ETV Bharat / state

ಕೋರ್ಟ್​ಗೆ ಸಂಜೆಯೊಳಗೆ‌ ಅತೃಪ್ತ ಶಾಸಕರ ಕುರಿತು ನನ್ನ ನಿರ್ಧಾರ ತಿಳಿಸುತ್ತೇನೆ: ಸ್ಪೀಕರ್​​​ - undefined

ಸುಪ್ರೀಂ ಕೋರ್ಟ್ ಸೂಚನೆ ನೀಡಿರುವ ವಿಚಾರವಾಗಿ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದು, ಹತ್ತು ಶಾಸಕರು ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.‌ ಆ ಸಂಬಂಧ ವಿಚಾರಣೆ ಮಾಡುತ್ತೇನೆ. ಸಂಜೆಯೊಳಗಡೆ ಒಂದು ತೀರ್ಮಾನ ಮಾಡಿ, ಕೋರ್ಟ್​ಗೆ ತಿಳಿಸಲಾಗುವುದು. ಜೊತೆಗೆ ಸುಪ್ರೀಂ ಕೋರ್ಟ್​ಗೆ ನನ್ನ ಪರವಾಗಿ ವಕೀಲರು ಹಾಜರಾಗಲಿದ್ದಾರೆ ಎಂದು ತಿಳಿಸಿದರು.

ಸ್ಪೀಕರ್ ರಮೇಶ್ ಕುಮಾರ್
author img

By

Published : Jul 11, 2019, 3:32 PM IST

ಬೆಂಗಳೂರು: ಅತೃಪ್ತ ಶಾಸಕರ ಸಂಬಂಧ ವಿಚಾರಣೆ ಮಾಡಿ ನಿಮ್ಮ ನಿರ್ಧಾರ ತಿಳಿಸುವಂತೆ ಸುಪ್ರೀಂ ಕೋರ್ಟ್ ಹೇಳಿದ್ದು, ಅದರ ಪ್ರಕಾರ ಸಂಜೆಯೊಳಗೆ ನನ್ನ‌ ನಿರ್ಧಾರವನ್ನು ಕೋರ್ಟ್​ಗೆ ತಿಳಿಸುತ್ತೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ಸುಪ್ರೀಂ ಕೋರ್ಟ್ ಸೂಚನೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹತ್ತು ಶಾಸಕರು ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.‌ ಆ ಸಂಬಂಧ ವಿಚಾರಣೆ ಮಾಡುತ್ತೇನೆ. ಸಂಜೆಯೊಳಗಡೆ ಒಂದು ತೀರ್ಮಾನ ಮಾಡಿ, ಕೋರ್ಟ್​ಗೆ ತಿಳಿಸಲಾಗುವುದು. ಜೊತೆಗೆ ಸುಪ್ರೀಂ ಕೋರ್ಟ್​ಗೆ ನನ್ನ ಪರವಾಗಿ ವಕೀಲರು ಹಾಜರಾಗಲಿದ್ದಾರೆ ಎಂದು ತಿಳಿಸಿದರು.

ನನ್ನ ಪರ ವಕೀಲರು ಏನು ಹೇಳಬೇಕು ಅದನ್ನು ಕೋರ್ಟ್​ನಲ್ಲಿ ಹೇಳುತ್ತಾರೆ. ಆಮೇಲೆ ಏನಾಗುತ್ತದೆ ನೋಡೋಣ. ಹತ್ತು ಜನ ಶಾಸಕರು ಮೊದಲು ಇಲ್ಲಿಗೆ ಬರಲಿ, ಪೊಲೀಸರು ಭದ್ರತೆ ಕೊಡುತ್ತಾರೆ. ಅವರು ಏನು ಹೇಳುತ್ತಾರೆ ಎಂದು ಕೇಳಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಬೆಂಗಳೂರು: ಅತೃಪ್ತ ಶಾಸಕರ ಸಂಬಂಧ ವಿಚಾರಣೆ ಮಾಡಿ ನಿಮ್ಮ ನಿರ್ಧಾರ ತಿಳಿಸುವಂತೆ ಸುಪ್ರೀಂ ಕೋರ್ಟ್ ಹೇಳಿದ್ದು, ಅದರ ಪ್ರಕಾರ ಸಂಜೆಯೊಳಗೆ ನನ್ನ‌ ನಿರ್ಧಾರವನ್ನು ಕೋರ್ಟ್​ಗೆ ತಿಳಿಸುತ್ತೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ಸುಪ್ರೀಂ ಕೋರ್ಟ್ ಸೂಚನೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹತ್ತು ಶಾಸಕರು ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.‌ ಆ ಸಂಬಂಧ ವಿಚಾರಣೆ ಮಾಡುತ್ತೇನೆ. ಸಂಜೆಯೊಳಗಡೆ ಒಂದು ತೀರ್ಮಾನ ಮಾಡಿ, ಕೋರ್ಟ್​ಗೆ ತಿಳಿಸಲಾಗುವುದು. ಜೊತೆಗೆ ಸುಪ್ರೀಂ ಕೋರ್ಟ್​ಗೆ ನನ್ನ ಪರವಾಗಿ ವಕೀಲರು ಹಾಜರಾಗಲಿದ್ದಾರೆ ಎಂದು ತಿಳಿಸಿದರು.

