ETV Bharat / state

ಉಗ್ರರ ದಾಳಿ ಭೀತಿ: ಕಾರಂಜಾ ಜಲಾಶಯದ ಸುತ್ತ ಹೈ ಅಲರ್ಟ್

ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಬಳಿಯ ಕಾರಂಜಾ ಜಲಾಶಯದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿದೆ.

author img

By

Published : Aug 18, 2019, 10:35 PM IST

Updated : Aug 18, 2019, 11:31 PM IST

ಉಗ್ರ ದಾಳಿ ಭೀತಿ: ಕಾರಂಜಾ ಜಲಾಶಯದ ಸುತ್ತ ಹೈ ಅಲರ್ಟ್

ಬೀದರ್: ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೈ ಅಲರ್ಟ್ ಘೊಷಣೆ ಮಾಡಲಾಗಿದ್ದು, ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಬಳಿಯ ಕಾರಂಜಾ ಜಲಾಶಯದ ಸುತ್ತಲು ಸಹ ಪೊಲೀಸು ಹದ್ದಿನ ಕಣ್ಣಿಟ್ಟಿದ್ದಾರೆ.

ಉಗ್ರ ದಾಳಿ ಭೀತಿ: ಕಾರಂಜಾ ಜಲಾಶಯದ ಸುತ್ತ ಹೈ ಅಲರ್ಟ್

ಅಲ್ಲದೇ ವಾಯು ತರಬೇತಿ ಕೇಂದ್ರ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಹೆಚ್ಚು ಜನಸಂದಣಿ ಇರುವ ಸ್ಥಳಗಳಲ್ಲಿ ಪೊಲೀಸ್​ ಭದ್ರತೆ ನಿಯೋಜಿಸಲಾಗಿದೆ. ಬೀದರ್​ ಜಿಲ್ಲೆಯು ತೆಲಂಗಾಣ ಹಾಗೂ ಮಹಾರಾಷ್ಟ್ರ ಗಡಿ ಭಾಗವಾಗಿದ್ದು, ಗಡಿಭಾಗದ ನಾಲ್ಕು ದಿಕ್ಕುಗಳಲ್ಲೂ ಹೆಚ್ಚು ಅರಣ್ಯ ಪ್ರದೇಶವಾಗಿದ್ದರಿಂದ ಪೊಲೀಸರು ಸಾಕಷ್ಟು ಅಲರ್ಟ್​ ಆಗಿದ್ದಾರೆ. ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್ ಹಾಗೂ ಭಾಲ್ಕಿ ಡಿವೈಎಸ್ಪಿ ವೆಂಕನಗೌಡ ಪಾಟೀಲ್ ಭೇಟಿ ನೀಡಿ ಪರೀಶೀಲನೆ ನಡೆಸಿದ್ರು.

ಹೈ ಅಲರ್ಟ್ ಹಿನ್ನೆಲೆಯಲ್ಲಿ ಕಾರಂಜಾ ಜಲಾಶಯಕ್ಕೆ ಆಗಮಿಸುವ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇನ್ನು ಮುಂಜಾಗ್ರತ ಕ್ರಮವಾಗಿ ಶ್ವಾನದಳ ಸಹ ಆಗಮಿಸಿ, ಜಲಾಶಯದ ಸುತ್ತಲೂ ಪರಿಶೀಲನೆ ನಡೆಸಿದ್ದಾರೆ.

ಬೀದರ್: ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೈ ಅಲರ್ಟ್ ಘೊಷಣೆ ಮಾಡಲಾಗಿದ್ದು, ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಬಳಿಯ ಕಾರಂಜಾ ಜಲಾಶಯದ ಸುತ್ತಲು ಸಹ ಪೊಲೀಸು ಹದ್ದಿನ ಕಣ್ಣಿಟ್ಟಿದ್ದಾರೆ.

