ETV Bharat / state

ಫೋಕ್ಸೋ ನ್ಯಾಯಾಲಯ ಸ್ಥಾಪಿಸಿದ್ರೂ ಲೈಂಗಿಕ ದೌರ್ಜನ್ಯಗಳು ತಗ್ಗುತ್ತಿಲ್ಲ: ನ್ಯಾಯಾಧೀಶ ಮಲ್ಲೂರು ಕಳವಳ - WOMAN AND CHILD WELFARE OFFICE CNDT WOMAN DAY CELE

ಬಳ್ಳಾರಿಯ ಎಸ್ಪಿ ವೃತ್ತದ ಬಳಿಯಿರುವ ಮಹಿಳಾ ಮತ್ತು‌‌ ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಸಭಾಂಗಣದಲ್ಲಿಂದು ರಾಷ್ಟ್ರೀಯ ಹೆಣ್ಮಕ್ಕಳ ದಿನಾಚರಣೆ ಆಚರಿಸಲಾಯಿತು.

WOMAN DAY CELEBRATION NEWS
ಫೋಕ್ಸೋ ನ್ಯಾಯಾಲಯ ಸ್ಥಾಪಿಸಿದ್ರೂ ಕೂಡ ಲೈಂಗಿಕ ದೌರ್ಜನ್ಯ ತಗ್ಗುತ್ತಿಲ್ಲ: ನ್ಯಾಯಾಧೀಶ ಮಲ್ಲೂರು ಕಳವಳ
author img

By

Published : Jan 24, 2020, 5:06 PM IST

ಬಳ್ಳಾರಿ: ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪೋಕ್ಸೋ ನ್ಯಾಯಾಲಯ ಸ್ಥಾಪಿಸಿದ್ರೂ ಕೂಡ ಲೈಂಗಿಕ ದೌರ್ಜನ್ಯಗಳ ಪ್ರಮಾಣದಲ್ಲಿ ಇಳಿಕೆಯಾಗುತ್ತಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಅರ್ಜುನ ‌ಮಲ್ಲೂರ್ ಕಳವಳ ವ್ಯಕ್ತಪಡಿಸಿದ್ದಾರೆ.

ಫೋಕ್ಸೋ ನ್ಯಾಯಾಲಯ ಸ್ಥಾಪಿಸಿದ್ರೂ ಕೂಡ ಲೈಂಗಿಕ ದೌರ್ಜನ್ಯ ತಗ್ಗುತ್ತಿಲ್ಲ: ನ್ಯಾಯಾಧೀಶ ಮಲ್ಲೂರು ಕಳವಳ

ಬಳ್ಳಾರಿಯ ಎಸ್ಪಿ ವೃತ್ತದ ಬಳಿಯಿರುವ ಮಹಿಳಾ ಮತ್ತು‌‌ ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಸಭಾಂಗಣದಲ್ಲಿಂದು ರಾಷ್ಟ್ರೀಯ ಹೆಣ್ಮಕ್ಕಳ ದಿನಾಚರಣೆಗೆ ಚಾಲನೆ ನೀಡಿ ಎಸ್.ಅರ್ಜುನ ‌ಮಲ್ಲೂರ್ ಮಾತನಾಡಿದ್ರು.

ಹೆಣ್ಮಕ್ಕಳ‌ ಮೇಲಿನ‌ ದೌರ್ಜನ್ಯ ಹಾಗೂ ಶೋಷಣೆಯಂಥ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿವೆಯೇ ಹೊರತು, ಇಳಿಮುಖ ಕಾಣುತ್ತಿಲ್ಲ. ಮಕ್ಕಳ‌ ಮೇಲಿನ‌ ಮಾನಸಿಕ ಒತ್ತಡವೂ ಹೆಚ್ಚಾಗುತ್ತಿದೆ. ಅದಕ್ಕೆ ಬಹುಮುಖ್ಯ ಕಾರಣ ಜಾಗೃತಿ‌ಯ ಕೊರತೆ. ಇಂಥ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಪ್ರತ್ಯೇಕವಾದ ನ್ಯಾಯಾಲಯವನ್ನೂ ಕೂಡ ಸ್ಥಾಪಿಸಲಾಗಿದೆ. ಇಷ್ಟಿದ್ರೂ ಅಪರಾಧ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ ಎಂದು ಅವರು ವಿಷಾದಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ ಮಾತನಾಡಿ, ಹೆಣ್ಮಕ್ಕಳ ಮೇಲಿನ ದೌರ್ಜನ್ಯ, ಶೋಷಣೆ ಯ ಪ್ರಕರಣಗಳು ಗಣನೀಯವಾಗಿ ಕಮ್ಮಿಯಾಗಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆಯಿಂದ ನಾನಾ ರೀತಿಯ ಜಾಗೃತಿ ಕಾರ್ಯಕ್ರಮ ಆಯೋಜಿಸಿದ್ರೂ ಆಧುನಿಕ ಸಮಾಜದಲ್ಲಿ ಹೆಣ್ಮಕ್ಕಳ ಮೇಲಿನ ಶೋಷಣೆ ಕಡಿಮೆಯಾಗುತ್ತಿಲ್ಲ ಅನ್ನೋದು ದುರಂತ. ಇನ್ನಾದ್ರೂ ಸಾರ್ವಜನಿಕರು ಹೆಣ್ಮಕ್ಕಳ ಮೇಲಿರುವ ತಾತ್ಸಾರ ಮನೋಭಾವವನ್ನು ಹೋಗಲಾಡಿಸಿ ಗೌರವದಿಂದ ಕಾಣಬೇಕೆಂದು ಮನವಿ ಮಾಡಿದರು.

