ETV Bharat / state

ಕಸಾಯಿಖಾನೆ ಮಾಫಿಯಾದಿಂದ ಮಲ್ಲೇಶ್ ಗಣಪೂರ್ ಮೇಲೆ ಮಾರಣಾಂತಿಕ ಹಲ್ಲೆ..?

author img

By

Published : Oct 14, 2019, 6:20 PM IST

ಹಳೆ ದ್ವೇಷ ಹಿನ್ನೆಲೆಯಲ್ಲಿ ಅಕ್ರಮ ಕಸಾಯಿಖಾನೆ ಮಾಫಿಯಾ ದುಷ್ಕರ್ಮಿಗಳು ಮಜಿ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಕಸಾಯಿಖಾನೆ ಮಾಫಿಯಾದಿಂದ ಹಲ್ಲೆ

ಬೀದರ್: ಅಕ್ರಮ ಕಸಾಯಿಖಾನೆ ಮಾಫಿಯಾ ದುಷ್ಕರ್ಮಿಗಳು ಕೇಂದ್ರ ಟೆಲಿಕಾಂ ಸಲಹಾ ಸಮಿತಿ ಸದಸ್ಯ ಮಲ್ಲೇಶ್ ಗಣಪೂರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಕಸಾಯಿಖಾನೆ ಮಾಫಿಯಾದಿಂದ ಹಲ್ಲೆ..

ನಗರದ ರೈಲ್ವೆ ಸ್ಟೇಷನ್ ಬಳಿಯ ಹೋಟೆಲ್​ವೊಂದರಲ್ಲಿ ಕುಳಿತಿದ್ದ ಮಲ್ಲೇಶ್ ಗಣಪೂರ್ ಅವರ ಮೇಲೆ ಕಸಾಯಿಖಾನೆ ದಂಧೆಕೋರರ ಗ್ಯಾಂಗ್ ಸಾಮೂಹಿಕವಾಗಿ ಹಲ್ಲೆ ಮಾಡಿದ್ದಾರೆ. ಹಾಡಹಗಲೆ ಮಾರುಕಟ್ಟೆಯಲ್ಲಿ ದುಷ್ಕರ್ಮಿಗಳು ಹಲ್ಲೆ ನಡೆಸಿದ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಕಳೆದ ಮೂರು ವರ್ಷಗಳ ಹಿಂದೆ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷರಾಗಿದ್ದಾಗ ಮಲ್ಲೇಶ್ ಗಣಪೂರ್ ಅವರು ಜಿಲ್ಲೆಯ ವಿವಿಧ ಭಾಗದಲ್ಲಿ ಅಕ್ರಮ ಕಸಾಯಿಖಾನೆ ಹಾಗೂ ಅಕ್ರಮ ಜಾನುವಾರು ಸಾಗಾಟ ಅಡ್ಡೆ ಮೇಲೆ ದಾಳಿ ಮಾಡಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡಿದ್ದರು. ಈ ಹಳೆ ದ್ವೇಷವನ್ನ ಇಟ್ಟುಕೊಂಡ ಗ್ಯಾಂಗ್ ಮಲ್ಲೇಶ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಮಲ್ಲೇಶ್ ಗಣಪೂರ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು, ನ್ಯೂಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೀದರ್: ಅಕ್ರಮ ಕಸಾಯಿಖಾನೆ ಮಾಫಿಯಾ ದುಷ್ಕರ್ಮಿಗಳು ಕೇಂದ್ರ ಟೆಲಿಕಾಂ ಸಲಹಾ ಸಮಿತಿ ಸದಸ್ಯ ಮಲ್ಲೇಶ್ ಗಣಪೂರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಕಸಾಯಿಖಾನೆ ಮಾಫಿಯಾದಿಂದ ಹಲ್ಲೆ..

