ETV Bharat / state

ಗ್ರಾಮ ಪಂಚಾಯತಿ ಭ್ರಷ್ಟಾಚಾರ:ಎಸಿಬಿ ಬಲೆಗೆ ಬಿದ್ದ PDO - undefined

ಬೀದರ್ ತಾಲೂಕಿನ ಎದ್ಲಾಪೂರ ಗ್ರಾಮ ಪಂಚಾಯತಿ ಪಿಡಿಓ ಸಂಗೀತಾ ದೇಶಮುಖ್ ಲಂಚ ಸ್ವೀಕರಿಸುತ್ತಿರುವಾಗ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ಪಿಡಿಓ ಸಂಗೀತಾ ದೇಶಮುಖ್
author img

By

Published : May 22, 2019, 9:06 PM IST

ಬೀದರ್: ಬಡವರಿಗಾಗಿ ಸರ್ಕಾರ ನಿರ್ಮಿಸಿಕೊಡುತ್ತಿರುವ ವಸತಿ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಂದ ಗ್ರಾಮ ಪಂಚಾಯತಿ ಪಿಡಿಒ ಲಂಚದ ಹಣ ಸ್ವೀಕರಿಸುತ್ತಿರುವಾಗ ACB ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಎದ್ಲಾಪೂರ ಗ್ರಾಮ ಪಂಚಾಯತಿ ಪಿಡಿಓ ಸಂಗೀತಾ ದೇಶಮುಖ್ ಎಂಬಾಕೆ ಎಸಿಬಿ ಬಲೆಗೆ ಬಿದ್ದಿರುವ ಮಹಿಳಾ ಅಧಿಕಾರಿ.

ಈಕೆ ಬಸವ ವಸತಿ ಯೋಜನೆಯ ಹಣ ಬಿಡುಗಡೆ ಮಾಡಲು ಫಲಾನುಭವಿಯೊಬ್ಬರಿಗೆ 12 ಸಾವಿರ ಹಣದ ಬೇಡಿಕೆ ಇಟ್ಟಿದ್ದಾರೆ. ಎಷ್ಟೇ ಮನವಿ ಮಾಡಿದ್ರು ಲಂಚದ ಹಣ ಕೊಡುವವರೆಗೆ ಯೋಜನೆಯ ಅನುದಾನ ಬಿಡುಗಡೆ ಮಾಡುವುದಿಲ್ಲ ಎಂದು ಸತಾಯಿಸಿದ್ದಾರೆ ಎಂದು ನೊಂದ ಗೋವಿಂದ ಎಂಬವರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ದಾಳಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎಸಿಬಿ ಕಲ್ಬುರ್ಗಿ ಎಸ್.ಪಿ ಜ್ಯೋತಿ, ಡಿವೈಎಸ್ ಪಿ.ಬಿ.ವಿ ಪಟೇಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಆರೋಪಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬೀದರ್: ಬಡವರಿಗಾಗಿ ಸರ್ಕಾರ ನಿರ್ಮಿಸಿಕೊಡುತ್ತಿರುವ ವಸತಿ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಂದ ಗ್ರಾಮ ಪಂಚಾಯತಿ ಪಿಡಿಒ ಲಂಚದ ಹಣ ಸ್ವೀಕರಿಸುತ್ತಿರುವಾಗ ACB ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಎದ್ಲಾಪೂರ ಗ್ರಾಮ ಪಂಚಾಯತಿ ಪಿಡಿಓ ಸಂಗೀತಾ ದೇಶಮುಖ್ ಎಂಬಾಕೆ ಎಸಿಬಿ ಬಲೆಗೆ ಬಿದ್ದಿರುವ ಮಹಿಳಾ ಅಧಿಕಾರಿ.

