ETV Bharat / state

ಸಾಲ ಬಾಧೆ: ಬಾವಿಗೆ ಹಾರಿ ರೈತ ಆತ್ಮಹತ್ಯೆ - ಸಾಲ ಬಾಧೆಯಿಂದ ಬಾವಿಗೆ ಹಾರಿ

ಬಸವಕಲ್ಯಾಣದ ಗ್ರಾಮವೊಂದರಲ್ಲಿ ಸಾಲ ಬಾಧೆ ತಾಳಲಾರದೆ ರೈತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರೈತ ಆತ್ಮಹತ್ಯೆc
ರೈತ ಆತ್ಮಹತ್ಯೆ
author img

By

Published : Jan 10, 2020, 9:02 PM IST

ಬಸವಕಲ್ಯಾಣ: ಸಾಲ ಬಾಧೆಯಿಂದ ನೊಂದ ರೈತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲೂಕಿನ ಬಂಡಗರವಾಡಿಯಲ್ಲಿ ನಡೆದಿದೆ.

ಗ್ರಾಮದ ನಾರಾಯಣ ಶಾಮರಾವ ಗಡದ್(60) ಆತ್ಮಹತ್ಯೆ ಮಾಡಿಕೊಂಡ ರೈತ. ತನ್ನ ಜಮೀನಿನ ಪಕ್ಕದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 8ರಂದು ಮನೆಯಿಂದ ಹೊದ ಈತ ಮರಳಿ ಮನೆಗೆ ಬಂದಿಲ್ಲ. ಹೀಗಾಗಿ ಮನೆಯವರು ಹುಡುಕಾಟ ನಡೆಸಿದ್ದಾಗ ಶುಕ್ರವಾರ ಬೆಳಗ್ಗೆ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತ ರೈತನಿಗೆ ಘೋಟಾಳ ಗ್ರಾಮದ ಪಿ.ಕೆ.ಪಿ.ಎಸ್ನಲ್ಲಿ 50 ಸಾವಿರ ರೂ. ಸಾಲವಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸವಕಲ್ಯಾಣ: ಸಾಲ ಬಾಧೆಯಿಂದ ನೊಂದ ರೈತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲೂಕಿನ ಬಂಡಗರವಾಡಿಯಲ್ಲಿ ನಡೆದಿದೆ.

ಗ್ರಾಮದ ನಾರಾಯಣ ಶಾಮರಾವ ಗಡದ್(60) ಆತ್ಮಹತ್ಯೆ ಮಾಡಿಕೊಂಡ ರೈತ. ತನ್ನ ಜಮೀನಿನ ಪಕ್ಕದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 8ರಂದು ಮನೆಯಿಂದ ಹೊದ ಈತ ಮರಳಿ ಮನೆಗೆ ಬಂದಿಲ್ಲ. ಹೀಗಾಗಿ ಮನೆಯವರು ಹುಡುಕಾಟ ನಡೆಸಿದ್ದಾಗ ಶುಕ್ರವಾರ ಬೆಳಗ್ಗೆ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತ ರೈತನಿಗೆ ಘೋಟಾಳ ಗ್ರಾಮದ ಪಿ.ಕೆ.ಪಿ.ಎಸ್ನಲ್ಲಿ 50 ಸಾವಿರ ರೂ. ಸಾಲವಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಚಿತ್ರ ಕಳಿಸಲಾಗಿದೆ



ಬಸವಕಲ್ಯಾಣ: ಸಾಲ ಬಾಧೆಯಿಂದ ನೊಂದ ರೈತನ್ನೊಬ್ಬ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಂಡಗರವಾಡಿಯಲ್ಲಿ ನಡೆದಿದೆ.
ಗ್ರಾಮದ ನಾರಾಯಣ ಶಾಮರಾವ ಗಡದ್(೬೦) ಆತ್ಮಹತ್ಯೆ ಮಾಡಿಕೊಂಡ ರೈತ. ತನ್ನ ಜಿಮಿನಿನ ಪಕ್ಕದ ಜಮಿನಿನಲ್ಲಿಯ ಬಾವಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಳೆದ ೮ರಂದು ಮನೆಯಿಂದ ಹೊದ ಈತ ಮರಳಿ ಮನೆಗೆ ಬಂದಿಲ್ಲ. ಹೀಗಾಗಿ ಮನೆಯವರು ಹುಡುಕಾಟ ನಡೆಸಿದ್ದಾಗ ಶುಕ್ರವಾರ ಬೆಳಗ್ಗೆ ಬಾವಿಯಲ್ಲಿ ಶವ ಪತ್ತೆಯಾಗಿದೆ. ಮೃತ ರೈತನಿಗೆ ಘೋಟಾಳ ಗ್ರಾಮದ ಪಿ.ಕೆ.ಪಿ.ಎಸ್ ೫೦ ಸಾವಿರ ರೂ. ಸಾಲವಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಎಸ್‌ಐ ರಂಗರಾವ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದ್ದಾರೆ.



ವರದಿ
ಉದಯಕುಮಾರ ಮುಳೆ
ಈ ಟಿವಿ ಭಾರತ
ಬಸವಕಲ್ಯಾಣ

Body:UDAYAKUAMAR MULEConclusion:BASAVAKALYAN
ETV Bharat Logo

Copyright © 2025 Ushodaya Enterprises Pvt. Ltd., All Rights Reserved.