ETV Bharat / state

ಹಾರಕೂಡ ಶ್ರೀಗಳ 57ನೇ ಹುಟ್ಟುಹಬ್ಬ:ಶಾಸಕ ನಾರಾಯಣರಾವ್​ ಅವರಿಂದ ಚಿನ್ನದ ಕಿರೀಟ ಗಿಫ್ಟ್‌ - ಹಾರಕೂಡ ಶ್ರೀಗಳ 57ನೇ ಹುಟ್ಟು ಹಬ್ಬ ಕುರಿತ ಸುದ್ದಿ

ಹಾರಕೂಡ ಸಂಸ್ಥಾನ ಹಿರೇಮಠದ ಪೀಠಾಧಿಪತಿ ಶ್ರೀ ಡಾ. ಚನ್ನವೀರ ಶಿವಾಚಾರ್ಯರ 57ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಬಿ.ನಾರಾಯಣರಾವ್​ ಶ್ರೀಗಳಿಗೆ 57 ತೊಲದ ಚಿನ್ನದ ಕಿರೀಟವನ್ನ ಉಡುಗೊರೆಯಾಗಿ ಅರ್ಪಿಸುವ ಮೂಲಕ ಗೌರವಿಸಿದರು.

ಹಾರಕೂಡ ಶ್ರೀಗಳ 57ನೇ ಹುಟ್ಟು ಹಬ್ಬ
author img

By

Published : Nov 9, 2019, 10:05 PM IST

ಬಸವಕಲ್ಯಾಣ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಾರಕೂಡ ಸಂಸ್ಥಾನ ಹಿರೇಮಠದ ಪೀಠಾಧಿಪತಿ ಶ್ರೀ ಡಾ. ಚನ್ನವೀರ ಶಿವಾಚಾರ್ಯರ 57ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಲಾಯಿತು.

ನಗರದ ಬಿಕೆಡಿಬಿ ಸಭಾ ಭವನದಲ್ಲಿ ಮಠದ ಭಕ್ತರು ಶ್ರೀಗಳ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮ ಆಯೋಜಿಸಿದ್ದರು. ಸ್ಥಳೀಯ ಶಾಸಕ ಬಿ.ನಾರಾಯಣರಾವ್​​ ಅವರು ಹಾರಕೂಡ ಶ್ರೀಗಳಿಗೆ 57 ತೊಲದ ಚಿನ್ನದ ಕಿರೀಟವನ್ನ ಉಡುಗೊರೆಯಾಗಿ ಅರ್ಪಿಸುವ ಮೂಲಕ ಗೌರವಿಸಿದರು.

ಹಾರಕೂಡ ಶ್ರೀಗಳ 57ನೇ ಹುಟ್ಟು ಹಬ್ಬ ಸಂಭ್ರಮ

ಕೇಕ್ ಕಟ್ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬೀದರ್​, ಕಲಬುರಗಿ ಜಿಲ್ಲೆ ಸೇರಿದಂತೆ ವಿವಿಧಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ಶ್ರೀಗಳಿಗೆ ಸನ್ಮಾನಿಸಿ, ಆಶೀರ್ವಾದ ಪಡೆದರು.

ಜಿಡಗಾ ಮುಕ್ತಿ ಮಂದಿರದ ಶ್ರೀ ಮುರುಗರಾಜೇಂದ್ರ ಮಹಾಸ್ವಾಮೀಜಿ, ಬಬಲಾದನ ಶ್ರೀ ಗುರುಪಾದಲಿಂಗ ಮಹಾಸ್ವಾಮೀಜಿ, ಸಂಸದ ಭಗವಂತ ಖೂಬಾ, ಶಾಸಕರಾದ ರಾಜಶೇಖರ ಪಾಟೀಲ ಹುಮನಾಬಾದ, ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ್​ ಪಾಟೀಲ್​​, ಮಾಜಿ ಸಚಿವ ರೇವುನಾಯಕ ಬೆಳಮಗಿ, ಕಲಬುರಗಿ ಜಿಪಂ ಅಧ್ಯಕ್ಷೆ ಸುವರ್ಣಾ ಮಲಾಜಿ, ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೋಡ, ಜಿಪಂ ಸದಸ್ಯ ಸುಧೀರ ಕಾಡಾದಿ, ಪ್ರದೀಪ ವಾತಡೆ, ಜಗನ್ನಾಥ ಪಾಟೀಲ ಮಂಠಾಳ, ಬಾಬು ಹೊನ್ನಾನಾಯಕ ಸೇರಿದಂತೆ ಪೂಜ್ಯರು, ಗಣ್ಯರು, ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಬಸವಕಲ್ಯಾಣ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಾರಕೂಡ ಸಂಸ್ಥಾನ ಹಿರೇಮಠದ ಪೀಠಾಧಿಪತಿ ಶ್ರೀ ಡಾ. ಚನ್ನವೀರ ಶಿವಾಚಾರ್ಯರ 57ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಲಾಯಿತು.

