ಬಸವಕಲ್ಯಾಣ: ಸಿಎಎ, ಎನ್ಆರ್ಸಿಯಿಂದ ಬರೀ ಮುಸ್ಲಿಮರಿಗಷ್ಟೇ ಅಲ್ಲ, ದಲಿತ, ಹಿಂದುಳಿದ ಸಮುದಾಯ ಸೇರಿ ದೇಶದ ಎಲ್ಲ ಮೂಲ ನಿವಾಸಿಗಳಿಗೂ ಇದರ ಸಮಸ್ಯೆ ತಪ್ಪಿದ್ದಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಹೇಳಿದರು.
ಸಭೆಯಲ್ಲಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ಜನರನ್ನು ಧರ್ಮದ ಹೆಸರಲ್ಲಿ ವಿಭಜಿಸುವ ಕೆಲಸ ನಡೆಯುತ್ತಿದೆ. ವ್ಯಾಪಾರಿಯೊಬ್ಬ ದೇಶದ ರಾಜನಾದ್ರೆ ಪ್ರಜೆಗಳು ಭಿಕ್ಷುಕರಾಗಬೇಕು ಎಂದರು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