ETV Bharat / state

ಅನ್ಯಮತದ ವಿರುದ್ಧ ಸಂಘಟನೆಗಳು ನಡೆಸುವ ಅಭಿಯಾನಗಳನ್ನ ಸರ್ಕಾರ ಬೆಂಬಲಿಸಲ್ಲ.. ಸಿಎಂ ಬಸವರಾಜ ಬೊಮ್ಮಾಯಿ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೀದರ್​ ಭೇಟಿ

ಬೀದರ್ ಭಾಗದ ಸಮಗ್ರ ಕಲ್ಯಾಣ ಅಭಿವೃದ್ಧಿ ಚಿಂತನೆ ಹೊತ್ತು ನಾನು ಬಂದಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು..

Basavaraj Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೀದರ್​ ಭೇಟಿ
author img

By

Published : Apr 9, 2022, 7:04 PM IST

ಬೀದರ್​ : ಸಂಘಟನೆಗಳು ಮಾಡುವ ಅಭಿಯಾನಕ್ಕೆ ಸರ್ಕಾರ ಬೆಂಬಲ ನೀಡುವುದಿಲ್ಲ. ಸರ್ಕಾರ ಕಾನೂನಾತ್ಮಕವಾದ ಕಾರ್ಯಗಳನ್ನಷ್ಟೇ ಮಾಡುತ್ತದೆ ಎಂದು ಬೀದರ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅನ್ಯಮತದ ವಿರುದ್ಧ ಸಂಘಟನೆಗಳು ನಡೆಸುವ ಅಭಿಯಾನಗಳ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೀದರ್​ ಮಾತನಾಡಿರುವುದು..

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕ್ರೀಡಾಂಗಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಆಗಮಿಸಿದರು. ಈ ವೇಳೆ ಮಾತನಾಡಿದ ಅವರು, ಬಿಟ್​ ಕಾಯಿನ್​ ಬಗ್ಗೆ ರಂದೀಪ್ ಸಿಂಗ್ ಸುರ್ಜೇವಾಲಾ ಅವರ ಬಳಿ ದಾಖಲೆಗಳಿದ್ದಲ್ಲಿ ಕೊಡಲಿ. ಟ್ವೀಟ್​ ಮಾಡುವುದರಿಂದ ಪ್ರಯೋಜನವಿಲ್ಲ. ದಾಖಲೆಗಳನ್ನು ನೀಡಿದರೆ ಕಾನೂನಾತ್ಮಕ ಕ್ರಮಕ್ಕೆ ಸಹಕಾರಿಯಾಗುತ್ತದೆ ಎಂದರು.

ಇದನ್ನೂ ಓದಿ: 'ಉಚಿತ ಕೊಡುಗೆ' ಘೋಷಿಸಿದ್ದಕ್ಕೆ ರಾಜಕೀಯ ಪಕ್ಷಗಳ ನೋಂದಣಿ ರದ್ದು ಅಸಾಧ್ಯ : ಚುನಾವಣಾ ಆಯೋಗ

ಬೀದರ್​ : ಸಂಘಟನೆಗಳು ಮಾಡುವ ಅಭಿಯಾನಕ್ಕೆ ಸರ್ಕಾರ ಬೆಂಬಲ ನೀಡುವುದಿಲ್ಲ. ಸರ್ಕಾರ ಕಾನೂನಾತ್ಮಕವಾದ ಕಾರ್ಯಗಳನ್ನಷ್ಟೇ ಮಾಡುತ್ತದೆ ಎಂದು ಬೀದರ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅನ್ಯಮತದ ವಿರುದ್ಧ ಸಂಘಟನೆಗಳು ನಡೆಸುವ ಅಭಿಯಾನಗಳ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೀದರ್​ ಮಾತನಾಡಿರುವುದು..

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕ್ರೀಡಾಂಗಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಆಗಮಿಸಿದರು. ಈ ವೇಳೆ ಮಾತನಾಡಿದ ಅವರು, ಬಿಟ್​ ಕಾಯಿನ್​ ಬಗ್ಗೆ ರಂದೀಪ್ ಸಿಂಗ್ ಸುರ್ಜೇವಾಲಾ ಅವರ ಬಳಿ ದಾಖಲೆಗಳಿದ್ದಲ್ಲಿ ಕೊಡಲಿ. ಟ್ವೀಟ್​ ಮಾಡುವುದರಿಂದ ಪ್ರಯೋಜನವಿಲ್ಲ. ದಾಖಲೆಗಳನ್ನು ನೀಡಿದರೆ ಕಾನೂನಾತ್ಮಕ ಕ್ರಮಕ್ಕೆ ಸಹಕಾರಿಯಾಗುತ್ತದೆ ಎಂದರು.

ಇದನ್ನೂ ಓದಿ: 'ಉಚಿತ ಕೊಡುಗೆ' ಘೋಷಿಸಿದ್ದಕ್ಕೆ ರಾಜಕೀಯ ಪಕ್ಷಗಳ ನೋಂದಣಿ ರದ್ದು ಅಸಾಧ್ಯ : ಚುನಾವಣಾ ಆಯೋಗ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.