ನಗರದ ಬಿಕೆಡಿಬಿ ಸಭಾ ಭವನದಲ್ಲಿ ಮಠದ ಭಕ್ತರು ಶ್ರೀಗಳ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮ ಆಯೋಜಿಸಿದ್ದರು. ಸ್ಥಳೀಯ ಶಾಸಕ ಬಿ.ನಾರಾಯಣರಾವ್​​ ಅವರು ಹಾರಕೂಡ ಶ್ರೀಗಳಿಗೆ 57 ತೊಲದ ಚಿನ್ನದ ಕಿರೀಟವನ್ನ ಉಡುಗೊರೆಯಾಗಿ ಅರ್ಪಿಸುವ ಮೂಲಕ ಗೌರವಿಸಿದರು.

ಹಾರಕೂಡ ಶ್ರೀಗಳ 57ನೇ ಹುಟ್ಟು ಹಬ್ಬ ಸಂಭ್ರಮ

ಕೇಕ್ ಕಟ್ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬೀದರ್​, ಕಲಬುರಗಿ ಜಿಲ್ಲೆ ಸೇರಿದಂತೆ ವಿವಿಧಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ಶ್ರೀಗಳಿಗೆ ಸನ್ಮಾನಿಸಿ, ಆಶೀರ್ವಾದ ಪಡೆದರು.

ಜಿಡಗಾ ಮುಕ್ತಿ ಮಂದಿರದ ಶ್ರೀ ಮುರುಗರಾಜೇಂದ್ರ ಮಹಾಸ್ವಾಮೀಜಿ, ಬಬಲಾದನ ಶ್ರೀ ಗುರುಪಾದಲಿಂಗ ಮಹಾಸ್ವಾಮೀಜಿ, ಸಂಸದ ಭಗವಂತ ಖೂಬಾ, ಶಾಸಕರಾದ ರಾಜಶೇಖರ ಪಾಟೀಲ ಹುಮನಾಬಾದ, ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ್​ ಪಾಟೀಲ್​​, ಮಾಜಿ ಸಚಿವ ರೇವುನಾಯಕ ಬೆಳಮಗಿ, ಕಲಬುರಗಿ ಜಿಪಂ ಅಧ್ಯಕ್ಷೆ ಸುವರ್ಣಾ ಮಲಾಜಿ, ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೋಡ, ಜಿಪಂ ಸದಸ್ಯ ಸುಧೀರ ಕಾಡಾದಿ, ಪ್ರದೀಪ ವಾತಡೆ, ಜಗನ್ನಾಥ ಪಾಟೀಲ ಮಂಠಾಳ, ಬಾಬು ಹೊನ್ನಾನಾಯಕ ಸೇರಿದಂತೆ ಪೂಜ್ಯರು, ಗಣ್ಯರು, ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.

Intro:( ಗಮನಕ್ಕೆ: ಈ ಸುದ್ದಿ ಬಸವಕಲ್ಯಾಣ ಡೇಟ್ ಲೈನ್ ಮೇಲೆ ಹಾಕಿಕೊಳ್ಳಿ ಹಾಗೂ ಸುದ್ದಿಯಲ್ಲಿ ಬರೆಯಲಾದ ಹೆಸರುಗಳನ್ನು ಕಟ್ ಮಾಡಬೇಡಿ ಸರ್)


1 ವಿಡಿಯೊ ಕಳಿಸಲಾಗಿದೆ.