ಬಳ್ಳಾರಿ: ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪೋಕ್ಸೋ ನ್ಯಾಯಾಲಯ ಸ್ಥಾಪಿಸಿದ್ರೂ ಕೂಡ ಲೈಂಗಿಕ ದೌರ್ಜನ್ಯಗಳ ಪ್ರಮಾಣದಲ್ಲಿ ಇಳಿಕೆಯಾಗುತ್ತಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಅರ್ಜುನ ‌ಮಲ್ಲೂರ್ ಕಳವಳ ವ್ಯಕ್ತಪಡಿಸಿದ್ದಾರೆ.

ಫೋಕ್ಸೋ ನ್ಯಾಯಾಲಯ ಸ್ಥಾಪಿಸಿದ್ರೂ ಕೂಡ ಲೈಂಗಿಕ ದೌರ್ಜನ್ಯ ತಗ್ಗುತ್ತಿಲ್ಲ: ನ್ಯಾಯಾಧೀಶ ಮಲ್ಲೂರು ಕಳವಳ

ಬಳ್ಳಾರಿಯ ಎಸ್ಪಿ ವೃತ್ತದ ಬಳಿಯಿರುವ ಮಹಿಳಾ ಮತ್ತು‌‌ ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಸಭಾಂಗಣದಲ್ಲಿಂದು ರಾಷ್ಟ್ರೀಯ ಹೆಣ್ಮಕ್ಕಳ ದಿನಾಚರಣೆಗೆ ಚಾಲನೆ ನೀಡಿ ಎಸ್.ಅರ್ಜುನ ‌ಮಲ್ಲೂರ್ ಮಾತನಾಡಿದ್ರು.

ಹೆಣ್ಮಕ್ಕಳ‌ ಮೇಲಿನ‌ ದೌರ್ಜನ್ಯ ಹಾಗೂ ಶೋಷಣೆಯಂಥ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿವೆಯೇ ಹೊರತು, ಇಳಿಮುಖ ಕಾಣುತ್ತಿಲ್ಲ. ಮಕ್ಕಳ‌ ಮೇಲಿನ‌ ಮಾನಸಿಕ ಒತ್ತಡವೂ ಹೆಚ್ಚಾಗುತ್ತಿದೆ. ಅದಕ್ಕೆ ಬಹುಮುಖ್ಯ ಕಾರಣ ಜಾಗೃತಿ‌ಯ ಕೊರತೆ. ಇಂಥ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಪ್ರತ್ಯೇಕವಾದ ನ್ಯಾಯಾಲಯವನ್ನೂ ಕೂಡ ಸ್ಥಾಪಿಸಲಾಗಿದೆ. ಇಷ್ಟಿದ್ರೂ ಅಪರಾಧ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ ಎಂದು ಅವರು ವಿಷಾದಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ ಮಾತನಾಡಿ, ಹೆಣ್ಮಕ್ಕಳ ಮೇಲಿನ ದೌರ್ಜನ್ಯ, ಶೋಷಣೆ ಯ ಪ್ರಕರಣಗಳು ಗಣನೀಯವಾಗಿ ಕಮ್ಮಿಯಾಗಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆಯಿಂದ ನಾನಾ ರೀತಿಯ ಜಾಗೃತಿ ಕಾರ್ಯಕ್ರಮ ಆಯೋಜಿಸಿದ್ರೂ ಆಧುನಿಕ ಸಮಾಜದಲ್ಲಿ ಹೆಣ್ಮಕ್ಕಳ ಮೇಲಿನ ಶೋಷಣೆ ಕಡಿಮೆಯಾಗುತ್ತಿಲ್ಲ ಅನ್ನೋದು ದುರಂತ. ಇನ್ನಾದ್ರೂ ಸಾರ್ವಜನಿಕರು ಹೆಣ್ಮಕ್ಕಳ ಮೇಲಿರುವ ತಾತ್ಸಾರ ಮನೋಭಾವವನ್ನು ಹೋಗಲಾಡಿಸಿ ಗೌರವದಿಂದ ಕಾಣಬೇಕೆಂದು ಮನವಿ ಮಾಡಿದರು.

