ETV Bharat / state

ಅಕ್ರಮ ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ..200 ಲೀಟರ್​ ಕೊಳೆ ನಾಶ

author img

By

Published : Apr 18, 2020, 7:54 AM IST

ಬೀದರ್​ ಜಿಲ್ಲೆಯ ಔರಾದ್ ತಾಲೂಕಿನ ಹೊಕ್ರಾಣ ತಾಂಡದಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು, 200 ಲೀಟರ್​ ಕಳ್ಳಭಟ್ಟಿ ನಾಶ ಮಾಡಿ, 2 ಲೀಟರ್​ ಕಳ್ಳಭಟ್ಟಿ ವಶಪಡಿಸಿಕೊಂಡಿದ್ದಾರೆ.

Attack on illegal bootlegging In Bidar
ಅಕ್ರಮ ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ..200 ಲೀಟರ್​ ಕೊಳೆ ನಾಶ

ಬೀದರ್: ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು, 200 ಲೀಟರ್ ಕಳ್ಳಭಟ್ಟಿ ಕೊಳೆ ನಾಶ ಮಾಡಿದ್ದಾರೆ.

ಜಿಲ್ಲೆಯ ಔರಾದ್ ತಾಲೂಕಿನ ಹೊಕ್ರಾಣ ತಾಂಡದಲ್ಲಿ ಕೆಲವರು ಲಾಕ್​ಡೌನ್ ಸಂದರ್ಭವನ್ನೆ ಬಂಡವಾಳ ಮಾಡಿಕೊಂಡು ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ತಯಾರಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು, 200 ಲೀಟರ್​ ಕಳ್ಳಭಟ್ಟಿ ನಾಶ ಮಾಡಿ, 2 ಲೀಟರ್​ ಕಳ್ಳಭಟ್ಟಿ ವಶಪಡಿಸಿಕೊಂಡಿದ್ದಾರೆ.

ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದು, ಈ ಕುರಿತು ಹೊಕ್ರಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೀದರ್: ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು, 200 ಲೀಟರ್ ಕಳ್ಳಭಟ್ಟಿ ಕೊಳೆ ನಾಶ ಮಾಡಿದ್ದಾರೆ.

ಜಿಲ್ಲೆಯ ಔರಾದ್ ತಾಲೂಕಿನ ಹೊಕ್ರಾಣ ತಾಂಡದಲ್ಲಿ ಕೆಲವರು ಲಾಕ್​ಡೌನ್ ಸಂದರ್ಭವನ್ನೆ ಬಂಡವಾಳ ಮಾಡಿಕೊಂಡು ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ತಯಾರಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು, 200 ಲೀಟರ್​ ಕಳ್ಳಭಟ್ಟಿ ನಾಶ ಮಾಡಿ, 2 ಲೀಟರ್​ ಕಳ್ಳಭಟ್ಟಿ ವಶಪಡಿಸಿಕೊಂಡಿದ್ದಾರೆ.

ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದು, ಈ ಕುರಿತು ಹೊಕ್ರಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.