ಬೀದರ್ : ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಬಿಜೆಪಿ ಕಾರ್ಯಕರ್ತನ ಕುಟುಂಬಕ್ಕೆ ಸಾಂತ್ವನ ಹೇಳಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ವೈಯಕ್ತಿಕವಾಗಿ ಸಹಾಯ ಮಾಡಿದರು.
ಮಗುವಿನ ಭವಿಷ್ಯದಲ್ಲಿ ಎಲ್ಲ ರೀತಿಯ ಸಹಕಾರ ಮಾಡುವುದಾಗಿ ಭರವಸೆ ನೀಡಿದರು. ಈ ವೇಳೆ ಕುಟುಂಬಸ್ಥರಿಗೆ ಮಾಸಾಶನ ಸೇರಿದಂತೆ ಇನ್ನಿತರ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ:ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಮುಖ ನಾಯಕರ ಸಭೆ ಕರೆದ ಸಭಾಧ್ಯಕ್ಷ ವೆಂಕಯ್ಯನಾಯ್ಡು