ETV Bharat / state

ಸಂಪರ್ಕಕ್ಕೆ ಸಿಗದ ದೇವನಹಳ್ಳಿ ಶಾಸಕ: ಅತೃಪ್ತ ಜೆಡಿಎಸ್​​​​​​​ ಶಾಸಕರ ಲಿಸ್ಟ್​​ಗೆ ನಿಸರ್ಗ?

author img

By

Published : Jul 6, 2019, 6:36 PM IST

ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರ ಫೋನ್ ಸ್ವಿಚ್ ಆಫ್ ಆಗಿದ್ದು, ಬೆಳಗ್ಗೆಯಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಹೀಗಾಗಿ ಅತೃಪ್ತ ಜೆಡಿಎಸ್ ಶಾಸಕರ ಲಿಸ್ಟ್​​ಗೆ ಇವರೂ ಸೇರಿದ್ದಾರಾ ಎಂಬ ಮಾತುಗಳು ಕೇಳಿಬರುತ್ತಿವೆ.

ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಶಾಸಕರ ರಾಜೀನಾಮೆ ಪರ್ವ ಹಿನ್ನೆಲೆ ಮತ್ತೋರ್ವ ಜೆಡಿಎಸ್ ಶಾಸಕ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಬೆಳಗ್ಗೆಯಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗಿದೆ.

ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರ ಫೋನ್ ಸ್ವಿಚ್ ಆಫ್ ಆಗಿದ್ದು, ಬೆಳಗ್ಗೆಯಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲವಂತೆ. ಇದರಿಂದ ಮೂವರು ಅತೃಪ್ತ ಜೆಡಿಎಸ್ ಶಾಸಕರ ಜೊತೆ ನಿಸರ್ಗ ಕೂಡ ಸೇರಿಕೊಂಡಿದ್ದಾರಾ ಅನ್ನೋ ಅನುಮಾನ ಮೂಡಿದೆ.

ಮೈತ್ರಿ ಸರ್ಕಾರದಲ್ಲಿ ನಿಸರ್ಗ ನಾರಾಯಣಸ್ವಾಮಿ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರದೇಶ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಪಡೆದಿದ್ದರು. ನಂತರ ಕೇವಲ ಒಂದೂವರೆ ತಿಂಗಳಲ್ಲೇ ಈ ಸ್ಥಾನ ಕಾಂಗ್ರೆಸ್ ಶಾಸಕ ವೆಂಕಟರಮಣಯ್ಯರ ಪಾಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ನಿಸರ್ಗ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.

ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಶಾಸಕರ ರಾಜೀನಾಮೆ ಪರ್ವ ಹಿನ್ನೆಲೆ ಮತ್ತೋರ್ವ ಜೆಡಿಎಸ್ ಶಾಸಕ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಬೆಳಗ್ಗೆಯಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗಿದೆ.

ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರ ಫೋನ್ ಸ್ವಿಚ್ ಆಫ್ ಆಗಿದ್ದು, ಬೆಳಗ್ಗೆಯಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲವಂತೆ. ಇದರಿಂದ ಮೂವರು ಅತೃಪ್ತ ಜೆಡಿಎಸ್ ಶಾಸಕರ ಜೊತೆ ನಿಸರ್ಗ ಕೂಡ ಸೇರಿಕೊಂಡಿದ್ದಾರಾ ಅನ್ನೋ ಅನುಮಾನ ಮೂಡಿದೆ.

ಮೈತ್ರಿ ಸರ್ಕಾರದಲ್ಲಿ ನಿಸರ್ಗ ನಾರಾಯಣಸ್ವಾಮಿ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರದೇಶ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಪಡೆದಿದ್ದರು. ನಂತರ ಕೇವಲ ಒಂದೂವರೆ ತಿಂಗಳಲ್ಲೇ ಈ ಸ್ಥಾನ ಕಾಂಗ್ರೆಸ್ ಶಾಸಕ ವೆಂಕಟರಮಣಯ್ಯರ ಪಾಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ನಿಸರ್ಗ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.

Intro:KN_BNG_03_06_Narayanaswamy_Ambarish_7203301
Slug: ಅತೃಪ್ತ ಜೆಡಿಎಸ್ ಶಾಸಕರ ಲಿಸ್ಟ್ ಗೆ ಮತ್ತೊಬ್ಬರು ಸೇರ್ಪಡೆ..? : ಸಂಪರ್ಕಕ್ಕೆ ಸಿಗದ ದೇವನಹಳ್ಳಿ ಶಾಸಕ

ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಶಾಸಕರ ರಾಜೀನಾಮೆ ಪರ್ವ ಹಿನ್ನಲೆ, ಮತ್ತೋರ್ವ ಜೆಡಿಎಸ್ ಶಾಸಕ ಪೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಬೆಳಗ್ಗೆಯಿಂದ ಯಾರ ಸಂಪರ್ಕಕ್ಕೆ ಸಿಗುತ್ತಿಲ್ಲ.. ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಪೋನ್ ಸ್ವಿಚ್ ಆಫ್ ಆಗಿದ್ದು, ಬೆಳಗ್ಗೆಯಿಂದ ಯಾರಿಗೂ ಸಿಕ್ಕಿಲ್ಲ.. ಇದರಿಂದ ಮೂವರು ಅತೃಪ್ತ ಜೆಡಿಎಸ್ ಶಾಸಕರ ಜೊತೆ ನಿಸರ್ಗ ಸೇರಿಕೊಂಡಿದ್ದರಾ? ಅನ್ನೋ ಅನುಮಾನ ಸೃಷ್ಟಿಯಾಗಿದೆ..

ಮೈತ್ರಿ ಸರ್ಕಾರದಲ್ಲಿ ಪ್ರಬಲ ಬಯ್ಯಪ್ಪ ಅಧ್ಯಕ್ಷ ಸ್ಥಾನ ಪಡೆದಿದ್ದ ನಿಸರ್ಗ ನಾರಾಯಣಸ್ವಾಮಿ.. ನಂತರ ಕೇವಲ ಒಂದೊವರೆ ತಿಂಗಳಲ್ಲೆ ಬಯ್ಯಪ್ಪ ನಿಗಮ ಮಂಡಳಿ ಕಾಂಗ್ರೆಸ್ ಶಾಸಕ ವೆಂಕಟರಮಣಯ್ಯ ರ ಪಾಲಾಗಿತ್ತು.. ಈ ಹಿನ್ನೆಲೆಯಲ್ಲಿ ಶಾಸಕ ನಿಸರ್ಗ ಅಸಮಾಧಾನಗೊಂಡಿದ್ದರು ಎನ್ನಲಾಗಿದ್ದು, ದೇವನಹಳ್ಳಿ ಶಾಸಕರ ನಡೆ ತೀರ್ವ ಕುತೂಹಲ ಸೃಷ್ಠಿಸಿದೆ.. Body:NoConclusion:No

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.