ಬಸವಕಲ್ಯಾಣ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಾರಕೂಡ ಸಂಸ್ಥಾನ ಹಿರೇಮಠದ ಪೀಠಾಧಿಪತಿ ಶ್ರೀ ಡಾ: ಚನ್ನವೀರ ಶಿವಾಚಾರ್ಯರ ೫೭ನೇ ಹುಟ್ಟು ಹಬ್ಬ, ಸಡಗರ ಸಂಭ್ರಮದಿAದ ಅದ್ದೂರಿಯಾಗಿ ಆಚರಿಲಾಯಿತು.
೫೭ನೇ ಹುಟ್ಟು ಹಬ್ಬದ ನಿಮಿತ್ತ ಶ್ರೀಗಳ ಹುಟ್ಟು ಹಬ್ಬದ ನಿಮಿತ್ತ ನಗರದ ಬಿಕೆಡಿಬಿ ಸಭಾ ಭವನದಲ್ಲಿ ಭಕ್ತ ವೃದ್ದದಿಂದ ಅಯೋಜಿಸಿದ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷರು ಆಗಿದ್ದ ಸ್ಥಳೀಯ ಶಾಸಕ, ಬಿ.ನಾರಾಯಣರಾವ ಅವರು ಹಾರಕೂಡ ಶ್ರೀಗಳಿಗೆ ೫೭ ತೊಲಾದ ಚಿನ್ನದ ಕಿರೀಟ ಕಾಣಿಕೆಯಾಗಿ ಆರ್ಪಿಸುವ ಮೂಲಕ ಗೌರವಿಸಿದರು.
ಕೇಕ್ ಕಟ್ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೂಜ್ಯರು, ಗಣ್ಯರು, ಪ್ರಮುಖರು ಹಾಗೂ ಬೀದರ, ಕಲಬುರಗಿ ಜಿಲ್ಲೆ ಸೇರಿದಂತೆ ನಾಡಿನ ವಿವಿಧಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ಶ್ರೀಗಳಿಗೆ ಸನ್ಮಾನಿಸಿ, ಆಶೀರ್ವಾದ ಪಡೆದರು.
ಜಿಡಗಾ ಮುಕ್ತಿ ಮಂದಿರದ ಶ್ರೀ ಮುರುಗರಾಜೇಂದ್ರ ಮಹಾಸ್ವಾಮೀಜಿ, ಬಬಲಾದನ ಶ್ರೀ ಗುರುಪಾದಲಿಂಗ ಮಹಾಸ್ವಾಮಿಜಿ, ಸಂಸದ ಭಗವಂತ ಖೂಬಾ, ಶಾಸಕರಾದ ರಾಜಶೇಖರ ಪಾಟೀಲ ಹುಮನಾಬಾದ, ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ, ಮಾಜಿ ಸಚಿವ ರೇವುನಾಯಕ ಬೆಳಮಗಿ, ಕಲಬುರಗಿ ಜಿಪಂ ಅಧ್ಯಕ್ಷೆ ಸುವರ್ಣಾ ಮಲಾಜಿ, ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೋಡ, ಜಿಪಂ ಸದಸ್ಯ ಸುಧೀರ ಕಾಡಾದಿ, ಪ್ರದೀಪ ವಾತಡೆ, ಜಗನ್ನಾಥ ಪಾಟೀಲ ಮಂಠಾಳ, ಬಾಬು ಹೊನ್ನಾನಾಯಕ ಸೇರಿದಂತೆ ಪೂಜ್ಯರು, ಗಣ್ಯರು, ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.


(ಬಾಕ್ಸ್ ಮಾಡಿಕೊಳ್ಳಿ ಸರ್)

ಗುರುವಂದಾನ ಎಂದು ಬದಲಾಗಲಿ
ಹಾರಕೂಡ ಶ್ರೀಗಳ ಹುಟ್ಟು ಹಬ್ಬ ನಿಮಿತ್ತ ಪ್ರತಿ ವರ್ಷ ಆಚರಿಸಲಾಗುತ್ತಿರುವ ಕಾರ್ಯಕ್ರಮಕ್ಕೆ ಹುಟ್ಟು ಹಬ್ಬ ಎನ್ನುವ ನಾಮಕರಣ ಇಡದೆ ಗುರು ವಂದನಾ ಕಾರ್ಯಕ್ರಮ ಎಂದು ಆಚರಸಿಬೇಕು. ಮುಂದಿನ ವರ್ಷ ಆಚರಿಸುವ ೫೮ನೇ ಹುಟ್ಟು ಹಬ್ಬ ಕಾರ್ಯಕ್ರಮಕ್ಕೆ ಗುರುವಂದನಾ ಎಂದು ನಾಮಕರಣ ಮಾಡಬೇಕು, ಅಂದಾಗ ಮಾತ್ರ ಕಾರ್ಯಕ್ರಮಕ್ಕೆ ಒಂದು ವಿಶೇಷ ಅರ್ಥ ಬರಲು ಸಾಧ್ಯ. ಶ್ರೀ ಮುರುಘರಾಜೇಂದ್ರ ಮಹಾಸ್ವಾಮೀಜಿ...ಜಿಡಗಾ


(ಬಾಕ್ಸ್ ಮಾಡಿಕೊಳ್ಳಿ)

ಅರೆ ಜಂಬಗಾದಲ್ಲಿ ೫೮ನೇ ಹುಟ್ಟು ಹಬ್ಬ
ಹಾರಕೂಡನ ಶ್ರೀ ಡಾ: ಚನ್ನವೀರ ಶಿವಾಚಾರ್ಯರ ೫೮ನೇ ಹುಟ್ಟು ಹಬ್ಬ ಕಾರ್ಯಕ್ರಮವನ್ನು ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ಅರೆ ಜಂಬಗಾ ಗ್ರಾಮದಲ್ಲಿ ಸಂಗಣ್ಣ ಪಾಟೀಲ ಎನ್ನುವ ಭಕ್ತರಿಂದ ಆಯೋಜಿಸಲಾಗುವದು ಎಂದು ಕಾರ್ಯಕ್ರಮದಲ್ಲಿ ಘೋಷಿಸಲಾಯಿತು.


ಉದಯಕುಮಾರ ಮುಳೆ
ಈ ಟಿವಿ ಭಾರತ
ಬಸವಕಲ್ಯಾಣ




Body:UDAYAKUMAR MULE Conclusion:BASAVAKALYAN
ETV Bharat Logo

Copyright © 2025 Ushodaya Enterprises Pvt. Ltd., All Rights Reserved.