Intro:ಫೋಕ್ಸೋ ನ್ಯಾಯಾಲಯ ಸ್ಥಾಪಿಸಿದ್ರೂ ಕೂಡ ಲೈಂಗಿಕ ದೌರ್ಜನ್ಯ ತಗ್ಗುತ್ತಿಲ್ಲ: ನ್ಯಾಯಾಧೀಶ ಮಲ್ಲೂರು ಕಳವಳ
ಬಳ್ಳಾರಿ: ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪೋಕ್ಸೋ ನ್ಯಾಯಾಲಯ ಸ್ಥಾಪಿಸಿದ್ರೂ ಕೂಡ ಲೈಂಗಿಕ ದೌರ್ಜನ್ಯಗಳು‌ ಗಣನೀಯ ಪ್ರಮಾಣದಲ್ಲಿ ತಗ್ಗುತ್ತಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಅರ್ಜುನ ‌ಮಲ್ಲೂರ್ ಕಳವಳ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯ ಎಸ್ಪಿ ವೃತ್ತದ ಬಳಿಯಿರುವ ಮಹಿಳಾ ಮತ್ತು‌‌ ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಸಭಾಂಗಣದಲ್ಲಿಂದು ರಾಷ್ಟ್ರೀಯ ಹೆಣ್ಮಕ್ಕಳ ದಿನಾಚರಣೆಗೆ ಚಾಲನೆ ನೀಡಿ ಅವರು‌ ಮಾತನಾಡಿದ್ರು.
ಹೆಣ್ಮಕ್ಕಳ‌ ಮೇಲಿನ‌ ದೌರ್ಜನ್ಯ ಹಾಗೂ ಶೋಷಣೆಯಂಥ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿವೆಯೇ ಹೊರತು, ಇಳಿ ಮುಖ ಮಾತ್ರ ಕಾಣುತ್ತಿಲ್ಲ. ಅದರಲ್ಲೂ ಮಕ್ಕಳ‌ ಮೇಲಿನ‌ ಮಾನಸಿಕ ಒತ್ತಡವೂ ಹೆಚ್ಚಾಗುತ್ತಿದೆ. ಅದ್ಕೆ ಬಹುಮುಖ್ಯ ಕಾರಣ ಎಂದ್ರೆ ಜಾಗೃತಿ‌ ಕೊರತೆ. ಫೋಕ್ಸೋ ನ್ಯಾಯಾಲಯ ಹಾಗೂ ದೌರ್ಜನ್ಯ ಪ್ರಕರಣಗಳು ತಡೆಗಟ್ಟಲು ಪ್ರತ್ಯೇಕವಾದ ನ್ಯಾಯಾಲಯವನ್ನೂ ಕೂಡ ಸ್ಥಾಪಿಸಲಾಗಿದೆ. ಆದ್ರೂ ಕೂಡ ಪ್ರಕರಣಗಳ ಸಂಖ್ಯೆ ಮಾತ್ರ ಗಣನೀಯ ಪ್ರಮಾಣದಲ್ಲಿ ಹೆಚ್ಚಾ ಗುತ್ತಿದೆ ಎಂದು ವಿಷಾದಿಸಿದ್ದಾರೆ ಅವರು.



Body:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ ಅವರು ಮಾತಾಡಿ, ಹೆಣ್ಮಕ್ಕಳ ಮೇಲಿನ ದೌರ್ಜನ್ಯ, ಶೋಷಣೆ ಪ್ರಕರಣಗಳು ಗಣನೀಯವಾಗಿ ಕಮ್ಮಿಯಾಗಬೇಕಿದೆ. ಇಲಾಖೆಯಿಂದ ನಾನಾ ಜಾಗೃತಿ ಕಾರ್ಯಕ್ರಮ ಆಯೋಜಿಸಿದ್ರೂ ಆಧುನಿಕ ಸಮಾಜದಲ್ಲಿ ಹೆಣ್ಮಕ್ಕಳ ಮೇಲಿನ ಶೋಷಣೆ ಕಡಿಮೆಯಾಗೋದರಿಂದ ದುರಂತದ ಸಂಗತಿ. ಇನ್ನಾದ್ರೂ ಸಾರ್ವಜನಿಕರು ಹೆಣ್ಮಕ್ಕಳ ಮೇಲಿರುಗ ತಾತ್ಸಾರ ಮನೋಭಾವವನ್ನು ಹೋಗಲಾಡಿಸಿ ಗೌರವದಿಂದ ಕಾಣಬೇಕೆಂದ್ರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಚಾಂದಬಾಷಾ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮಿ, ಬಾಲಕಾರ್ಮಿಕ ಯೋಜನಾ ನಿರ್ದೇಶಕ ಎ.ಮೌನೇಶ, ಬಳ್ಳಾರಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಷಾ, ಆರೋಗ್ಯ ಇಲಾಖೆಯ ವಿಜಯ ಲಕ್ಷ್ಮಿ, ಪೊಲೀಸ್ ಇಲಾಖೆಯ ಸಿಬ್ಬಂದಿ ಲಲಿತಾ, ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ ನಿರೀಕ್ಷಕಿ ನಾಗವೇಣಿ ಇದ್ದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.


Conclusion:KN_BLY_3_WOMAN_DAY_CELEBRATION_VSL_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.