ETV Bharat / state

ಬೆಂಗಳೂರಿನಲ್ಲಿ ವರುಣನ ಆರ್ಭಟ... ಅಲ್ಲಲ್ಲಿ ಟ್ರಾಫಿಕ್​ ಜಾಮ್​​

ಬೆಂಗಳೂರಿನ ಹಲವೆಡೆ ಗುಡುಗು, ಗಾಳಿ ಸಹಿತ ಮಳೆಯಾಗಿದ್ದು, ಟ್ರಾಫಿಕ್ ಜಾಮ್​ನಿಂದ ವಾಹನ ಸವಾರರು ಪರದಾಡುವಂತಾಯ್ತು.

author img

By

Published : May 15, 2019, 5:22 PM IST

ಸಿಲಿಕಾನ್​ ಸಿಟಿಯಲ್ಲಿ ವರುಣನ ಆರ್ಭಟ

ಬೆಂಗಳೂರು: ನಗರದ ಹಲವೆಡೆ ಗುಡುಗು, ಗಾಳಿ ಸಹಿತ ಮಳೆಯಾಗಿದ್ದು, ಟ್ರಾಫಿಕ್ ಜಾಮ್​ನಿಂದ ವಾಹನ ಸವಾರರು ಪರದಾಡುವಂತಾಯ್ತು.

ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆಯಾಗಿದೆ ಎನ್ನಲಾಗಿದೆ. ವಾಯು ಮೇಲ್ಮೈ ಸುಳಿಯಿಂದ ಹವಾಮಾನ ವೈಪರಿತ್ಯವಾಗಿದೆ. ಹೀಗಾಗಿ ಬೆಂಗಳೂರು ನಗರದ ಮಲ್ಲೇಶ್ವರಂ, ನಾಗವಾರ, ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಶಿವಾಜಿನಗರ ಸೇರಿದಂತೆ ಹಲವೆಡೆ ಮಳೆರಾಯನ ಆರ್ಭಟ ಜೋರಾಗಿದ್ದು, ಟ್ರಾಫಿಕ್ ಜಾಮ್​ನಿಂದ ಜನ ಪರದಾಡುವಂತಾಯ್ತು.

ಸಿಲಿಕಾನ್​ ಸಿಟಿಯಲ್ಲಿ ವರುಣನ ಆರ್ಭಟ

ಇನ್ನು ಜೂನ್ 1ರಿಂದ ಮುಂಗಾರು ಮಳೆ ಆರಂಭವಾಗಲಿದ್ದು, ಮುಂಗಾರು ಆರಂಭಕ್ಕೂ ಮುನ್ನ ಹಲವೆಡೆ ಗುಡುಗು ಸಹಿತ ಮಳೆಯಾಗುವುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು: ನಗರದ ಹಲವೆಡೆ ಗುಡುಗು, ಗಾಳಿ ಸಹಿತ ಮಳೆಯಾಗಿದ್ದು, ಟ್ರಾಫಿಕ್ ಜಾಮ್​ನಿಂದ ವಾಹನ ಸವಾರರು ಪರದಾಡುವಂತಾಯ್ತು.

ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆಯಾಗಿದೆ ಎನ್ನಲಾಗಿದೆ. ವಾಯು ಮೇಲ್ಮೈ ಸುಳಿಯಿಂದ ಹವಾಮಾನ ವೈಪರಿತ್ಯವಾಗಿದೆ. ಹೀಗಾಗಿ ಬೆಂಗಳೂರು ನಗರದ ಮಲ್ಲೇಶ್ವರಂ, ನಾಗವಾರ, ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಶಿವಾಜಿನಗರ ಸೇರಿದಂತೆ ಹಲವೆಡೆ ಮಳೆರಾಯನ ಆರ್ಭಟ ಜೋರಾಗಿದ್ದು, ಟ್ರಾಫಿಕ್ ಜಾಮ್​ನಿಂದ ಜನ ಪರದಾಡುವಂತಾಯ್ತು.

ಸಿಲಿಕಾನ್​ ಸಿಟಿಯಲ್ಲಿ ವರುಣನ ಆರ್ಭಟ

ಇನ್ನು ಜೂನ್ 1ರಿಂದ ಮುಂಗಾರು ಮಳೆ ಆರಂಭವಾಗಲಿದ್ದು, ಮುಂಗಾರು ಆರಂಭಕ್ಕೂ ಮುನ್ನ ಹಲವೆಡೆ ಗುಡುಗು ಸಹಿತ ಮಳೆಯಾಗುವುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Intro:RainBody:*ಸಿಲಿಕಾನ್ ಸಿಟಿಗೆ ಮತ್ತೆ ಮಳೆರಾಯನ ಎಂಟ್ರಿ*

ನಗರದ ಹಲವೆಡೆ ಗುಡುಗು, ಗಾಳಿ ಸಹಿತ ಮಳೆಯಾಗುತ್ತಿದ್ದು ಹೆಬ್ಬಾಳ, ಮಲ್ಲೇಶ್ವರಂ, ನಾಗವಾರ, ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಶಿವಾಜಿನಗರ ಸೇರಿದಂತೆ ಹಲವೆಡೆ ಟ್ರಾಫಿಕ್ ಜಾಮ್ ನಿಂದ ಜನ ಪರದಾಡುತ್ತಿದ್ದಾರೆ.

ಮಧ್ಯ ಮಹರಾಷ್ಟ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ
ರಾಜ್ಯದ ಹಲವೆಡೆ ಇಂದು ಮಳೆಯಾಗೋ ಸಾಧ್ಯತೆ ಎಂದು ತಿಳಿದು ಬಂದಿದೆ,ವಾಯು ಮೇಲ್ಮೈ ಸುಳಿಯಿಂದ ಹವಾಮಾನ ವೈಪರಿತ್ಯವಾಗಿದೆ.

ಜೂನ್ 1 ರಿಂದ ಮುಂಗಾರು ಮಳೆ ಆರಂಭವಾಗಲಿದ್ದು,ಮುಂಗಾರು ಆರಂಭಕ್ಕೂ ಮುನ್ನ ಹಲವೆಡೆ ಗುಡುಗು ಸಹಿತ ಮಳೆಯಾಗುವುದು ಎಂದು,ಹವಾಮಾನ ಇಲಾಖೆಯ ನಿರ್ದೇಶಕ ಸುಂದರ್ ಮೇತ್ರಿ ಅವರಿಂದ ಮಾಹಿತಿ ನೀಡಿದ್ದಾರೆ.Conclusion:Banglore
ETV Bharat Logo

Copyright © 2024 Ushodaya Enterprises Pvt. Ltd., All Rights Reserved.