ETV Bharat / state

ಬಹುಮತ ಸಾಬೀತಿಗೆ ರಾಜ್ಯಪಾಲರ ಗಡುವು: 'ಕೈ' ಮುಖಂಡ ಉಗ್ರಪ್ಪ ಅಸಮಾಧಾನ - undefined

ರಾಜ್ಯಪಾಲರು ಶುಕ್ರವಾರ ಮಧ್ಯಾಹ್ನ1.30ರೊಳಗೆ ಬಹುಮತ ಸ್ಧಾಪಿಸಲು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಆದೇಶಿಸಿರುವುದು ಸಂವಿಧಾನ ವಿರೋಧಿ ತೀರ್ಮಾನ. ಸುಪ್ರೀಂ ಕೋರ್ಟ್​ಗೆ ಇಲ್ಲದ ಅಧಿಕಾರ ರಾಜ್ಯಪಾಲರಿಗೆ ನೀಡಿದವರಾರು ಎಂದು ಮಾಜಿ ಸಂಸದ ವಿ ಎಸ್ ಉಗ್ರಪ್ಪ ರಾಜ್ಯಪಾಲರ ಗಡುವನ್ನು ಖಂಡಿಸಿದ್ದಾರೆ.

ಮಾಜಿ ಸಂಸದ ವಿ ಎಸ್ ಉಗ್ರಪ್ಪ
author img

By

Published : Jul 19, 2019, 2:23 AM IST

ಬೆಂಗಳೂರು: ವಿಧಾನ ಸಭೆ ಅಧಿವೇಶನ ನಡೆಯುತ್ತಿರುವಾಗ ಆಡಳಿತ ಪಕ್ಷ ಬಹುಮತ ಸಾಬೀತುಪಡಿಸಲು ನಿರ್ದೇಶನ ನೀಡಲು ರಾಜ್ಯಪಾಲರಿಗೆ ಯಾವುದೇ ಅಧಿಕಾರ ಇರುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ವಿ.ಎಸ್ ಉಗ್ರಪ್ಪ ರಾಜ್ಯಪಾಲರ ಗಡುವನ್ನು ಖಂಡಿಸಿದ್ದಾರೆ.

ರಾಜ್ಯಪಾಲರು ಶುಕ್ರವಾರ ಮಧ್ಯಾಹ್ನ1.30ರೊಳಗೆ ಬಹುಮತ ಸಾಬೀತುಪಡಸಲು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಆದೇಶಿಸಿರುವುದು ಸಂವಿಧಾನ ವಿರೋಧಿ ತೀರ್ಮಾನ ಎಂದು ಉಗ್ರಪ್ಪ ಹೇಳಿದರು.

ಪಾರ್ಲಿಮೆಂಟ್ ಅಥವಾ ಅಸೆಂಬ್ಲಿಯಲ್ಲಿ ಯಾವುದೇ ಸದನ ನಡೆಯುತ್ತಿರುವಾಗ ಎಲ್ಲಾ ನಿರ್ಧಾರವನ್ನು ಸ್ಪೀಕರ್ ಮಾತ್ರ ತೆಗೆದುಕೊಳ್ಳಲು ಸಾಧ್ಯ. ಸುಪ್ರೀಂ ಕೋರ್ಟ್​ಗೆ ಇಲ್ಲದ ಅಧಿಕಾರ ರಾಜ್ಯಪಾಲರಿಗೆ ನೀಡಿದವರಾರು ಎಂದು ಪ್ರಶ್ನಿಸಿದ ಅವರು, ರಾಜ್ಯಪಾಲರ ತೀರ್ಮಾನ ಅತ್ಯಂತ ದುರಾದೃಷ್ಟಕರವಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ವಿಧಾನ ಸಭೆ ಅಧಿವೇಶನ ನಡೆಯುತ್ತಿರುವಾಗ ಆಡಳಿತ ಪಕ್ಷ ಬಹುಮತ ಸಾಬೀತುಪಡಿಸಲು ನಿರ್ದೇಶನ ನೀಡಲು ರಾಜ್ಯಪಾಲರಿಗೆ ಯಾವುದೇ ಅಧಿಕಾರ ಇರುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ವಿ.ಎಸ್ ಉಗ್ರಪ್ಪ ರಾಜ್ಯಪಾಲರ ಗಡುವನ್ನು ಖಂಡಿಸಿದ್ದಾರೆ.

