಾಣಿ ಹೇಳಿದರು.




Body:ನಗರದ ಮಿಲ್ಲರ್ ಪೇಟ್ ನಲ್ಲಿ ಇವರು ಪ್ರಾಥಾಮಿಕ ಆರೋಗ್ಯ
ಕೇಂದ್ರದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮ ಸಂಯುಕ್ತ ಆಶ್ರಯಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ ಅಧ್ಯಕ್ಷ ಭಾರತೀ ತಿಮ್ಮರೆಡ್ಡಿ ಉದ್ಘಾಟನೆ ಮಾಡಿದರು.

ಈ ಸಮಯದಲ್ಲಿ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಇಂದ್ರಾಣಿ ಮಾತನಾಡಿ ಕಾಲ ಬಂದಿದೆ ಟಿಬಿ ಕೊನೆಗಾಣಿಸಲು ಎಂಬ ಘೋಷಣೆ ಯೊಂದಿಗೆ ಜುಲೈ 27 ವರೆಗೆ ಕ್ಷಯರೋಗವನ್ನು ಸಕ್ರಿಯವಾಗಿ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಆಂದೋಲನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಈ ರೋಗಕ್ಕೆ ಸಂಭಂದಿಸಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳಯ ಮತ್ತು ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ಕ್ಷಯರೋಗ ಪತ್ತೆ ಹಚ್ಚಲು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಕಫ ಪರೀಕ್ಷೆಯಲ್ಲಿ ರೋಗ ಕಂಡುಬರದೆ ಇದ್ದಲ್ಲಿ ಎಕ್ಸ್ ರೇ ಮೂಲಕ ಪರೀಕ್ಷೆ ಯನ್ನು ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಸಾರ್ವಜನಕಿ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಮತ್ತು ವಿಮ್ಸ್ ನಲಗಲಿ ವ್ಯವಸ್ಥೆ ಯನ್ನು ಮಾಡಲಾಗಿದೆ ಎಂದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವರಾಜ್ ಹೆಗಡೆ ಮಾತನಾಡಿ ಜಿಲ್ಲೆಯ 31,44,078 ಒಟ್ಟು ಜನಸಂಖ್ಯೆ ಯಲ್ಲಿ 4,82,586 ಜನರನ್ನು ಪರೀಕ್ಷಿಸಲು ಗುರಿ ಹೊಂದಲಾಗಿದ್ದು, 538 ಮನೆ ಭೇಟಿ ತಂಡಗಳನ್ನು ರಚಿಸಲಾಗಿದೆ. 12 ಜನ ಸ್ವಯಂ ಸೇವಾ ಸಂಸ್ಥೆಯವರು ಸಹ ಭಾಗವಾಗಿದ್ದಾರೆ ಎಂದರು.


ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ವಿಶೇಷ ತಪಾಸಣೆ :

ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿಗಳು ಕಾರಗಯನಿರ್ವಹಿಸುವುದರಿಂದ ಅವರನ್ನು ಸಹ ತಪಾಸಣೆ ಗೆ ಒಳಪಡಿಸಲಾಗುತ್ತದೆ. ಆಂದೋಲನ ದಲ್ಲಿ ರೋನಗ ನಿರ್ಣಯಸಿದ ಎಲ್ಲಾ ಪ್ರಕರಣಗಳಲ್ಲಿ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ ಎಂದರು.

ಆರೋಗ್ಯ ಬಗ್ಗೆ ಅಧಿಕಾರಿಗಖಿಗೆ ಕಾಳಜಿ ಇಲ್ಲ :

ಕ್ಷಯರೋಗಕ್ಕೆ ಸಂಭಂದಿಸಿದಂತೆ ಕಾರ್ಯಕ್ರಮ ಮಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ರಾಜಕೀಯ ವ್ಯಕ್ತಿಗಳು ಶಾಲೆಯ ಮಕ್ಕಳನ್ನು ನೆಲದ ಮೇಲೆ ಕೂರಿಸಿ, ಧೂಳು ಬಂದರು ಸಹ ಮಕ್ಕಳ ನೆಲದ ಮೇಲೆ ಕುಂತು ಕೇಳುವ ಪರಿಸ್ಥಿತಿ ನಿರ್ಮಾಣ ಮಾಡಿದ್ದರು. ಆರೋಗ್ಯ ಬಗ್ಗೆ ಭೋದಿಸುವ ಇವರು ಧೂಳಿನು ಮಕ್ಕಳು ಕುಡಿಯುವಂತೆ ಮಾಡಿದ್ದರು.


Conclusion:ಈ ಸಮಯದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಅನಿಲಗ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಜಿ ವಿರೇಂದ್ರ ಕುಮಾರ್, ವೈದ್ಯಾಧಿಕಾರಿ ಢಾ.ಕಾಶಿಪ್ರಸಾದ್, ಡಾ.ನಾಗೇಶ್ ಡಾ.ಲಕ್ಷ್ಮೀಕಾಂತ, ಶಾಲೆಯ ಗುರುಗಳು ಮತ್ತು ವಿದ್ಯಾರ್ಥಿಗಳಹ ಹಾಜರಿದ್ದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.