ETV Bharat / state

ಶಾಸಕ ರೆಡ್ಡಿ ಮನೆ ಮುಂದೆ ಧರಣಿಗೆ ಜಮೀರ್ ಮನವಿ: ಕಾಂಗ್ರೆಸ್ ಎಂಎಲ್​​ಸಿ ಕೊಂಡಯ್ಯ ವಿರೋಧ!

author img

By

Published : Jan 12, 2020, 12:36 PM IST

Updated : Jan 12, 2020, 2:05 PM IST

ಶಾಸಕ ಸೋಮಶೇಖರ ರೆಡ್ಡಿ ಮನೆ ಮುಂದೆ ಶಾಂತಿಯುತ ಧರಣಿ ನಡೆಸಲು ಶಾಸಕ ಜಮೀರ್ ಅಹಮ್ಮದ್ ನಿರ್ಧರಿಸಿದ್ದಾರೆ. ಇದನ್ನು ಕಾಂಗ್ರೆಸ್ ಎಂಎಲ್​​​​ಸಿ ಕೊಂಡಯ್ಯನವ್ರು ತೀವ್ರವಾಗಿ ಖಂಡಿಸಿದ್ದಾರೆ.

Zamir appeals for peaceful march before MLA Reddy
ಶಾಸಕ ಜಮೀರ್ ಅಹಮ್ಮದ್

ಬಳ್ಳಾರಿ: ನಗರ ಶಾಸಕ ಸೋಮಶೇಖರ ರೆಡ್ಡಿ ಮನೆ ಮುಂದೆ ಶಾಂತಿಯುತ ಧರಣಿ ನಡೆಸಲು ಅವಕಾಶ ಕಲ್ಪಿಸಬೇಕೆಂದು ಕೋರಿ, ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದಾರೆ.

ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ‌ ಹಿನ್ನೆಲೆಯಲ್ಲಿ ಶಾಸಕ ಸೋಮಶೇಖರರೆಡ್ಡಿ ಮನೆ ಮುಂದೆ ಶಾಂತಿಯುತ ಧರಣಿ ನಡೆಸಲು ಶಾಸಕ ಜಮೀರ್ ಅಹಮ್ಮದ್ ನಿರ್ಧರಿಸಿದ್ದಾರೆ. ಈ ಮನವಿಗೆ ಕಾಂಗ್ರೆಸ್ ಎಂಎಲ್ ಸಿ ಕೊಂಡಯ್ಯನವ್ರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

Zamir appeals for peaceful march before MLA Reddy
ಶಾಸಕ ರೆಡ್ಡಿ ಮನೆಮುಂದೆ ಶಾಂತಿಯುತ ಧರಣಿಗೆ ಜಮೀರ್ ಮನವಿ

ಸೋಮವಾರರಂದು ಶಾಸಕ‌ ಜಮೀರ್ ಅಹಮ್ಮದ್ ಬಳ್ಳಾರಿಗೆ ಭೇಟಿ‌ ನೀಡಲಿದ್ದು, ಜಿಲ್ಲಾ ಪೊಲೀಸ್ ಇಲಾಖೆಗೆ ಭಾರೀ ತಲೆ ನೋವಾಗಿ ಪರಿಣಮಿಸಿದೆ. ಶಾಸಕ ಜಮೀರ್ ಅವರು ಶಾಸಕ ರೆಡ್ಡಿ ಮನೆ ಎದುರು ಧರಣಿ ಮಾಡಲು ನಿರ್ಧರಿಸಿರೋದನ್ನು ಎಂಎಲ್​​​​ಸಿ ಕೊಂಡಯ್ಯನವ್ರು ತೀವ್ರವಾಗಿ ಖಂಡಿಸಿದ್ದಾರೆ. ಶಾಂತಿಗೆ ಹೆಸರಾದ ಬಳ್ಳಾರಿಯಲ್ಲಿ ಶಾಸಕ ಜಮೀರ್ ಅಹಮ್ಮದ್ ಅವರ ಧರಣಿಯಿಂದ ಅಶಾಂತಿ ಸೃಷ್ಟಿಯಾಗೋ ಸಾಧ್ಯತೆ ಇದೆ. ಹೀಗಾಗಿ, ಈ ಧರಣಿಯನ್ನು ಕೈಬಿಡಬೇಕು ಎಂದು ಕೊಂಡಯ್ಯ ಒತ್ತಾಯಿಸಿದ್ದಾರೆ.

ಬಳ್ಳಾರಿ: ನಗರ ಶಾಸಕ ಸೋಮಶೇಖರ ರೆಡ್ಡಿ ಮನೆ ಮುಂದೆ ಶಾಂತಿಯುತ ಧರಣಿ ನಡೆಸಲು ಅವಕಾಶ ಕಲ್ಪಿಸಬೇಕೆಂದು ಕೋರಿ, ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದಾರೆ.

ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ‌ ಹಿನ್ನೆಲೆಯಲ್ಲಿ ಶಾಸಕ ಸೋಮಶೇಖರರೆಡ್ಡಿ ಮನೆ ಮುಂದೆ ಶಾಂತಿಯುತ ಧರಣಿ ನಡೆಸಲು ಶಾಸಕ ಜಮೀರ್ ಅಹಮ್ಮದ್ ನಿರ್ಧರಿಸಿದ್ದಾರೆ. ಈ ಮನವಿಗೆ ಕಾಂಗ್ರೆಸ್ ಎಂಎಲ್ ಸಿ ಕೊಂಡಯ್ಯನವ್ರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

Zamir appeals for peaceful march before MLA Reddy
ಶಾಸಕ ರೆಡ್ಡಿ ಮನೆಮುಂದೆ ಶಾಂತಿಯುತ ಧರಣಿಗೆ ಜಮೀರ್ ಮನವಿ

ಸೋಮವಾರರಂದು ಶಾಸಕ‌ ಜಮೀರ್ ಅಹಮ್ಮದ್ ಬಳ್ಳಾರಿಗೆ ಭೇಟಿ‌ ನೀಡಲಿದ್ದು, ಜಿಲ್ಲಾ ಪೊಲೀಸ್ ಇಲಾಖೆಗೆ ಭಾರೀ ತಲೆ ನೋವಾಗಿ ಪರಿಣಮಿಸಿದೆ. ಶಾಸಕ ಜಮೀರ್ ಅವರು ಶಾಸಕ ರೆಡ್ಡಿ ಮನೆ ಎದುರು ಧರಣಿ ಮಾಡಲು ನಿರ್ಧರಿಸಿರೋದನ್ನು ಎಂಎಲ್​​​​ಸಿ ಕೊಂಡಯ್ಯನವ್ರು ತೀವ್ರವಾಗಿ ಖಂಡಿಸಿದ್ದಾರೆ. ಶಾಂತಿಗೆ ಹೆಸರಾದ ಬಳ್ಳಾರಿಯಲ್ಲಿ ಶಾಸಕ ಜಮೀರ್ ಅಹಮ್ಮದ್ ಅವರ ಧರಣಿಯಿಂದ ಅಶಾಂತಿ ಸೃಷ್ಟಿಯಾಗೋ ಸಾಧ್ಯತೆ ಇದೆ. ಹೀಗಾಗಿ, ಈ ಧರಣಿಯನ್ನು ಕೈಬಿಡಬೇಕು ಎಂದು ಕೊಂಡಯ್ಯ ಒತ್ತಾಯಿಸಿದ್ದಾರೆ.

Intro:ಶಾಸಕ ರೆಡ್ಡಿ ಮನೆಮುಂದೆ ಶಾಂತಿಯುತ ಧರಣಿಗೆ ಜಮೀರ್ ಮನವಿ: ಕಾಂಗ್ರೆಸ್ ಎಂಎಲ್ ಸಿ ಕೊಂಡಯ್ಯ ವಿರೋಧ!
ಬಳ್ಳಾರಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ‌ ಹಿನ್ನಲೆಯಲ್ಲಿ ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರರೆಡ್ಡಿ ಮನೆ ಮುಂದೆ ಶಾಂತಿಯುತ ಧರಣಿ ನಡೆಸಲು ಅವಕಾಶ ಕಲ್ಪಿಸ ಬೇಕೆಂದು ಕೋರಿ ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದಾರೆ.
ಶಾಸಕ ಜಮೀರ್ ಅಹಮದ್ ಅವರು ಶಾಸಕ‌ ರೆಡ್ಡಿ ಮನೆ ಎದುರು ಧರಣಿ ನಡೆಸಲು ನಿರ್ಧರಿಸಿರುವ ಮನವಿಗೆ ಕಾಂಗ್ರೆಸ್ ಎಂಎಲ್ ಸಿ ಕೊಂಡಯ್ಯನವ್ರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.
ಸೋಮವಾರರಂದು ಶಾಸಕ‌ ಜಮೀರ್ ಅಹಮ್ಮದ್ ಬಳ್ಳಾರಿಗೆ ಭೇಟಿ‌ ನೀಡಲಿದ್ದು, ಜಿಲ್ಲಾ ಪೊಲೀಸ್ ಇಲಾಖೆಗೆ ಭಾರೀ ತಲೆ ನೋವಾಗಿ ಪರಿಣಮಿಸಿದೆ.
Body:ಶಾಸಕ ಜಮೀರ್ ಅವರು ಬಳ್ಳಾರಿ ನಗರ ಶಾಸಕ ರೆಡ್ಡಿ ಮನೆ ಎದುರು ಧರಣಿ ಮಾಡಲು ನಿರ್ಧರಿಸಿರೋದನ್ನು ಎಂಎಲ್ ಸಿ ಕೊಂಡಯ್ಯನವ್ರು ತೀವ್ರವಾಗಿ ಖಂಡಿಸಿದ್ದಾರೆ. ಶಾಂತಿಗೆ ಹೆಸರಾದ ಬಳ್ಳಾರಿಯಲಿ ಶಾಸಕ ಜಮೀರ್ ಅಹಮ್ಮದ್ ಅವರ ಧರಣಿಯಿಂದ ಅಶಾಂತಿ ಸೃಷ್ಠಿಯಾಗೋ ಸಾಧ್ಯತೆ ಇದೆ. ಹೀಗಾಗಿ, ಈ ಧರಣಿ ಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_1_MLA_JAMIR_MEMORANDUM_7203310

KN_BLY_1a_MLA_JAMIR_MEMORANDUM_7203310

KN_BLY_1b_MLA_JAMIR_MEMORANDUM_7203310

KN_BLY_1c_MLA_JAMIR_MEMORANDUM_7203310
Last Updated : Jan 12, 2020, 2:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.