ETV Bharat / state

ಬೈಕ್ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಬಿದ್ದು ಯುವಕ ಸಾವು - bidar basavakalyan bike accident news

ವಿದೇಶದಿಂದ ಬಂದ ಗೆಳೆಯನ್ನು ಮಾತನಾಡಿ ಬರುವಾಗ ಬೈಕ್ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಬಸವಕಲ್ಯಾಣ ತಾಲೂಕಿನ ಕೋಹಿನೂರು ಗ್ರಾಮದ ಬಳಿ ನಡೆದಿದೆ.

basavakalyana-kohinuru-bike-accident
ಬೈಕ್ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಬಿದ್ದು ಯುವಕ ಸಾವು
author img

By

Published : Dec 9, 2019, 5:54 PM IST

ಬಸವಕಲ್ಯಾಣ: ಬೈಕ್ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ​ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕೋಹಿನೂರ ಹಾಗೂ ವಿ.ಕೆ. ಸಲಗರ ಗ್ರಾಮದ ಮಧ್ಯೆ ನಡೆದಿದೆ.

ಬೈಕ್ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಬಿದ್ದು ಯುವಕ ಸಾವು

ತಾಲೂಕಿನ ಮಂಠಾಳ ಗ್ರಾಮದ ಮೊಹಮ್ಮದ್ ನಜೀಮೋದ್ದೀನ್ ಗೌಸೋದ್ದೀನ್ ಶೇಖ್ (26) ಮೃತ ಯುವಕ. ವಿದೇಶದಿಂದ ಆಗಮಿಸಿದ್ದ ಗೆಳೆಯನನ್ನು ಭೇಟಿ ಮಾಡಲೆಂದು ಭಾನುವಾರ ಸಂಜೆ ವಿ.ಕೆ. ಸಲಗರ ಗ್ರಾಮಕ್ಕೆ ತೆರಳಿ ಗೆಳೆಯನೊಂದಿಗೆ ಮಾತನಾಡಿ ಮರಳಿ ಗ್ರಾಮಕ್ಕೆ ಹಿಂದಿರುಗುವಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಸೇತುವೆ ಕೆಳಗೆ ಬಿದ್ದು ಈ ಅವಗಡ ಸಂಭವಿಸಿದೆ. ಈ ಕುರಿತು ನರೋಣಾ ಪೊಲೀಸಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸವಕಲ್ಯಾಣ: ಬೈಕ್ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ​ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕೋಹಿನೂರ ಹಾಗೂ ವಿ.ಕೆ. ಸಲಗರ ಗ್ರಾಮದ ಮಧ್ಯೆ ನಡೆದಿದೆ.

ಬೈಕ್ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಬಿದ್ದು ಯುವಕ ಸಾವು

ತಾಲೂಕಿನ ಮಂಠಾಳ ಗ್ರಾಮದ ಮೊಹಮ್ಮದ್ ನಜೀಮೋದ್ದೀನ್ ಗೌಸೋದ್ದೀನ್ ಶೇಖ್ (26) ಮೃತ ಯುವಕ. ವಿದೇಶದಿಂದ ಆಗಮಿಸಿದ್ದ ಗೆಳೆಯನನ್ನು ಭೇಟಿ ಮಾಡಲೆಂದು ಭಾನುವಾರ ಸಂಜೆ ವಿ.ಕೆ. ಸಲಗರ ಗ್ರಾಮಕ್ಕೆ ತೆರಳಿ ಗೆಳೆಯನೊಂದಿಗೆ ಮಾತನಾಡಿ ಮರಳಿ ಗ್ರಾಮಕ್ಕೆ ಹಿಂದಿರುಗುವಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಸೇತುವೆ ಕೆಳಗೆ ಬಿದ್ದು ಈ ಅವಗಡ ಸಂಭವಿಸಿದೆ. ಈ ಕುರಿತು ನರೋಣಾ ಪೊಲೀಸಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಬಸವಕಲ್ಯಾಣ: ಬೈಕನಿಂದ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ತಾಲ್ಲೂಕಿನ ಕೋಹಿನೂರ ಹಾಗೂ ವಿ.ಕೆ. ಸಲಗರ ಗ್ರಾಮದ ಮಧ್ಯೆ ನಡೆದಿದೆ.
ತಾಲ್ಲೂಕಿನ ಮಂಠಾಳ ಗ್ರಾಮದ ಮೊಹಮ್ಮದ್ ನಜೀಮೋದ್ದೀನ್ ಗೌಸೋದ್ದೀನ್ ಶೇಖ್ (26) ಮೃತ ಯುವಕ.
ವಿದೇಶದಿಂದ ಆಗಮಿಸಿದ ವಿ.ಕೆ. ಸಲಗರದಲ್ಲಿಯ ತನ್ನ ಗೇಳೆಯನಿಗೆ ಭೇಟಿ ಮಾಡಲೆಂದು ಭಾನುವಾರ ಸಂಜೆ ತೆರಳಿದ ಈತ, ಗೇಳೆಯನೊಂದಿಗೆ ಮಾತನಾಡಿ ಮರಳಿ ಗ್ರಾಮಕ್ಕೆ ಹಿಂದಿರುಗುವಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಸೇತುವೆ ಕೆಳಗೆ ಬಿದ್ದು ಘಟನೆ ಸಂಭವಿಸಿದೆ
ಈ ಕುರಿತು ನರೋಣಾ ಪೊಲೀಸಠಾಣೆಯಲ್ಲಿ ಪ್ರಕರಣ ದಾಖಲಾಗಿದೆBody:UDAYKUMAR MULEConclusion:BASAVAKALYAN
ETV Bharat Logo

Copyright © 2025 Ushodaya Enterprises Pvt. Ltd., All Rights Reserved.