ETV Bharat / state

ಮಸ್ಕತ್​​ನಿಂದ ಬಂದು ಕ್ವಾರಂಟೈನ್​ನಲ್ಲಿದ್ದ ವ್ಯಕ್ತಿಗೆ ಕೊರೊನಾ

author img

By

Published : May 25, 2020, 3:40 PM IST

ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ಬೆಳಕಿಗೆ ಬಂದಿದ್ದು, ಮಸ್ಕತ್​​ನಿಂದ ಒನ್​ ಇಂಡಿಯಾ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದ ವ್ಯಕ್ತಿಯನ್ನು ನಿಗಾದಲ್ಲಿಡಲಾಗಿತ್ತು. ಗಂಟಲು ದ್ರವ ಪರೀಕ್ಷೆ ನಡೆಸಿದ ನಂತರ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢವಾಗಿದೆ.

one-more-corona-virus-cases-found-in-bidar
ಕೊರೊನಾ ಪತ್ತೆ

ಬೀದರ್: ವಿದೇಶದಿಂದ ಒನ್ ಇಂಡಿಯಾ ವಿಮಾನದ ಮೂಲಕ ಬೆಂಗಳೂರಿಗೆ ಬಂದು ಕ್ವಾರಂಟೈನ್​​ನಲ್ಲಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪೂರ ಗ್ರಾಮದ 40 ವರ್ಷ ವಯಸ್ಸಿನ ವ್ಯಕ್ತಿ ಮೇ 20ರಂದು ಮಸ್ಕತ್​​ನಿಂದ ವಾಪಸಾಗಿದ್ದ. ಈ ವೇಳೆ ಬೆಂಗಳೂರಿನಲ್ಲೇ ಕ್ವಾರಂಟೈನ್​ ಮಾಡಲಾಗಿತ್ತು. ನಂತರ ಗಂಟಲು ದ್ರವ ಮಾದರಿ ಪರಿಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

corona virus cases found in bidar
ಮಸ್ಕತ್​​ನಿಂದ ಬಂದು ಕ್ವಾರಂಟೈನ್​ನಲ್ಲಿದ್ದ ವ್ಯಕ್ತಿಯಲ್ಲಿ ಕೊರೊನಾ ಪತ್ತೆ
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 86ಕ್ಕೆ ಏರಿಕೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. 21 ಮಂದಿ ಗುಣಮುಖರಾಗಿದ್ದಾರೆ.

ಬೀದರ್: ವಿದೇಶದಿಂದ ಒನ್ ಇಂಡಿಯಾ ವಿಮಾನದ ಮೂಲಕ ಬೆಂಗಳೂರಿಗೆ ಬಂದು ಕ್ವಾರಂಟೈನ್​​ನಲ್ಲಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪೂರ ಗ್ರಾಮದ 40 ವರ್ಷ ವಯಸ್ಸಿನ ವ್ಯಕ್ತಿ ಮೇ 20ರಂದು ಮಸ್ಕತ್​​ನಿಂದ ವಾಪಸಾಗಿದ್ದ. ಈ ವೇಳೆ ಬೆಂಗಳೂರಿನಲ್ಲೇ ಕ್ವಾರಂಟೈನ್​ ಮಾಡಲಾಗಿತ್ತು. ನಂತರ ಗಂಟಲು ದ್ರವ ಮಾದರಿ ಪರಿಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

corona virus cases found in bidar
ಮಸ್ಕತ್​​ನಿಂದ ಬಂದು ಕ್ವಾರಂಟೈನ್​ನಲ್ಲಿದ್ದ ವ್ಯಕ್ತಿಯಲ್ಲಿ ಕೊರೊನಾ ಪತ್ತೆ
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 86ಕ್ಕೆ ಏರಿಕೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. 21 ಮಂದಿ ಗುಣಮುಖರಾಗಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.