ETV Bharat / state

ಬೀದರ್​ ರೈತರ ಖಾತೆಗಳಿಗೆ ಹರಿದುಬರಲಿದೆ 40.48 ಕೋಟಿ ರೂ.: ಖೂಬಾ

ಭೀಕರ ಬರದಿಂದ ಬೆಂದು ಹೋದ ಜಿಲ್ಲೆಯ ರೈತರ ಖಾತೆಗಳಿಗೆ ಇನ್ನೊಂದು ವಾರದಲ್ಲಿ ಬರೋಬ್ಬರಿ 40.48 ಕೋಟಿ ರೂಪಾಯಿ ಪರಿಹಾರ ಧನ ಜಮೆ ಆಗಲಿದೆ ಎಂದು ಸಂಸದ ಭಗವಂತ ಖೂಬಾ ಹೇಳಿದ್ದಾರೆ.

author img

By

Published : Oct 2, 2019, 9:10 AM IST

ಪ್ರಗತಿ ಪರಿಶೀಲನಾ ಸಭೆ

ಬೀದರ್: ಭೀಕರ ಬರದಿಂದ ಬೆಂದು ಹೋದ ಜಿಲ್ಲೆಯ ರೈತರ ಖಾತೆಗಳಿಗೆ ಇನ್ನೊಂದು ವಾರದಲ್ಲಿ ಬರೋಬ್ಬರಿ 40.48 ಕೋಟಿ ರೂಪಾಯಿ ಪರಿಹಾರ ಧನ ಜಮೆ ಆಗಲಿದೆ ಎಂದು ಸಂಸದ ಭಗವಂತ ಖೂಬಾ ಹೇಳಿದ್ದಾರೆ.

ಸಂಸದ ಭಗವಂತ ಖೂಬಾ

ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಕೇಂದ್ರ ಸರ್ಕಾರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಫಸಲ್​ ಭಿಮಾ ಯೋಜನೆ ಅಡಿಯಲ್ಲಿ ಈಗಾಗಲೇ ಮುಂಗಾರು ಹಂಗಾಮಿನ ಪರಿಹಾರ ಧನ ಕ್ಲೀಯರ್ ಆಗಿದ್ದು, ಹಿಂಗಾರು ಅನುದಾನ ಇನ್ನೊಂದು ವಾರದಲ್ಲಿ ಜಮೆ ಆಗಲಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಜ್ವಲಂತ ಸಮಸ್ಯೆ ಪರಿಹಾರಕ್ಕೆ ಈಗಾಗಲೇ ಯೋಜನೆಗಳು ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಜಿಲ್ಲೆ 19 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿರುವುದು ಮುಂದುವರೆಸುವಂತೆ ಸೂಚಿಸಲಾಗಿದೆ. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 100 ಕೋಟಿ ರೂಪಾಯಿ ಕಾಮಗಾರಿಗಳು ಕಳೆದ ಆರು ತಿಂಗಳಲ್ಲಿ ಮುಗಿಸಲಾಗಿದೆ ಎಂದರು.

ಮುದ್ರಾ ಯೋಜನೆ ಅಡಿಯಲ್ಲಿ ನಿರೂದ್ಯೋಗ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದ್ದು, ಆಯುಷ್ಮಾನ್​ ಭಾರತ ಯೋಜನೆಯನ್ನು ಪ್ರತಿಯೊಂದು ಗ್ರಾಮಕ್ಕೆ ವಿಸ್ತರಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ ಎಂದರು. ಇನ್ನು ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಹೆಚ್.ಆರ್. ಮಹದೇವ್, ಜಿಲ್ಲಾ ಪಂಚಾಯತ್ ಸಿಇಓ ಗ್ಯಾನೇಂದ್ರಕುಮಾರ್ ಗಂಗಾವರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಬೀದರ್: ಭೀಕರ ಬರದಿಂದ ಬೆಂದು ಹೋದ ಜಿಲ್ಲೆಯ ರೈತರ ಖಾತೆಗಳಿಗೆ ಇನ್ನೊಂದು ವಾರದಲ್ಲಿ ಬರೋಬ್ಬರಿ 40.48 ಕೋಟಿ ರೂಪಾಯಿ ಪರಿಹಾರ ಧನ ಜಮೆ ಆಗಲಿದೆ ಎಂದು ಸಂಸದ ಭಗವಂತ ಖೂಬಾ ಹೇಳಿದ್ದಾರೆ.

