ETV Bharat / state

ಸಿಎಂ ಆದೇಶದ ಹಿನ್ನೆಲೆ ಸಚಿವ ಪ್ರಭು ಚೌಹಾಣ್‌ರ ಕಾರ್ಯಕ್ರಮಗಳೆಲ್ಲ ರದ್ದು.. - bidar

ನಾಳೆ ಸಚಿವ ಚೌಹಾಣ್‌ ಅವರ ಸ್ವಕ್ಷೇತ್ರ ಔರಾದ್ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಂಕು ಸ್ಥಾಪನೆ, ಉದ್ಘಾಟನೆ ಹಾಗೂ ಸಾರ್ವಜನಿಕ ಸಮಾರಂಭಗಳು ನಡೆಯಬೇಕಿದ್ದವು. ಈಗ ಎಲ್ಲಾ ಕಾರ್ಯಕ್ರಮಗಳನ್ನ ರದ್ದುಪಡಿಸಲಾಗಿದೆ.

Ministers
ಸಚಿವ ಪ್ರಭು ಚವ್ಹಾಣ ಅವರ ನಿಗದಿತ ಕಾರ್ಯಕ್ರಮಗಳು ರದ್ದು
author img

By

Published : Mar 13, 2020, 8:13 PM IST

ಬೀದರ್ : ಕೊರೊನಾ ವೈರಸ್ ಭೀತಿಯಿಂದಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್‌ ಅವರ ಪೂರ್ವ ನಿಗದಿತ ಕಾರ್ಯಕ್ರಮಗಳೆಲ್ಲವನ್ನೂ ರದ್ದುಗೊಳಿಸಲಾಗಿದೆ.

ಈ ಕುರಿತು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಶಿವಕುಮಾರ್ ಕಟ್ಟೆ ಈಟಿವಿ ಭಾರತ ಜತೆ ಮಾತನಾಡಿ, ರಾಜ್ಯ ಸರ್ಕಾರದ ನಿರ್ಧಾರದಂತೆ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್‌ ಅವರ ಪೂರ್ವ ನಿಗದಿತ ಎಲ್ಲಾ ಸಾರ್ವಜನಿಕ ಸಮಾರಂಭ ಹಾಗೂ ಕಾರ್ಯಕ್ರಮಗಳನ್ನ ರದ್ದುಗೊಳಿಸಲಾಗಿದೆ ಎಂದರು.

Ministers
ಸಚಿವ ಪ್ರಭು ಚವ್ಹಾಣ ಅವರ ನಿಗದಿತ ಕಾರ್ಯಕ್ರಮಗಳು ರದ್ದು

ನಾಳೆ ಸಚಿವ ಚೌಹಾಣ್‌ ಅವರ ಸ್ವಕ್ಷೇತ್ರ ಔರಾದ್ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಂಕು ಸ್ಥಾಪನೆ, ಉದ್ಘಾಟನೆ ಹಾಗೂ ಸಾರ್ವಜನಿಕ ಸಮಾರಂಭಗಳು ನಡೆಯಬೇಕಿದ್ದವು. ಆದರೆ, ಸಂಪುಟ ಸಚಿವರ ತೀರ್ಮಾನದ ನಂತರ ಸಿಎಂ ಬಿಎಸ್​ವೈ ಅವರು ಪ್ರಕಟಿಸಿದಂತೆ ಸಚಿವರ ಎಲ್ಲಾ ಕಾರ್ಯಕ್ರಮಗಳನ್ನ ರದ್ದುಪಡಿಸಲಾಗಿದೆ ಎಂದಿದ್ದಾರೆ.

ಬೀದರ್ : ಕೊರೊನಾ ವೈರಸ್ ಭೀತಿಯಿಂದಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್‌ ಅವರ ಪೂರ್ವ ನಿಗದಿತ ಕಾರ್ಯಕ್ರಮಗಳೆಲ್ಲವನ್ನೂ ರದ್ದುಗೊಳಿಸಲಾಗಿದೆ.

ಈ ಕುರಿತು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಶಿವಕುಮಾರ್ ಕಟ್ಟೆ ಈಟಿವಿ ಭಾರತ ಜತೆ ಮಾತನಾಡಿ, ರಾಜ್ಯ ಸರ್ಕಾರದ ನಿರ್ಧಾರದಂತೆ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್‌ ಅವರ ಪೂರ್ವ ನಿಗದಿತ ಎಲ್ಲಾ ಸಾರ್ವಜನಿಕ ಸಮಾರಂಭ ಹಾಗೂ ಕಾರ್ಯಕ್ರಮಗಳನ್ನ ರದ್ದುಗೊಳಿಸಲಾಗಿದೆ ಎಂದರು.

Ministers
ಸಚಿವ ಪ್ರಭು ಚವ್ಹಾಣ ಅವರ ನಿಗದಿತ ಕಾರ್ಯಕ್ರಮಗಳು ರದ್ದು

ನಾಳೆ ಸಚಿವ ಚೌಹಾಣ್‌ ಅವರ ಸ್ವಕ್ಷೇತ್ರ ಔರಾದ್ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಂಕು ಸ್ಥಾಪನೆ, ಉದ್ಘಾಟನೆ ಹಾಗೂ ಸಾರ್ವಜನಿಕ ಸಮಾರಂಭಗಳು ನಡೆಯಬೇಕಿದ್ದವು. ಆದರೆ, ಸಂಪುಟ ಸಚಿವರ ತೀರ್ಮಾನದ ನಂತರ ಸಿಎಂ ಬಿಎಸ್​ವೈ ಅವರು ಪ್ರಕಟಿಸಿದಂತೆ ಸಚಿವರ ಎಲ್ಲಾ ಕಾರ್ಯಕ್ರಮಗಳನ್ನ ರದ್ದುಪಡಿಸಲಾಗಿದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.