ETV Bharat / state

ಕುಡಿದ ಅಮಲಿನಲ್ಲಿ ಪೆಟ್ರೋಲ್​ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ: ವ್ಯಕ್ತಿ ರಕ್ಷಿಸಿದ ಖಾಕಿ - ಬೀದರ್​​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ

ಬೀದರ್​​ ನಗರದ ಅಂಬೇಡ್ಕರ್ ವೃತದಲ್ಲಿ ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಪೆಟ್ರೋಲ್​​ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದ. ಕೂಡಲೇ ಪೊಲೀಸರು ವ್ಯಕ್ತಿಯನ್ನು ರಕ್ಷಿಸಿದ್ದಾರೆ.

Police saved a man who trying to attempt suicidePolice saved a man who trying to attempt suicide
ಬೀದರ್​​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ
author img

By

Published : Feb 26, 2022, 8:30 PM IST

ಬೀದರ್: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೈ ಮೇಲೆ ಪೆಟ್ರೋಲ್​​ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಸಿದ ಘಟನೆ ನಗರದ ಅಂಬೇಡ್ಕರ್ ವೃತದಲ್ಲಿ ನಡೆದಿದೆ.

ಬೀದರ್​​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ

ಜಿಲ್ಲೆಯ ಔರಾದ್ ತಾಲೂಕಿನ ವಲ್ಲೆಪೂರ್ ನಿವಾಸಿ ಪ್ರಕಾಶ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಕೌಟುಂಬಿಕ ಕಹಲದಿಂದ ಮನನೊಂದ ಪ್ರಕಾಶ್,​ ಅಂಬೇಡ್ಕರ್​ ವೃತ್ತದಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಇದನ್ನು ಗಮನಿಸಿದ ಪೊಲೀಸರು ಓಡಿ ಬಂದು ವ್ಯಕ್ತಿಯನ್ನು ರಕ್ಷಿಸಿದ್ದರು. ಬಳಿಕ ಆತಯನ್ನು ಪೊಲೀಸರು ಮಾರ್ಕೆಟ್ ಠಾಣೆಗೆ ಕರೆದುಕೊಂಡು ಹೋದರು.

ಇದನ್ನೂ ಓದಿ: ರಷ್ಯಾ - ಉಕ್ರೇನ್​ ಸಂಘರ್ಷ: ಉಕ್ರೇನ್​​ನಲ್ಲಿ 198 ನಾಗರಿಕರು ಸಾವು, ಸಾವಿರಕ್ಕೂ ಅಧಿಕ ಜನರಿಗೆ ಗಾಯ

ಬೀದರ್: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೈ ಮೇಲೆ ಪೆಟ್ರೋಲ್​​ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಸಿದ ಘಟನೆ ನಗರದ ಅಂಬೇಡ್ಕರ್ ವೃತದಲ್ಲಿ ನಡೆದಿದೆ.

ಬೀದರ್​​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ

ಜಿಲ್ಲೆಯ ಔರಾದ್ ತಾಲೂಕಿನ ವಲ್ಲೆಪೂರ್ ನಿವಾಸಿ ಪ್ರಕಾಶ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಕೌಟುಂಬಿಕ ಕಹಲದಿಂದ ಮನನೊಂದ ಪ್ರಕಾಶ್,​ ಅಂಬೇಡ್ಕರ್​ ವೃತ್ತದಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಇದನ್ನು ಗಮನಿಸಿದ ಪೊಲೀಸರು ಓಡಿ ಬಂದು ವ್ಯಕ್ತಿಯನ್ನು ರಕ್ಷಿಸಿದ್ದರು. ಬಳಿಕ ಆತಯನ್ನು ಪೊಲೀಸರು ಮಾರ್ಕೆಟ್ ಠಾಣೆಗೆ ಕರೆದುಕೊಂಡು ಹೋದರು.

ಇದನ್ನೂ ಓದಿ: ರಷ್ಯಾ - ಉಕ್ರೇನ್​ ಸಂಘರ್ಷ: ಉಕ್ರೇನ್​​ನಲ್ಲಿ 198 ನಾಗರಿಕರು ಸಾವು, ಸಾವಿರಕ್ಕೂ ಅಧಿಕ ಜನರಿಗೆ ಗಾಯ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.