ETV Bharat / state

ಸಿಡಿಲಿಗೆ ಬಲಿಯಾದ ರೈತನ ಕುಟುಂಬಕ್ಕೆ ಪ್ರಭು ಚವ್ಹಾಣ್​​ ಸಾಂತ್ವನ: 5 ಲಕ್ಷ ಪರಿಹಾರ ಚೆಕ್​​​ ವಿತರಣೆ - Minister Prabhu Chauhan related news

ಗದ್ದೆಯಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿರುವ ರೈತ ಉಮೇಶ್​ ರೆಡ್ಡಿ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್​ ಸಾಂತ್ವನ ಹೇಳಿ, 5 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದರು.

ಸಿಡಿಲು ಬಡಿದು ಸಾವನ್ನಪ್ಪಿರುವ ರೈತನ ಕುಟುಂಬಕ್ಕೆ ಸಚಿವ ಪ್ರಭು ಚವ್ಹಾಣ್ ಸಾಂತ್ವನ: 5 ಲಕ್ಷ ಪರಿಹಾರ ವಿತರಣೆ
author img

By

Published : Oct 20, 2019, 10:43 AM IST

ಬೀದರ್: ಗದ್ದೆಯಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿರುವ ರೈತ ಉಮೇಶ್​ ರೆಡ್ಡಿ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್​ ಸಾಂತ್ವನ ಹೇಳಿ, 5 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದರು.

ಸಿಡಿಲಿಗೆ ಬಲಿಯಾದ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಣೆ

ಜಿಲ್ಲೆಯ ಹುಮನಾಬಾದ್ ತಾಲೂಕಿನ ಬನ್ನಳ್ಳಿ ಗ್ರಾಮದ ರೈತ ಉಮೇಶ್​ ರೆಡ್ಡಿ ಸಿಡಿಲು ಬಡಿದು ಗುರುವಾರ ಸಾವನಪ್ಪಿದ್ದ. ವಿಷಯ ತಿಳಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ಸರ್ಕಾರದ 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದರು.

ಈ ವೇಳೆ ಬೀದರ್​ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಕಾಶೆಂಪೂರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಬೀದರ್: ಗದ್ದೆಯಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿರುವ ರೈತ ಉಮೇಶ್​ ರೆಡ್ಡಿ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್​ ಸಾಂತ್ವನ ಹೇಳಿ, 5 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದರು.

ಸಿಡಿಲಿಗೆ ಬಲಿಯಾದ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಣೆ

ಜಿಲ್ಲೆಯ ಹುಮನಾಬಾದ್ ತಾಲೂಕಿನ ಬನ್ನಳ್ಳಿ ಗ್ರಾಮದ ರೈತ ಉಮೇಶ್​ ರೆಡ್ಡಿ ಸಿಡಿಲು ಬಡಿದು ಗುರುವಾರ ಸಾವನಪ್ಪಿದ್ದ. ವಿಷಯ ತಿಳಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ಸರ್ಕಾರದ 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದರು.

ಈ ವೇಳೆ ಬೀದರ್​ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಕಾಶೆಂಪೂರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Intro:ಸಿಡಿಲು ಬಡಿದು ಸಾವನಪ್ಪಿರುವ ರೈತ ಕುಟುಂಬಕ್ಕೆ ಸಚಿವ ಚವ್ಹಾಣ ಸಾಂತ್ವನ- 5 ಲಕ್ಷ ಪರಿಹಾರ ವಿತರಣೆ...!

ಬೀದರ್:
ಗದ್ದೆಯಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನಪ್ಪಿರುವ ರೈತ ಉಮೇಶ ರೆಡ್ಡಿ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸಾಂತ್ವನ ಹೇಳಿದ್ದು ಪರಿಹಾರದ ಚೇಕ್ ವಿತರಣೆ ಮಾಡಿದರು.

ಜಿಲ್ಲೆಯ ಹುಮನಾಬಾದ್ ತಾಲೂಕಿನ ಬನ್ನಳ್ಳಿ ಗ್ರಾಮದ ರೈತ ಉಮೇಶ ರೆಡ್ಡಿ ಸಿಡಿಲು ಬಡಿದು ಗುರುವಾರ ಸಾವನಪ್ಪಿದ್ದರು. ವಿಷಯ ತಿಳಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಸರ್ಕಾರದ 5 ಲಕ್ಷ ರು. ಮೌಲ್ಯದ ಪರಿಹಾರದ ಚೇಕ್ ವಿತರಣೆ ಮಾಡಿದರು. ಈ ವೇಳೆಯಲ್ಲಿ ಬೀದರ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಕಾಶೆಂಪೂರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.Body:ಅನೀಲConclusion:ಬೀದರ್
ETV Bharat Logo

Copyright © 2025 Ushodaya Enterprises Pvt. Ltd., All Rights Reserved.