ETV Bharat / state

ಅಕ್ರಮ ಗಣಿಗಾರಿಕೆ ಪ್ರಕರಣ ... ಶಾಸಕ ಬಿ. ನಾಗೇಂದ್ರ ಪೊಲೀಸ್​ ವಶಕ್ಕೆ - undefined

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ ವಿಚಾರಣೆಗೆ ಗೈರುಹಾಜರಾಗಿದ್ದ ಶಾಸಕ ಬಿ. ನಾಗೇಂದ್ರರನ್ನು ಪೊಲೀಸ್​ ವಶಕ್ಕೆ ಪಡೆಯುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ‌ ಹೊರಡಿಸಿದೆ. ಸದ್ಯ ಶಾಸಕ ನಾಗೇಂದ್ರ ಪೊಲೀಸ್​ ವಶದಲ್ಲಿದ್ದಾರೆ.

ಶಾಸಕ ಬಿ. ನಾಗೇಂದ್ರ ಪೊಲೀಸ್​ ವಶಕ್ಕೆ
author img

By

Published : Apr 29, 2019, 4:47 PM IST

ಬೆಂಗಳೂರು: ಬಳ್ಳಾರಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಿ. ನಾಗೇಂದ್ರ ಅವರನ್ನು ಪೊಲೀಸರ ವಶಕ್ಕೆ ನೀಡಿ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ‌ ಹೊರಡಿಸಿದೆ.

ಶಾಸಕ ನಾಗೇಂದ್ರ ಈವರೆಗಿನ ವಿಚಾರಣೆ ವೇಳೆ ಗೈರು ಹಾಜರಾಗಿದ್ದರು. ಹೀಗಾಗಿ ಶಾಸಕ ನಾಗೇಂದ್ರ ವಿರುದ್ಧ ಕೋರ್ಟ್, ಜಾಮೀನುರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು NBW ರಿಕಾಲ್ ಮಾಡಿಸಿಕೊಳ್ಳಲು ಕೋರ್ಟ್​ಗೆ ಹಾಜರಾದ ವೇಳೆ ವಶಕ್ಕೆ ಪಡೆಯುವಂತೆ ಕೋರ್ಟ್ ಸೂಚನೆ ನೀಡಿದೆ. ಸದ್ಯ ಶಾಸಕ‌ ಪೊಲೀಸರ ವಶದಲ್ಲಿದ್ದಾರೆ.

ಪ್ರಕರಣವೇನು...

ವೆಂಕಟೇಶ್ವರ ಟ್ರಾನ್ಸ್‌ಪೋರ್ಟ್‌ ಕಂಪನಿಯಿಂದ ₹ 50 ಸಾವಿರ ಮೆಟ್ರಿಕ್​ ಟನ್ ಅದಿರು ಸಾಗಣಿಕೆ ಮಾಡಿದ್ದ ಪ್ರಕರಣದಲ್ಲಿ ಶಾಸಕ ನಾಗೇಂದ್ರ ಆರೋಪಿಯಾಗಿದ್ದಾರೆ.‌ ಈ ಸಂಬಂಧ‌ ಸುಪ್ರೀಂಕೋರ್ಟ್ ಆದೇಶದ ಮೇಲೆ ಸಿಬಿಐ ಟೀಂ ತನಿಖೆ ನಡೆಸಿ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ಬೆಂಗಳೂರು: ಬಳ್ಳಾರಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಿ. ನಾಗೇಂದ್ರ ಅವರನ್ನು ಪೊಲೀಸರ ವಶಕ್ಕೆ ನೀಡಿ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ‌ ಹೊರಡಿಸಿದೆ.

ಶಾಸಕ ನಾಗೇಂದ್ರ ಈವರೆಗಿನ ವಿಚಾರಣೆ ವೇಳೆ ಗೈರು ಹಾಜರಾಗಿದ್ದರು. ಹೀಗಾಗಿ ಶಾಸಕ ನಾಗೇಂದ್ರ ವಿರುದ್ಧ ಕೋರ್ಟ್, ಜಾಮೀನುರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು NBW ರಿಕಾಲ್ ಮಾಡಿಸಿಕೊಳ್ಳಲು ಕೋರ್ಟ್​ಗೆ ಹಾಜರಾದ ವೇಳೆ ವಶಕ್ಕೆ ಪಡೆಯುವಂತೆ ಕೋರ್ಟ್ ಸೂಚನೆ ನೀಡಿದೆ. ಸದ್ಯ ಶಾಸಕ‌ ಪೊಲೀಸರ ವಶದಲ್ಲಿದ್ದಾರೆ.