ಉಗ್ರ ದಾಳಿ ಭೀತಿ: ಕಾರಂಜಾ ಜಲಾಶಯದ ಸುತ್ತ ಹೈ ಅಲರ್ಟ್

ಅಲ್ಲದೇ ವಾಯು ತರಬೇತಿ ಕೇಂದ್ರ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಹೆಚ್ಚು ಜನಸಂದಣಿ ಇರುವ ಸ್ಥಳಗಳಲ್ಲಿ ಪೊಲೀಸ್​ ಭದ್ರತೆ ನಿಯೋಜಿಸಲಾಗಿದೆ. ಬೀದರ್​ ಜಿಲ್ಲೆಯು ತೆಲಂಗಾಣ ಹಾಗೂ ಮಹಾರಾಷ್ಟ್ರ ಗಡಿ ಭಾಗವಾಗಿದ್ದು, ಗಡಿಭಾಗದ ನಾಲ್ಕು ದಿಕ್ಕುಗಳಲ್ಲೂ ಹೆಚ್ಚು ಅರಣ್ಯ ಪ್ರದೇಶವಾಗಿದ್ದರಿಂದ ಪೊಲೀಸರು ಸಾಕಷ್ಟು ಅಲರ್ಟ್​ ಆಗಿದ್ದಾರೆ. ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್ ಹಾಗೂ ಭಾಲ್ಕಿ ಡಿವೈಎಸ್ಪಿ ವೆಂಕನಗೌಡ ಪಾಟೀಲ್ ಭೇಟಿ ನೀಡಿ ಪರೀಶೀಲನೆ ನಡೆಸಿದ್ರು.

ಹೈ ಅಲರ್ಟ್ ಹಿನ್ನೆಲೆಯಲ್ಲಿ ಕಾರಂಜಾ ಜಲಾಶಯಕ್ಕೆ ಆಗಮಿಸುವ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇನ್ನು ಮುಂಜಾಗ್ರತ ಕ್ರಮವಾಗಿ ಶ್ವಾನದಳ ಸಹ ಆಗಮಿಸಿ, ಜಲಾಶಯದ ಸುತ್ತಲೂ ಪರಿಶೀಲನೆ ನಡೆಸಿದ್ದಾರೆ.

Intro:ಉಗ್ರ ದಾಳಿ ಭೀತಿ: ಕಾರಂಜಾ ಜಲಾಶಯದ ಸುತ್ತ ಹೈ ಅಲರ್ಟ್...!

ಬೀದರ್:
ಉಗ್ರರ ದಾಳಿ ಭೀತಿ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಹೈ - ಅಲರ್ಟ್ ಘೊಷಣೆ ಮಾಡಲಾಗಿದ್ದು ಕಾರಂಜಾ ಜಲಾಶಯದ ಸುತ್ತ ಬೀಗಿ ಪೊಲೀಸ್ ಬಂದೊಬಸ್ತ ಅಳವಡಿಸಲಾಗಿದೆ.

ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಳ್ಳಿಖೆಡ್ ಬಳಿಯ ಕಾರಂಜಾ ಜಲಾಶಯಕ್ಕೆ ಟೈಟ್ ಸೆಕ್ಯೂರಿಟಿ ಅಳವಡಿಸಲಾಗಿದೆ. ಅಲ್ಲದೆ ವಾಯು ತರಬೇತಿ ಕೇಂದ್ರ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಹೆಚ್ಚು ಜನ ಸಂದಣಿ ಇರುವ ಸ್ಥಳದಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ಬಿದರ್ ಜಿಲ್ಲೆ ನರೆಯ ತೆಲಂಗಾಣ ಹಾಗೂ ಮಹಾರಾಷ್ಟ್ರ ಗಡಿ ಭಾಗವಾಗಿದ್ದು, ಗಡಿಭಾಗದ ನಾಲ್ಕು ದಿಕ್ಕಿನಲ್ಲೂ ಹೆಚ್ಚು ಅರಣ್ಯ ಪ್ರದೇಶವಾಗಿದ್ದರಿಂದ ಪೊಲಿಸ್ರು ಸಾಕಷ್ಟು ಹದ್ದಿನ ಕಣ್ಣಿಟ್ಟಿದ್ದಾರೆ. ಕಾರಂಜಾ ಜಲಾಶಯಕ್ಕೆ ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಹಾಗೂ ಭಾಲ್ಕಿ ಡಿವೈಎಸ್ಪಿ ವೆಂಕನಗೌಡ ಪಾಟೀಲ್ ಭೇಟಿ ನೀಡಿ ಪರೀಶೀಲನೆ ನಡೆಸಿದ್ರು.

ಇನ್ನು ಮುಂಜಾಗ್ರತ ಕ್ರಮವಾಗಿ ಶ್ವಾನದಳ ಸಹ ಆಗಮಿಸಿದ್ದು ಜಲಾಶಯದ ಸುತ್ತಲು ಪರಿಶೀಲನೆ ನಡೆಸಿದ್ದಾರೆ. ಹೈ ಅಲರ್ಟ್ ಹಿನ್ನಲೆಯಲ್ಲಿ ಕಾರಂಜಾ ಜಲಾಶಯಕ್ಕೆ ಆಗಮಿಸುವ ಪ್ರವಾಸಿಗರಿಗೆ ನಿರ್ಬಂಧ ಹೆರಲಾಗಿದೆ.
----------Body:ಅನೀಲConclusion:ಬೀದರ್
Last Updated : Aug 18, 2019, 11:31 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.