ರಾಜ್ಯಪಾಲರು ಶುಕ್ರವಾರ ಮಧ್ಯಾಹ್ನ1.30ರೊಳಗೆ ಬಹುಮತ ಸಾಬೀತುಪಡಸಲು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಆದೇಶಿಸಿರುವುದು ಸಂವಿಧಾನ ವಿರೋಧಿ ತೀರ್ಮಾನ ಎಂದು ಉಗ್ರಪ್ಪ ಹೇಳಿದರು.

ಪಾರ್ಲಿಮೆಂಟ್ ಅಥವಾ ಅಸೆಂಬ್ಲಿಯಲ್ಲಿ ಯಾವುದೇ ಸದನ ನಡೆಯುತ್ತಿರುವಾಗ ಎಲ್ಲಾ ನಿರ್ಧಾರವನ್ನು ಸ್ಪೀಕರ್ ಮಾತ್ರ ತೆಗೆದುಕೊಳ್ಳಲು ಸಾಧ್ಯ. ಸುಪ್ರೀಂ ಕೋರ್ಟ್​ಗೆ ಇಲ್ಲದ ಅಧಿಕಾರ ರಾಜ್ಯಪಾಲರಿಗೆ ನೀಡಿದವರಾರು ಎಂದು ಪ್ರಶ್ನಿಸಿದ ಅವರು, ರಾಜ್ಯಪಾಲರ ತೀರ್ಮಾನ ಅತ್ಯಂತ ದುರಾದೃಷ್ಟಕರವಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

Intro:ಬಹುಮತ ಸಾಬೀತುಪಡಿಸಲು ರಾಜ್ಯಪಾಲರ ಗಡುವು
ಕಾಂಗ್ರೆಸ್ ಮುಖಂಡ ಉಗ್ರಪ್ಪ ಖಂಡನೆ

ಬೆಂಗಳೂರು :

ವಿಧಾನ ಸಭೆ ಅಧಿವೇಶನ
ನಡೆಯುತ್ತಿರುವಾಗ ಆಡಳಿತ ಪಕ್ಷ ಬಹುಮತ ಸಾಬೀತುಪಡಿಸಲು ನಿರ್ದೇಶನ ನೀಡಲು ರಾಜ್ಯಪಾಲರಿಗೆ ಯಾವುದೇ ಅಧಿಕಾರ ಇರುವುದಿಲ್ಲ. ರಾಜ್ಯಪಾಲರು ಶುಕ್ರವಾರ
ಮಧ್ಯಾಹ್ನ1.30ರೊಳಗೆ ಬಹುಮತ ಸ್ಧಾಪಿಸಲು ಮುಖ್ಯ ಮಂತ್ರಿ ಕುಮಾರಸ್ವಾಮಿಯವರಿಗೆ ಆದೇಶಿಸಿರುವುದು ಸಂವಿಧಾನ ವಿರೋಧಿ ತೀರ್ಮಾನ. ಎಂದು ಕಾಂಗ್ರೆಸ್ ಪಕ್ಷದ ಮುಖಂಡರಾದ ಮಾಜಿ ಸಂಸದ ವಿ ಎಸ್ ಉಗ್ರಪ್ಪ ಟೀಕಿಸಿದ್ದಾರೆ.


Body:ಪಾರ್ಲಿಮೆಂಟ್ ಅಥವಾ ಅಸೆಂಬ್ಲಿ ಯಾವುದೇ ಸದನ ನಡೆಯುತ್ತಿರುವಾಗ ಎಲ್ಲಾ ನಿರ್ಧಾರವನ್ನು ಸ್ಪೀಕರ್ ಮಾತ್ರ ತೆಗೆದು ಕೊಳ್ಳಲು ಸಾಧ್ಯ.
ಸುಪ್ರೀಂ ಕೋರ್ಟಿಗೆ ಇಲ್ಲದ ಅಧಿಕಾರ ರಾಜ್ಯಪಾಲರಿಗೆ ನೀಡಿದವರಾರು....? ಎಂದು ಉಗ್ರಪ್ಪ ಮಾದ್ಯಮ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.
ರಾಜ್ಯಪಾಲರ ತೀರ್ಮಾನ ಅತ್ಯಂತ ದುರಾದೃಷ್ಟಕರವಾಗಿದೆ ಎಂದು ಉಗ್ರಪ್ಪ ರಾಜ್ಯಪಾಲರ ತೀರ್ಮಾನವನ್ನು ಖಂಡಿಸಿದ್ದಾರೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.