ಈಕೆ ಬಸವ ವಸತಿ ಯೋಜನೆಯ ಹಣ ಬಿಡುಗಡೆ ಮಾಡಲು ಫಲಾನುಭವಿಯೊಬ್ಬರಿಗೆ 12 ಸಾವಿರ ಹಣದ ಬೇಡಿಕೆ ಇಟ್ಟಿದ್ದಾರೆ. ಎಷ್ಟೇ ಮನವಿ ಮಾಡಿದ್ರು ಲಂಚದ ಹಣ ಕೊಡುವವರೆಗೆ ಯೋಜನೆಯ ಅನುದಾನ ಬಿಡುಗಡೆ ಮಾಡುವುದಿಲ್ಲ ಎಂದು ಸತಾಯಿಸಿದ್ದಾರೆ ಎಂದು ನೊಂದ ಗೋವಿಂದ ಎಂಬವರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ದಾಳಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎಸಿಬಿ ಕಲ್ಬುರ್ಗಿ ಎಸ್.ಪಿ ಜ್ಯೋತಿ, ಡಿವೈಎಸ್ ಪಿ.ಬಿ.ವಿ ಪಟೇಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಆರೋಪಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Intro:ಲಂಚಬಾಕ ಪಿಡಿಓ ಎಸಿಬಿ ಬಲೆಗೆ, ೫ ಸಾವಿರ ಲಂಚದೊಂದಿಗೆ ರೇಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಳು...!

ಬೀದರ್:
ಬಡವರಿಗಾಗಿ ಸರ್ಕಾರ ನಿರ್ಮಿಸಿಕೊಡುತ್ತಿರುವ ವಸತಿ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಂದ ಲಂಚದ ಹಣ ಸ್ವೀಕರಿಸುತ್ತಿರುವಾಗ ಗ್ರಾಮ ಪಂಚಾಯತ ಪಿಡಿಓ ಒಬ್ಬರು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಗೆ ರೇಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ಬೀದರ್ ತಾಲೂಕಿನ ಎದ್ಲಾಪೂರ ಗ್ರಾಮ ಪಂಚಾಯತ ಪಿಡಿಒ ಸಂಗೀತಾ ದೇಶಮುಖ್ ಎಂಬ ಲಂಚಬಾಕ ಅಭಿವೃದ್ಧಿ ಅಧಿಕಾರಿ ಬಸವ ವಸತಿ ಯೋಜನೆಯ ಬಹಣ ಬಿಡುಗಡೆ ಮಾಡಲು ಫಲಾನುಭವಿಗೆ 12 ಸಾವಿರ ಹಣದ ಬೇಡಿಕೆ ಇಟ್ಟಿದ್ದಾರೆ. ಎಷ್ಟೇ ಮನವಿ ಮಾಡಿದ್ರು ಹಣ ಲಂಚದ ಹಣ ಕೊಡುವವರೆಗೆ ಯೋಜನೆಯ ಅನುದಾನ ಬಿಡುಗಡೆ ಮಾಡುವುದಿಲ್ಲ ಎಂದು ಪಿಡಿಓ ಸತಾಯಿಸುತ್ತಿರುವುದನ್ನು ನೊಂದ ಫಲಾನುಭವಿ ಗೋವಿಂದ ಎಂಬ ವ್ಯಕ್ತಿ ಯಿಂದ ಎಸಿಬಿ ಅಧಿಕಾರಿಗಳಿಗೆ ದೂರು ಜೀಡಿದ್ದಾರೆ. ಈ ಹಿನ್ನಲೆಯಲ್ಲಿ ಹೊಂಚು ಹಾಕಿದ ಎಸಿಬಿ ಅಧಿಕಾರಿಗಳು ಇಂದು 5 ಸಾವಿರ ಹಣ ನೀಡುವಾಗ ಅಧಿಕಾರಿಗಳು ದಾಳಿ,ಪಿಡಿಓ ಅವರನ್ನು ಸ್ಥಳದಲ್ಲೆ ದಾಳಿ ಮಾಡಿ ಬಂಧಿಸಿದ್ದಾರೆ‌.

ಭ್ರಷ್ಟಾಚಾರ ಆರೋಪದಡ್ದಿ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಸಿಬಿ ಕಲ್ಬುರ್ಗಿ ಎಸ್.ಪಿ ಜ್ಯೋತಿ ಮಾರ್ಗದರ್ಶನದಲ್ಲಿ ಡಿವೈಎಸ್ ಪಿ ಬಿ.ವಿ ಪಟೇಲ್ ನೇತೃತ್ವದಲ್ಲಿ ಇನ್ಸಪೇಕ್ಟರ್ ವಿಶ್ವನಾಥ ಕುಲ್ಕರ್ಣಿ ಸೇರಿದಂತೆ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.Body:AnilConclusion:Bidar

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.