ನಗರದ ರೈಲ್ವೆ ಸ್ಟೇಷನ್ ಬಳಿಯ ಹೋಟೆಲ್​ವೊಂದರಲ್ಲಿ ಕುಳಿತಿದ್ದ ಮಲ್ಲೇಶ್ ಗಣಪೂರ್ ಅವರ ಮೇಲೆ ಕಸಾಯಿಖಾನೆ ದಂಧೆಕೋರರ ಗ್ಯಾಂಗ್ ಸಾಮೂಹಿಕವಾಗಿ ಹಲ್ಲೆ ಮಾಡಿದ್ದಾರೆ. ಹಾಡಹಗಲೆ ಮಾರುಕಟ್ಟೆಯಲ್ಲಿ ದುಷ್ಕರ್ಮಿಗಳು ಹಲ್ಲೆ ನಡೆಸಿದ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಕಳೆದ ಮೂರು ವರ್ಷಗಳ ಹಿಂದೆ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷರಾಗಿದ್ದಾಗ ಮಲ್ಲೇಶ್ ಗಣಪೂರ್ ಅವರು ಜಿಲ್ಲೆಯ ವಿವಿಧ ಭಾಗದಲ್ಲಿ ಅಕ್ರಮ ಕಸಾಯಿಖಾನೆ ಹಾಗೂ ಅಕ್ರಮ ಜಾನುವಾರು ಸಾಗಾಟ ಅಡ್ಡೆ ಮೇಲೆ ದಾಳಿ ಮಾಡಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡಿದ್ದರು. ಈ ಹಳೆ ದ್ವೇಷವನ್ನ ಇಟ್ಟುಕೊಂಡ ಗ್ಯಾಂಗ್ ಮಲ್ಲೇಶ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಮಲ್ಲೇಶ್ ಗಣಪೂರ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು, ನ್ಯೂಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಕಸಾಯಿಖಾನೆ ಮಾಫೀಯಾದಿಂದ ಮಲ್ಲೇಶ್ ಗಣಪೂರ್ ಮೇಲೆ ಮಾರಣಾಂತಿಕ ಹಲ್ಲೆ...!

ಬೀದರ್:
ಅಕ್ರಮ ಕಸಾಯಿಖಾನೆ ಮಾಫೀಯಾದ ದುಷ್ಕರ್ಮಿಗಳಿಂದ ಕೇಂದ್ರ ಟೆಲಿಕಾಂ ಸಲಹಾ ಸಮಿತಿ ಸದಸ್ಯ ಮಲ್ಲೆಶ್ ಗಣಪೂರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ನಡೆದಿದೆ.

ನಗರದ ರೇಲ್ವೇ ಸ್ಟೇಶನ್ ಬಳಿಯ ಹೊಟೆಲ್ ವೊಂದರಲ್ಲಿ ಕುಳಿತಿದ್ದ ಮಲ್ಲೇಶ್ ಗಣಪೂರ್ ಅವರ ಮೇಲೆ ಕಸಾಯಿ ಖಾನೆ ದಂಧೆಕೊರರ ಗ್ಯಾಂಗ್ ಸಾಮೂಹಿಕವಾಗಿ ಹಲ್ಲೆ ಮಾಡಿದ್ದಾರೆ. ಹಾಡು ಹಗಲೆ ನಡು ಮಾರುಕಟ್ಟೆ ಯಲ್ಲಿ ದುಷ್ಕರ್ಮಿಗಳು ಮಾಡಿದ ಕುಕೃತ್ಯ ಸಿಸಿಟಿವಿಯಲ್ಲಿ ಸೇರೆಯಾಗಿದೆ.

ಕಳೆದ ಮೂರು ವರ್ಷಗಳ ಹಿಂದೆ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ರಾಗಿದ್ದಾಗ ಮಲ್ಲೆಶ್ ಗಣಪೂರ್ ಅವರು ಜಿಲ್ಲೆಯ ವಿವಿಧ ಭಾಗದಲ್ಲಿ ಅಕ್ರಮ ಕಸಾಯಿ ಖಾನೆ ಹಾಗೂ ಅಕ್ರಮ ಜಾನುವಾರು ಸಾಗಾಟ ಮೇಲೆ ದಾಳಿ ಮಾಡಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡಿದ್ದರು. ಈ ಹಳೆ ದ್ವೇಷವನ್ನೆ ಇಟ್ಟಕೊಂಡ ಗ್ಯಾಂಗ್ ಮಲ್ಲೇಶ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಮಲ್ಲೆಶ್ ಗಣಪೂರ್ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ನ್ಯೂಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ಮಾಡ್ತಿದ್ದಾರೆ‌.Body:AnilConclusion:Bidar
ETV Bharat Logo

Copyright © 2024 Ushodaya Enterprises Pvt. Ltd., All Rights Reserved.