ETV Bharat / state

ಸ್ಕೂಲ್ ವ್ಯಾನ್ ಪಲ್ಟಿ: ಮಕ್ಕಳಿಗೆ ಗಾಯ, ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರ ಆಕ್ರೋಶ - ಮಕ್ಕಳಿಗೆ ಗಾಯ

ಬೀದರ್​​ನ ಸಪ್ತಗಿರಿ ಶಾಲೆಗೆ ಮಕ್ಕಳನ್ನು ಕರೆ ತರುತ್ತಿದ್ದ ಸ್ಕೂಲ್ ವ್ಯಾನ್ ಪಲ್ಟಿಯಾಗಿದ್ದು, ಮಕ್ಕಳಿಬ್ಬರು ಗಾಯಗೊಂಡಿದ್ದಾರೆ.

school van falls in bidar, two children's injured
ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರ ಆಕ್ರೋಶ
author img

By

Published : Jan 22, 2020, 5:15 PM IST

ಬೀದರ್: ಮಕ್ಕಳನ್ನು ಶಾಲೆಗೆ ಸಾಗಿಸುತ್ತಿದ್ದ ಸ್ಕೂಲ್ ವ್ಯಾನ್ ಪಲ್ಟಿಯಾಗಿದ್ದು, ಮಕ್ಕಳಿಬ್ಬರು ಗಾಯಗೊಂಡಿದ್ದಾರೆ. ವಿಷಯ ತಿಳಿದ ಪೋಷಕರು ಶಾಲಾ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಪ್ತಗಿರಿ ಖಾಸಗಿ ಶಾಲೆಗೆ ಮಕ್ಕಳನ್ನು ಕರೆತರುತ್ತಿದ್ದ ವ್ಯಾನ್ ನಗರದ ಚಿದ್ರಿ ಬಳಿ ಚಾಲಕನ ಅಜಾಗರೂಕತೆಯಿಂದ ವ್ಯಾನ್ ಪಲ್ಟಿಯಾಗಿದೆ ಎನ್ನಲಾಗಿದೆ‌.

ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರ ಆಕ್ರೋಶ

ಗಾಯಗೊಂಡಿರುವ ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. ವಾಹನ ಅಪಘಾತ ವಿಷಯ ತಿಳಿದಿರುವ ಪಾಲಕರು ಶಾಲೆಗೆ ಆಗಮಿಸಿ, ಆಡಳಿತ ಮಂಡಳಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕೂಡಲೇ ಚಾಲಕನನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಬೀದರ್: ಮಕ್ಕಳನ್ನು ಶಾಲೆಗೆ ಸಾಗಿಸುತ್ತಿದ್ದ ಸ್ಕೂಲ್ ವ್ಯಾನ್ ಪಲ್ಟಿಯಾಗಿದ್ದು, ಮಕ್ಕಳಿಬ್ಬರು ಗಾಯಗೊಂಡಿದ್ದಾರೆ. ವಿಷಯ ತಿಳಿದ ಪೋಷಕರು ಶಾಲಾ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಪ್ತಗಿರಿ ಖಾಸಗಿ ಶಾಲೆಗೆ ಮಕ್ಕಳನ್ನು ಕರೆತರುತ್ತಿದ್ದ ವ್ಯಾನ್ ನಗರದ ಚಿದ್ರಿ ಬಳಿ ಚಾಲಕನ ಅಜಾಗರೂಕತೆಯಿಂದ ವ್ಯಾನ್ ಪಲ್ಟಿಯಾಗಿದೆ ಎನ್ನಲಾಗಿದೆ‌.

ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರ ಆಕ್ರೋಶ

ಗಾಯಗೊಂಡಿರುವ ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. ವಾಹನ ಅಪಘಾತ ವಿಷಯ ತಿಳಿದಿರುವ ಪಾಲಕರು ಶಾಲೆಗೆ ಆಗಮಿಸಿ, ಆಡಳಿತ ಮಂಡಳಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕೂಡಲೇ ಚಾಲಕನನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

Intro:ಸ್ಕೂಲ್ ವ್ಯಾನ್ ಪಲ್ಟಿ, ಮಕ್ಕಳಿಗೆ ಗಾಯ, ಪೋಷಕರಿಂದ ಶಾಲೆ ಆಡಳಿತ ಮಂಡಳಿ ವಿರುದ್ಧ ಆಕ್ರೋಶ...!

ಬೀದರ್:
ಮಕ್ಕಳನ್ನು ಶಾಲೆಗೆ ಸಾಗಿಸುತ್ತಿದ್ದ ಸ್ಕೂಲ್ ವ್ಯಾನ್ ಪಲ್ಟಿಯಾಗಿದ್ದು ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು ವಿಷಯ ತಿಳಿದ ಪೋಷಕರು ಶಾಲೆ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರ ಹಾಕಿದ ಘಟನೆ ನಡೆದಿದೆ.


ನಗರದ ಚಿದ್ರಿ ಬಳಿ ಸ್ಕೂಲ್ ವ್ಯಾನ್ ಚಾಲಕನ ಅಜಾಗರೂಕತೆಯಿಂದ ವ್ಯಾನ್ ಪಲ್ಟಿಯಾಗಿದೆ ಎನ್ನಲಾಗಿದೆ‌. ಸಪ್ತಗಿರಿ ಖಾಸಗಿ ಶಾಲೆಗೆ ಮಕ್ಕಳನ್ನ ಹೊಂದಿದ ವ್ಯಾನ್ ಚಾಲಕನ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ. ವ್ಯಾನ್ ನಲ್ಲಿದ್ದ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಕೇವಲ ಇಬ್ಬರು ಮಕ್ಕಳಿಗೆ ಚಿಕ್ಕಪುಟ್ಟ ಗಾಯವಾಗಿದ್ದು, ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.

ಇನ್ನು ವಾಹನ ಅಪಘಾತ ವಿಷಯ ತಿಳಿದರುವ ಪಾಲಕರೆಲ್ಲೂರು ಸಪ್ತಗಿರಿ ಸ್ಕೂಲ್ ಗೆ ಆಗಮಿಸಿ, ಆಡಳಿತ ಮಂಡಳಿ ವಿರುದ್ಧ ಕಿಡಿ ಕಾರಿ ಆಕ್ರೋಶ ಹೊರ ಹಾಕಿದರು.Body:ಅನೀಲConclusion:ಬೀದರ್
ETV Bharat Logo

Copyright © 2025 Ushodaya Enterprises Pvt. Ltd., All Rights Reserved.