ETV Bharat / state

ಬಳ್ಳಾರಿ ಜಿಲ್ಲೆಯಲ್ಲಿ ಗುಡಗು ಸಹಿತ ಭಾರಿ ಮಳೆ: ಸಿಡಿಲಿಗೆ ಜೋಡೆತ್ತುಗಳು ಬಲಿ

ಬಳ್ಳಾರಿ ಜಿಲ್ಲೆಯಲ್ಲಿ ಇಂದು ಗುಡಗು ಸಹಿತ ಭಾರಿ ಮಳೆ ಸುರಿದಿದ್ದು, ಸಿಡಿಲಿಗೆ ಎರಡು ಎತ್ತುಗಳು ಸ್ಥಳದಲ್ಲೇ ಸಾವನ್ನಪ್ಪಿವೆ.

author img

By

Published : May 16, 2020, 9:21 PM IST

Two ox death from lightning
ಸಿಡಿಲಿಗೆ ಜೋಡೆತ್ತುಗಳು ಬಲಿ

ಬಳ್ಳಾರಿ: ಸಿಡಿಲು ಬಡಿದು ಒಂದೂವರೆ ಲಕ್ಷ ರೂ. ಮೌಲ್ಯದ ಎರಡು ಎತ್ತುಗಳು ಸಾವನ್ನಪ್ಪಿರುವ ಘಟನೆ ಕೂಡ್ಲಿಗಿ ತಾಲೂಕಿನ ರಂಗನಾಥನ ಹಳ್ಳಿಯಲ್ಲಿ ನಡೆದಿದೆ. ರೈತ ಗಂಗಣ್ಣ ಎಂಬುವವರಿಗೆ ಸೇರಿದ ಎತ್ತುಗಳು ಇವಾಗಿವೆ.

Two ox death from lightning
ಸಿಡಿಲಿಗೆ ಜೋಡೆತ್ತುಗಳು ಬಲಿ

ತಾಲೂಕಿನಲ್ಲಿ ಇಂದು ಮಧ್ಯಾಹ್ನ ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಮರಕ್ಕೆ ಕಟ್ಟಿಹಾಕಿದ್ದ ಎರಡು ಎತ್ತುಗಳಿಗೆ ಈ ವೇಳೆ ಸಿಡಿಲು ಬಡಿದಿದ್ದು, ಎತ್ತುಗಳು ಸ್ಥಳದಲ್ಲೇ ಸಾವನ್ನಪ್ಪಿವೆ ಎನ್ನಲಾಗುತ್ತಿದೆ.

ಸ್ಥಳಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳ್ಳಾರಿ: ಸಿಡಿಲು ಬಡಿದು ಒಂದೂವರೆ ಲಕ್ಷ ರೂ. ಮೌಲ್ಯದ ಎರಡು ಎತ್ತುಗಳು ಸಾವನ್ನಪ್ಪಿರುವ ಘಟನೆ ಕೂಡ್ಲಿಗಿ ತಾಲೂಕಿನ ರಂಗನಾಥನ ಹಳ್ಳಿಯಲ್ಲಿ ನಡೆದಿದೆ. ರೈತ ಗಂಗಣ್ಣ ಎಂಬುವವರಿಗೆ ಸೇರಿದ ಎತ್ತುಗಳು ಇವಾಗಿವೆ.

Two ox death from lightning
ಸಿಡಿಲಿಗೆ ಜೋಡೆತ್ತುಗಳು ಬಲಿ

ತಾಲೂಕಿನಲ್ಲಿ ಇಂದು ಮಧ್ಯಾಹ್ನ ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಮರಕ್ಕೆ ಕಟ್ಟಿಹಾಕಿದ್ದ ಎರಡು ಎತ್ತುಗಳಿಗೆ ಈ ವೇಳೆ ಸಿಡಿಲು ಬಡಿದಿದ್ದು, ಎತ್ತುಗಳು ಸ್ಥಳದಲ್ಲೇ ಸಾವನ್ನಪ್ಪಿವೆ ಎನ್ನಲಾಗುತ್ತಿದೆ.

ಸ್ಥಳಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.