ETV Bharat / state

ಕೊರೊನಾಕ್ಕೆ ಬಲಿಯಾದವರ ಅಮಾನವೀಯ ಅಂತ್ಯಸಂಸ್ಕಾರದ ವಿರುದ್ಧ ವಾಟಾಳ್​ ಪ್ರತಿಭಟನೆ

author img

By

Published : Jul 3, 2020, 2:08 AM IST

ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಮಾನವೀಯ ಅಂತ್ಯಸಂಸ್ಕಾರದ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಅವರು ಕಾಯಿ ಹೊಡೆದು, ಕರ್ಪೂರ ಹಚ್ಚಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಲ್ಲಿಸಿದರು.

ಕೊರೊನಾಕ್ಕೆ ಬಲಿಯಾದವರ ಅಮಾನವೀಯ ಅಂತ್ಯಸಂಸ್ಕಾರದ ವಿರುದ್ಧ ವಾಟಾಳ್​ ಪ್ರತಿಭಟನೆ

ಬಳ್ಳಾರಿ: ಗಣಿನಾಡು ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್ ಪ್ರತಿಭಟನೆ ನಡೆಸಿ, ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಮಾನವೀಯ ಅಂತ್ಯಸಂಸ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿಯಲ್ಲಿ ವಾಟಾಳ್ ನಾಗರಾಜ್​​ ಪ್ರತಿಭಟನೆ

ನಗರದಲ್ಲಿ ಕೊರೊನಾ ಪಾಸಿಟಿವ್​ನಿಂದ ಮೃತಪಟ್ಟ ಎಂಟು ಜನರ ಮೃತ ದೇಹವನ್ನು ಅಮಾನವೀಯವಾಗಿ ಸಂಸ್ಕಾರ ಮಾಡಿದ್ದನ್ನು ವಿರೋಧಿಸಿದರು. ಈ ವೇಳೆ ಅವರು ಕಾಯಿ ಹೊಡೆದು, ಕರ್ಪೂರ ಹಚ್ಚಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಲ್ಲಿಸಿದರು.

ಇಂತಹ ನಿರ್ಲಕ್ಷ್ಯಕ್ಕೆ ಕಾರಣರಾಗಿರುವ ಜಿಲ್ಲೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸೇರಿದಂತೆ ಶಾಸಕರು ಕೂಡ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.‌

ಬಳ್ಳಾರಿ: ಗಣಿನಾಡು ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್ ಪ್ರತಿಭಟನೆ ನಡೆಸಿ, ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಮಾನವೀಯ ಅಂತ್ಯಸಂಸ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿಯಲ್ಲಿ ವಾಟಾಳ್ ನಾಗರಾಜ್​​ ಪ್ರತಿಭಟನೆ

ನಗರದಲ್ಲಿ ಕೊರೊನಾ ಪಾಸಿಟಿವ್​ನಿಂದ ಮೃತಪಟ್ಟ ಎಂಟು ಜನರ ಮೃತ ದೇಹವನ್ನು ಅಮಾನವೀಯವಾಗಿ ಸಂಸ್ಕಾರ ಮಾಡಿದ್ದನ್ನು ವಿರೋಧಿಸಿದರು. ಈ ವೇಳೆ ಅವರು ಕಾಯಿ ಹೊಡೆದು, ಕರ್ಪೂರ ಹಚ್ಚಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಲ್ಲಿಸಿದರು.

ಇಂತಹ ನಿರ್ಲಕ್ಷ್ಯಕ್ಕೆ ಕಾರಣರಾಗಿರುವ ಜಿಲ್ಲೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸೇರಿದಂತೆ ಶಾಸಕರು ಕೂಡ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.