ಪ್ರಕರಣವೇನು...

ವೆಂಕಟೇಶ್ವರ ಟ್ರಾನ್ಸ್‌ಪೋರ್ಟ್‌ ಕಂಪನಿಯಿಂದ ₹ 50 ಸಾವಿರ ಮೆಟ್ರಿಕ್​ ಟನ್ ಅದಿರು ಸಾಗಣಿಕೆ ಮಾಡಿದ್ದ ಪ್ರಕರಣದಲ್ಲಿ ಶಾಸಕ ನಾಗೇಂದ್ರ ಆರೋಪಿಯಾಗಿದ್ದಾರೆ.‌ ಈ ಸಂಬಂಧ‌ ಸುಪ್ರೀಂಕೋರ್ಟ್ ಆದೇಶದ ಮೇಲೆ ಸಿಬಿಐ ಟೀಂ ತನಿಖೆ ನಡೆಸಿ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.

Intro:ಬಳ್ಳಾರಿ ಅಕ್ರಮ ಗಣಿಗಾರಿಕೆ ಪ್ರಕರಣ
ಬಿ.ನಾಗೇಂದ್ರ ಪೊಲೀಸರ ವಶಕ್ಕೆ ನೀಡಿ‌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ‌

ಬಳ್ಳಾರಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ
ಶಾಸಕ ಬಿ.ನಾಗೇಂದ್ರ ಪೊಲೀಸರ ವಶಕ್ಕೆ ನೀಡಿ
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ‌ ಹೊರಡಿಸಿದೆ. ಶಾಸಕ ನಾಗೇಂದ್ರ ಕಳೆದ ವಿಚಾರಣೆ ವೇಳೆ ಗೈರಾಗಿದ್ದ ಹೀಗಾಗಿ ಶಾಸಕ ನಾಗೇಂದ್ರ ವಿರುದ್ದ ಜಾಮೀನು ರಹಿತ ವಾರಂಟ್ ಜಾರಿ ಮಾಡಿದ್ದ ಕೋರ್ಟ್. NBW ರಿಕಾಲ್ ಮಾಡಿಸಿಕೊಳ್ಳಲು ಕೋರ್ಟ್ ಗೆ ಇಂದು ಹಾಜರಾದ ವೇಳೆ ವಶಕ್ಕೆ ಪಡೆಯುವಂತೆ ಕೋರ್ಟ್ ಸೂಚನೆ ನೀಡಿದ್ದು ಸದ್ಯ ಶಾಸಕ‌ ಕೋರ್ಟ್ ‌ಬಳಿ ಪೊಲಿಸರ ವಶದಲ್ಲಿದ್ದಾರೆ..

ವೆಂಕಟೇಶ್ವರ ಟ್ರಾನ್ಸ್‌ಪೋರ್ಟ್‌ ಕಂಪನಿಯಿಂದ ₹ 50 ಸಾವಿರ ಮೆಟ್ರಿಕ್​ಟನ್ ಅದಿರು ಸಾಗಾಣಿ ಕೆ ಮಾಡಿದ್ದ ಪ್ರಕರಣದಲ್ಲಿ ನಾಗೇಂದ್ರ ಆರೋಪಿಯಾಗಿದ್ದಾರೆ‌ ಈ ಸಂಬಂಧ‌ ಸುಪ್ರೀಂ ಕೋರ್ಟ್ ಆದೇಶದ ಮೇಲೆ ಸಿಬಿಐ ಟೀಂ ತನಿಖೆ ನಡೆಸಿ ಚಾರ್ಜ್ ಶೀಟ್ ನ್ಯಾಯಲಯಕ್ಕೆ ಸಲ್ಲಿಸಿತ್ತು. Body:KN_BNG_08-29-NAGENDRA_7204498-BHAVYAConclusion:KN_BNG_08-29-NAGENDRA_7204498-BHAVYA

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.