ಬೀದರ್: ನಗರದಲ್ಲಿ ಕುಡಿಯುವ ನೀರಿನೊಂದಿಗೆ ಕೊಳಚೆ ನೀರು ಮಿಶ್ರಿತಗೊಂಡಿರುವುದನ್ನು ಕಂಡು ಸಚಿವ ಬಿ.ಎ. ಬಸವರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದ ಹೊರವಲಯದ ಗೊರನಳ್ಳಿ ಗ್ರಾಮದ ಬಳಿ ಯುಜಿಡಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಬೇಸರ ವ್ಯಕ್ತಪಡಿಸಿ, ಸ್ಥಳದಲ್ಲೇ ಇದ್ದ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.
ಯುಜಿಡಿ ಕಾಮಗಾರಿ ಪರಿಶೀಲಿಸಿದ ಸಚಿವ ಬಿ.ಎ. ಬಸವರಾಜ್: ಕಳಪೆ ಕಾಮಗಾರಿಗೆ ಅಸಮಾಧಾನ - UDG work inspected by minister b a basavaraj
ಬೀದರ್ ನಗರದ ಹೊರವಲಯದ ಗೊರನಳ್ಳಿ ಗ್ರಾಮದ ಬಳಿ ಯುಜಿಡಿ ಕಾಮಗಾರಿಗಳ ಪರಿಶೀಲನೆ ನಡೆಸಿದ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್, ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಬೇಸರ ವ್ಯಕ್ತಪಡಿಸಿದರು.
![ಯುಜಿಡಿ ಕಾಮಗಾರಿ ಪರಿಶೀಲಿಸಿದ ಸಚಿವ ಬಿ.ಎ. ಬಸವರಾಜ್: ಕಳಪೆ ಕಾಮಗಾರಿಗೆ ಅಸಮಾಧಾನ Minister B A Basavaraj inspection about UDG work at bidar](https://etvbharatimages.akamaized.net/etvbharat/prod-images/768-512-7639893-174-7639893-1592305176316.jpg?imwidth=3840)
ಯುಜಿಡಿ ಕಾಮಗಾರಿಗಳ ಪರಿಶೀಲಿಸಿದ ಸಚಿವ ಬಿ.ಎ ಬಸವರಾಜ್
ಬೀದರ್: ನಗರದಲ್ಲಿ ಕುಡಿಯುವ ನೀರಿನೊಂದಿಗೆ ಕೊಳಚೆ ನೀರು ಮಿಶ್ರಿತಗೊಂಡಿರುವುದನ್ನು ಕಂಡು ಸಚಿವ ಬಿ.ಎ. ಬಸವರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದ ಹೊರವಲಯದ ಗೊರನಳ್ಳಿ ಗ್ರಾಮದ ಬಳಿ ಯುಜಿಡಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಬೇಸರ ವ್ಯಕ್ತಪಡಿಸಿ, ಸ್ಥಳದಲ್ಲೇ ಇದ್ದ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.
ಯುಜಿಡಿ ಕಾಮಗಾರಿಗಳ ಪರಿಶೀಲಿಸಿದ ಸಚಿವ ಬಿ.ಎ. ಬಸವರಾಜ್
ಯುಜಿಡಿ ಕಾಮಗಾರಿಗಳ ಪರಿಶೀಲಿಸಿದ ಸಚಿವ ಬಿ.ಎ. ಬಸವರಾಜ್