ನನ್ನ ಪರ ವಕೀಲರು ಏನು ಹೇಳಬೇಕು ಅದನ್ನು ಕೋರ್ಟ್​ನಲ್ಲಿ ಹೇಳುತ್ತಾರೆ. ಆಮೇಲೆ ಏನಾಗುತ್ತದೆ ನೋಡೋಣ. ಹತ್ತು ಜನ ಶಾಸಕರು ಮೊದಲು ಇಲ್ಲಿಗೆ ಬರಲಿ, ಪೊಲೀಸರು ಭದ್ರತೆ ಕೊಡುತ್ತಾರೆ. ಅವರು ಏನು ಹೇಳುತ್ತಾರೆ ಎಂದು ಕೇಳಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

Intro:GggBody:KN_BNG_02_SPEAKER_BYTE_SCRIPT_7201951

ಅತೃಪ್ತ ಶಾಸಕರ ಸಂಬಂಧ ಸಂಜೆಯೊಳಗೆ‌ ಕೋರ್ಟ್ ಗೆ ನನ್ನ ನಿರ್ಧಾರ ತಿಳಿಸುತ್ತೇನೆ: ಸ್ಪೀಕರ್

ಬೆಂಗಳೂರು: ಅತೃಪ್ತ ಶಾಸಕರ ಸಂಬಂಧ ವಿಚಾರಣೆ ಮಾಡಿ ನಿಮ್ಮ ನಿರ್ಧಾರ ತಿಳಿಸುವಂತೆ ಸುಪ್ರೀಂ ಕೋರ್ಟ್ ಹೇಳಿದ್ದು, ಅದರ ಪ್ರಕಾರ ಸಂಜೆಯೊಳಗೆ ನನ್ನ‌ ನಿರ್ಧಾರವನ್ನು ಕೋರ್ಟ್ಗೆ ತಿಳಿಸುತ್ತೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಸೂಚನೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಹತ್ತು ಶಾಸಕರು ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದರೆ.‌ ಆ ಸಂಬಂಧ ವಿಚಾರಣೆ ಮಾಡುತ್ತೇನೆ. ಸಂಜೆಯೊಳಗಡೆ ಒಂದು ತೀರ್ಮಾನ ಮಾಡಿ, ಕೋರ್ಟ್ ಗೆ ತಿಳಿಸಲಾಗುವುದು. ಇನ್ನು ಸುಪ್ರೀಂ ಕೋರ್ಟ್ ಗೆ ನನ್ನ ಪರವಾಗಿ ವಕೀಲರು ಹಾಜರಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ನನ್ನ ವಕೀಲರು ಏನು ಹೇಳಬೇಕು ಅದನ್ನು ಕೋರ್ಟ್ ನಲ್ಲಿ ಹೇಳುತ್ತಾರೆ. ಅದರ ಮೇಲೆ‌ ಏನಾಗುತ್ತದೆ ಆಮೇಲೆ ನೋಡೋಣ. ಹತ್ತು ಜನ ಶಾಸಕರು ಇಲ್ಲಿಗೆ ಬರಲಿ ಮೊದಲು. ಪೋಲಿಸರು ಭದ್ರತೆ ಕೊಡುತ್ತಾರೆ. ಗೌರವಯುತವಾಗಿ ಸ್ವೀಕಾರ ಮಾಡುತ್ತೇವೆ. ಅವರು ಏನು ಹೇಳುತ್ತಾರೆ ಕೇಳುತ್ತೇವೆ. ಕಾನೂನು ಪ್ರಕಾರ ಕ್ರಮ ತಗೊಳುತ್ತೇವೆ ಎಂದು ತಿಳಿಸಿದರು.Conclusion:Ggg

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.