ಸಂಸದ ಭಗವಂತ ಖೂಬಾ

ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಕೇಂದ್ರ ಸರ್ಕಾರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಫಸಲ್​ ಭಿಮಾ ಯೋಜನೆ ಅಡಿಯಲ್ಲಿ ಈಗಾಗಲೇ ಮುಂಗಾರು ಹಂಗಾಮಿನ ಪರಿಹಾರ ಧನ ಕ್ಲೀಯರ್ ಆಗಿದ್ದು, ಹಿಂಗಾರು ಅನುದಾನ ಇನ್ನೊಂದು ವಾರದಲ್ಲಿ ಜಮೆ ಆಗಲಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಜ್ವಲಂತ ಸಮಸ್ಯೆ ಪರಿಹಾರಕ್ಕೆ ಈಗಾಗಲೇ ಯೋಜನೆಗಳು ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಜಿಲ್ಲೆ 19 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿರುವುದು ಮುಂದುವರೆಸುವಂತೆ ಸೂಚಿಸಲಾಗಿದೆ. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 100 ಕೋಟಿ ರೂಪಾಯಿ ಕಾಮಗಾರಿಗಳು ಕಳೆದ ಆರು ತಿಂಗಳಲ್ಲಿ ಮುಗಿಸಲಾಗಿದೆ ಎಂದರು.

ಮುದ್ರಾ ಯೋಜನೆ ಅಡಿಯಲ್ಲಿ ನಿರೂದ್ಯೋಗ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದ್ದು, ಆಯುಷ್ಮಾನ್​ ಭಾರತ ಯೋಜನೆಯನ್ನು ಪ್ರತಿಯೊಂದು ಗ್ರಾಮಕ್ಕೆ ವಿಸ್ತರಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ ಎಂದರು. ಇನ್ನು ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಹೆಚ್.ಆರ್. ಮಹದೇವ್, ಜಿಲ್ಲಾ ಪಂಚಾಯತ್ ಸಿಇಓ ಗ್ಯಾನೇಂದ್ರಕುಮಾರ್ ಗಂಗಾವರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Intro:ಫಸಲ ಬೀಮಾ ಯೋಜನೆ ಜಿಲ್ಲೆಯ ರೈತರಿಗೆ 40.48 ಕೋಟಿ ಬರಲಿದೆ- ಖೂಬಾ...!

ಬೀದರ್:
ಭೀಕರ ಬರದಿಂದ ಬೆಂದು ಹೊದ ಜಿಲ್ಲೆಯ ರೈತರ ಖಾತೆಗಳಿಗೆ ಇನ್ನೊಂದ ವಾರದಲ್ಲಿ ಬರೋಬ್ಬರಿ 40.48 ಕೋಟಿ ರುಪಾಯಿ ಪರಿಹಾರ ಧನ ಜಮಾ ಆಗಲಿದೆ ಎಂದು ಸಂಸದ ಭಗವಂತ ಖೂಬಾ ಹೇಳಿದ್ದಾರೆ.

ನಗರದ ಜಿಲ್ಲಾ ಪಂಚಾಯತ ಆವರಣದಲ್ಲಿ ನಡೆದ ಕೇಂದ್ರ ಸರ್ಕಾರ ಪುರಷ್ಕೃತ ಯೋಜನೆಗಳ ಪ್ರಗತಿ ಪರಿಶಿಲನಾ ಸಭೆ ನಡೆಸಿದ ಅವರು ಫಸಲ ಬೀಮಾ ಯೋಜನೆ ಅಡಿಯಲ್ಲಿ ಈಗಾಗಲೆ ಮುಂಗಾರು ಹಂಗಾಮಿನ ಪರಿಹಾರದ ಧನ ಕ್ಲೀಯರ್ ಆಗಿದ್ದು ಹಿಂಗಾರು ಅನುದಾನ ಇನ್ನೊಂದು ವಾರದಲ್ಲಿ ಜಮಾ ಆಗಲಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಜ್ವಲಂತ ಸಮಸ್ಯೆ ಪರಿಹಾರಕ್ಕೆ ಈಗಾಗಲೆ ಯೋಜನೆಗಳು ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೆ ಜಿಲ್ಲೆ 19 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿರುವುದು ಮುಂದುವರೆಸುವಂತೆ ಸೂಚಿಸಲಾಗಿದೆ. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 100 ಕೋಟಿ ರುಪಾಯಿ ಕಾಮಗಾರಿಗಳು ಕಳೇದ ಆರು ತಿಂಗಳಲ್ಲಿ ಮುಗಿಸಲಾಗಿದೆ ಎಂದರು.

ಮುದ್ರಾ ಯೋಜನೆ ಅಡಿಯಲ್ಲಿ ನಿರೂದ್ಯೋಗ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದ್ದು ಆಯುಷ್ಮಾನ ಭಾರತ ಯೋಜನೆ ಪ್ರತಿಯೊಂದು ಗ್ರಾಮಕ್ಕೆ ವಿಸ್ತರಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಚ್ ಆರ್ ಮಹದೇವ್, ಜಿಲ್ಲಾ ಪಂಚಾಯತ ಸಿಇಓ ಗ್ಯಾನೇಂದ್ರಕುಮಾರ್ ಗಂಗಾವರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.Body:AnilConclusion:Bidar
ETV Bharat Logo

Copyright © 2024 Ushodaya Enterprises Pvt. Ltd., All Rights Reserved.