ETV Bharat / state

ಬಸವಕಲ್ಯಾಣದಲ್ಲಿ ಸಾಲಬಾಧೆಯಿಂದ ರೈತ ನೇಣಿಗೆ ಶರಣು - ಬೀದರ್​ನಲ್ಲಿ ರೈ​ತ ನೇಣಿಗೆ ಶರಣು

ರಾಜ್ಯದಲ್ಲಿ ರೈತರ ಆತ್ಮಹತ್ಯಾ ಸರಣಿ ಮುಂದುವರೆದಿದ್ದು, ಮತ್ತೆ ಬೀದರ್​ ಜಿಲ್ಲೆಯಲ್ಲಿ ಸಾಲಬಾಧೆ ತಾಳದೆ ರೈತನೊಬ್ಬ ನೇಣಿಗೆ ಶರಣಾಗಿದ್ದಾನೆ.

ರೈತ ನೇಣಿಗೆ ಶರಣು
author img

By

Published : Oct 16, 2019, 11:38 PM IST

Updated : Oct 17, 2019, 8:26 AM IST

ಬೀದರ್​: ಸಾಲ ಬಾಧೆಯಿಂದ ಬೇಸತ್ತ ರೈತ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ಮುಡಬಿವಾಡಿಯಲ್ಲಿ ನಡೆದಿದೆ.

ಗ್ರಾಮದ ಅಂಬಣ್ಣ ಹಣಮಂತಪ್ಪ ಗಡಮಿದೆ (65) ಆತ್ಮಹತ್ಯೆ ಮಾಡಿಕೊಂಡ ರೈತ. ಕೃಷಿ ಕೆಲಸಕ್ಕೆ ಎಂದು ಮಧ್ಯಾಹ್ನ 2ರ ಸುಮಾರಿಗೆ ತನ್ನ ಜಮೀನಿಗೆ ತೆರಳಿದ ರೈತ ಅಂಬಣ್ಣ, ಸಂಜೆ 5ರ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮುಡಬಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಖಾಸಗಿ ವಲಯದಲ್ಲಿ 2.50 ಲಕ್ಷಕ್ಕೂ ಅಧಿಕ ಸಾಲ ಹೊಂದಿದ್ದ ಈತ, ಸಾಲ ತೀರಿಸಲು ಸಾಧ್ಯವಾಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಮುಡಬಿ ಠಾಣೆ ಪೊಲೀಸರ ತಂಡ ತನಿಖೆ ಮುಂದುವರೆಸಿದೆ.

ಬೀದರ್​: ಸಾಲ ಬಾಧೆಯಿಂದ ಬೇಸತ್ತ ರೈತ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ಮುಡಬಿವಾಡಿಯಲ್ಲಿ ನಡೆದಿದೆ.

ಗ್ರಾಮದ ಅಂಬಣ್ಣ ಹಣಮಂತಪ್ಪ ಗಡಮಿದೆ (65) ಆತ್ಮಹತ್ಯೆ ಮಾಡಿಕೊಂಡ ರೈತ. ಕೃಷಿ ಕೆಲಸಕ್ಕೆ ಎಂದು ಮಧ್ಯಾಹ್ನ 2ರ ಸುಮಾರಿಗೆ ತನ್ನ ಜಮೀನಿಗೆ ತೆರಳಿದ ರೈತ ಅಂಬಣ್ಣ, ಸಂಜೆ 5ರ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮುಡಬಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಖಾಸಗಿ ವಲಯದಲ್ಲಿ 2.50 ಲಕ್ಷಕ್ಕೂ ಅಧಿಕ ಸಾಲ ಹೊಂದಿದ್ದ ಈತ, ಸಾಲ ತೀರಿಸಲು ಸಾಧ್ಯವಾಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಮುಡಬಿ ಠಾಣೆ ಪೊಲೀಸರ ತಂಡ ತನಿಖೆ ಮುಂದುವರೆಸಿದೆ.

Intro:(ಗಮನಕ್ಕೆ: ನಮ್ಮ ಸುದ್ದಿಗಳನ್ನು ಬಸವಕಲ್ಯಾಣ ಡೇಟ್ ಲೈನ್ ಮೇಲೆ ಹಾಕಿಕೊಳ್ಳಿ. ಸರ್,)


ಚಿತ್ರಗಳು ಕಳಿಸಲಾಗಿದೆ.




ಬಸವಕಲ್ಯಾಣ: ಸಾಲ ಬಾಧೆಯಿಂದ ಬೇಸತ್ತ ವೃದ್ದ ರೈತನೊಬ್ಬ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮುಡಬಿವಾಡಿಯಲ್ಲಿ ಮಂಗಳವಾರ ನಡೆದಿದೆ.
ಗ್ರಾಮದ ಅಂಬಣ್ಣ ಹಣಮಂತಪ್ಪ ಗಡಮಿದೆ (೬೫) ಆತ್ಮಹತ್ಯೆ ಮಾಡಿಕೊಂಡ ರೈತ.
ಕೃಷಿ ಕಾಯಕ್ಕೆಂದು ಮಧ್ಯಾಹ್ನ ೨ರ ಸುಮಾರಿಗೆ ತನ್ನ ಜಮಿನಿಗೆ ತೆರಳಿದ ರೈತ ಅಂಬಣ್ಣ, ಸಂಜೆ ೫ರ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಡಬಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಖಾಸಗಿ ವಲಯದಲ್ಲಿ ೨.೫೦ ಲಕ್ಷಕ್ಕೂ ಅಧಿಕ ಸಾಲ ಹೊಂದಿದ ಈತ ಸಾಲ ತೀರಿಸಲು ಸಾಧ್ಯವಾಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಮುಡಬಿ ಠಾಣೆ ಪೊಲೀಸರ ತಂಡ ತನಿಖೆ ಮುಂದುವರೆಸಿದ್ದಾರೆ. ಪಿಎಸ್ಐ ವಸಿಮ್ ಪಟೇಲ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದ್ದಾರೆ.

ವರದಿ
ಉದಯಕುಮಾರ ಮುಳೆ
ಈ ಟಿವಿ ಭಾರತ
ಬಸವಕಲ್ಯಾಣ
Body:UDAYAKUMAR MULEConclusion:BASAVAKALYAN
Last Updated : Oct 17, 2019, 8:26 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.