ETV Bharat / state

ಬೈಕ್​ಗೆ ಕಾರು ಡಿಕ್ಕಿ: ​ಸವಾರ ಸ್ಥಳದಲ್ಲೇ ಸಾವು

author img

By

Published : Apr 15, 2019, 1:25 PM IST

ಕಾರು, ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆ ನಂತರ ಕಾರಿನ ಚಾಲಕ ಪರಾರಿಯಾಗಿದ್ದಾನೆ.

ನೆಲಮಂಗಲ ಬಳಿ ಬೈಕ್​ ಕಾರು ಡಿಕ್ಕಿ

ನೆಲಮಂಗಲ: ಹಿಂಬದಿಯಿಂದ ಬಂದ ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಎಡಹಳ್ಳಿ ಬಳಿ ನಡೆದಿದೆ.

bile accident
ನೆಲಮಂಗಲ ಬಳಿ ಬೈಕ್​ ಕಾರು ಡಿಕ್ಕಿ

ವೀರಸಾಗರ ಗ್ರಾಮದ ವೀರಭದ್ರಯ್ಯ (60) ಮೃತ ದುರ್ದೈವಿ. ಬೈಕ್ ಹಿಂಬದಿಯ ಸವಾರ ಲಕ್ಷ್ಮಯ್ಯ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೆಟ್ರೋಲ್ ಹಾಕಿಸಿಕೊಂಡು ವಾಪಸ್‌ ಬರುವಾಗ ಈ ಘಟನೆ ನಡೆದಿದ್ದು, ವೀರಭದ್ರಯ್ಯ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ನೆಲಮಂಗಲ ಬಳಿ ಬೈಕ್​-ಕಾರು ಡಿಕ್ಕಿ

ರಸ್ತೆ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಕೆಲಕಾಲ‌ ಟ್ರಾಫಿಕ್ ಜಾಮ್​ ಉಂಟಾಗಿತ್ತು. ಘಟನೆ ನಂತರ ಕಾರಿನ ಚಾಲಕ ಪರಾರಿಯಾಗಿದ್ದಾನೆ. ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ: ಹಿಂಬದಿಯಿಂದ ಬಂದ ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಎಡಹಳ್ಳಿ ಬಳಿ ನಡೆದಿದೆ.

bile accident
ನೆಲಮಂಗಲ ಬಳಿ ಬೈಕ್​ ಕಾರು ಡಿಕ್ಕಿ

ವೀರಸಾಗರ ಗ್ರಾಮದ ವೀರಭದ್ರಯ್ಯ (60) ಮೃತ ದುರ್ದೈವಿ. ಬೈಕ್ ಹಿಂಬದಿಯ ಸವಾರ ಲಕ್ಷ್ಮಯ್ಯ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೆಟ್ರೋಲ್ ಹಾಕಿಸಿಕೊಂಡು ವಾಪಸ್‌ ಬರುವಾಗ ಈ ಘಟನೆ ನಡೆದಿದ್ದು, ವೀರಭದ್ರಯ್ಯ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ನೆಲಮಂಗಲ ಬಳಿ ಬೈಕ್​-ಕಾರು ಡಿಕ್ಕಿ

ರಸ್ತೆ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಕೆಲಕಾಲ‌ ಟ್ರಾಫಿಕ್ ಜಾಮ್​ ಉಂಟಾಗಿತ್ತು. ಘಟನೆ ನಂತರ ಕಾರಿನ ಚಾಲಕ ಪರಾರಿಯಾಗಿದ್ದಾನೆ. ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಬೈಕ್ ಗೆ ಹಿಂಬದಿಯಿಂದ ಗುದ್ದಿದ ಕಾರು ಬೈಕ್ ಸವಾರ ಸ್ಥಳದಲ್ಲೇ ಸಾವು
Body:ನೆಲಮಂಗಲ: ಹಿಂಬದಿಯಿಂದ ಬೈಕ್ ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸೇರಿಸಲಾಗಿದೆ.


ನೆಲಮಂಗಲ ತಾಲ್ಲೂಕಿನ ಎಡೆಹಳ್ಳಿ ಬಳಿ ಘಟನೆ ನಡೆದಿದ್ದು. ವೀರಸಾಗರ ಗ್ರಾಮದ ವೀರಭದ್ರಯ್ಯ (60) ಮೃತ ದುರ್ದೈವಿ. ಬೈಕ್ ಹಿಂಬದಿಯ ಸವಾರ ಲಕ್ಷಮ್ಯಗೆ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೆಟ್ರೋಲ್ ಹಾಕಿಸಿಕೊಂಡು ವಾಪಸ್‌ ಬರುವಾಗ ಘಟನೆ ನಡೆದಿದ್ದು. ಮೃತ ವೀರಭದ್ರಯ್ಯ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದರು

ರಸ್ತೆ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕೆಲಕಾಲ‌ ಟ್ರಾಫಿಕ್ ಜಾಂ ಉಂಟಾಗಿತ್ತು.
ಘಟನೆ ನಂತರ ಕಾರಿನ ಚಾಲಕ ಪರಾರಿಯಾಗಿದ್ದಾನೆ ಕಾರನ್ನು ಪೊಲೀಸರು ತಮ್ಮ ವಶಕ್ಕೆ ಪಡೆಕೊಂಡಿದ್ದಾರೆ.ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.