ETV Bharat / state

ನೂತನ ಶಾಸಕರಾಗಿ ಕುಸುಮ ಶಿವಳ್ಳಿ, ಅವಿನಾಶ್ ಜಾಧವ್ ಪ್ರಮಾಣವಚನ ಸ್ವೀಕಾರ

ಕುಂದಗೋಳ ಶಾಸಕಿ ಕುಸುಮ ಶಿವಳ್ಳಿ ಹಾಗೂ ಚಿಂಚೋಳಿ ಶಾಸಕ ಅವಿನಾಶ್ ಜಾಧವ್​ಗೆ ಸ್ಪೀಕರ್ ರಮೇಶ್ ಕುಮಾರ್ ಪ್ರಮಾಣವಚನ ಬೋಧಿಸಿದರು. ಇಬ್ಬರೂ ನೂತನ ಶಾಸಕರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.

author img

By

Published : May 28, 2019, 12:01 AM IST

ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕುಂದಗೋಳ ಶಾಸಕಿ ಕುಸುಮ ಶಿವಳ್ಳಿ ಹಾಗೂ ಚಿಂಚೋಳಿ ಶಾಸಕ ಅವಿನಾಶ್ ಜಾಧವ್ ಇಂದು ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದ ತಮ್ಮ ಚೇಂಬರ್​ನಲ್ಲಿ ಸ್ಪೀಕರ್ ರಮೇಶ್ ಕುಮಾರ್ ಇಬ್ಬರು ನೂತನ ಶಾಸಕರಿಗೆ ಪ್ರತ್ಯೇಕವಾಗಿ ಪ್ರಮಾಣವಚನ ಬೋಧಿಸಿದರು. ನೂತನ ಶಾಸಕರಿಬ್ಬರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕಾರ ಮಾಡುತ್ತಿರುವ ಕುಸುಮ ಶಿವಳ್ಳಿ

ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಆಗಿರುವ ಕುಸುಮ ಶಿವಳ್ಳಿ ತಮ್ಮ ಕುಟುಂಬ ಸಮೇತರಾಗಿ ಆಗಮಿಸಿ, ಪ್ರಮಾಣವಚನ ಸ್ವೀಕಾರ ಮಾಡಿದರು. ರಾಜಕೀಯವಾಗಿ ಏನೇ ಸಲಹೆಗಳು ಬೇಕಾದರು ಕೇಳಮ್ಮ ನಾವು ಸಲಹೆ ನೀಡುತ್ತೇವೆ ಎಂದು ಸ್ಪೀಕರ್ ರಮೇಶ್ ಕುಮಾರ್ ಕುಸುಮ ಶಿವಳ್ಳಿಗೆ ಅಭಯ ನೀಡಿದರು.‌ ಜತೆಗೆ ನೀನು ಇನ್ನೂ ಓದಬೇಕು, ಈಗಲೇ ರಾಜಕೀಯದ ಬಗ್ಗೆ ತಲೆ ಕೆಡೆಸಿಕೊಳ್ಳಬಾರದು ಎಂದು ರಮೇಶ್ ಕುಮಾರ್ ಶಿವಳ್ಳಿ ಮಗನಿಗೆ ಕಿವಿಮಾತು ಹೇಳಿದರು.

OATH TAKING
ಅವಿನಾಶ್ ಜಾಧವ್ ಪ್ರಮಾಣವಚನ ಸ್ವೀಕಾರ

ಇನ್ನು, ಸಂಸದ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಕೂಡ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ತಂದೆ ಉಮೇಶ್ ಜಾಧವ್, ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್, ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಉಪಸ್ಥಿತರಿದ್ದರು.

ಬೆಂಗಳೂರು: ಕುಂದಗೋಳ ಶಾಸಕಿ ಕುಸುಮ ಶಿವಳ್ಳಿ ಹಾಗೂ ಚಿಂಚೋಳಿ ಶಾಸಕ ಅವಿನಾಶ್ ಜಾಧವ್ ಇಂದು ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದ ತಮ್ಮ ಚೇಂಬರ್​ನಲ್ಲಿ ಸ್ಪೀಕರ್ ರಮೇಶ್ ಕುಮಾರ್ ಇಬ್ಬರು ನೂತನ ಶಾಸಕರಿಗೆ ಪ್ರತ್ಯೇಕವಾಗಿ ಪ್ರಮಾಣವಚನ ಬೋಧಿಸಿದರು. ನೂತನ ಶಾಸಕರಿಬ್ಬರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕಾರ ಮಾಡುತ್ತಿರುವ ಕುಸುಮ ಶಿವಳ್ಳಿ

ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಆಗಿರುವ ಕುಸುಮ ಶಿವಳ್ಳಿ ತಮ್ಮ ಕುಟುಂಬ ಸಮೇತರಾಗಿ ಆಗಮಿಸಿ, ಪ್ರಮಾಣವಚನ ಸ್ವೀಕಾರ ಮಾಡಿದರು. ರಾಜಕೀಯವಾಗಿ ಏನೇ ಸಲಹೆಗಳು ಬೇಕಾದರು ಕೇಳಮ್ಮ ನಾವು ಸಲಹೆ ನೀಡುತ್ತೇವೆ ಎಂದು ಸ್ಪೀಕರ್ ರಮೇಶ್ ಕುಮಾರ್ ಕುಸುಮ ಶಿವಳ್ಳಿಗೆ ಅಭಯ ನೀಡಿದರು.‌ ಜತೆಗೆ ನೀನು ಇನ್ನೂ ಓದಬೇಕು, ಈಗಲೇ ರಾಜಕೀಯದ ಬಗ್ಗೆ ತಲೆ ಕೆಡೆಸಿಕೊಳ್ಳಬಾರದು ಎಂದು ರಮೇಶ್ ಕುಮಾರ್ ಶಿವಳ್ಳಿ ಮಗನಿಗೆ ಕಿವಿಮಾತು ಹೇಳಿದರು.

OATH TAKING
ಅವಿನಾಶ್ ಜಾಧವ್ ಪ್ರಮಾಣವಚನ ಸ್ವೀಕಾರ

ಇನ್ನು, ಸಂಸದ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಕೂಡ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ತಂದೆ ಉಮೇಶ್ ಜಾಧವ್, ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್, ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಉಪಸ್ಥಿತರಿದ್ದರು.

Intro:Oath takingBody:KN_BNG_06_27_NEWMLA_OATHTAKING_SCRIPT_VENKAT_7201951

ನೂತನ ಶಾಸಕರಾದ ಕುಸುಮ ಶಿವಳ್ಳಿ, ಅವಿನಾಶ್ ಜಾಧವ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕುಂದಗೋಳ ಶಾಸಕಿ ಕುಸುಮ ಶಿವಳ್ಳಿ ಹಾಗೂ ಚಿಂಚೋಳಿ ಶಾಸಕ ಅವಿನಾಶ್ ಜಾಧವ್ ಇಂದು ಪ್ರಮಾಣ ವಚನ ಸ್ವೀಕಾರ‌ ಮಾಡಿದರು.

ವಿಧಾನಸೌಧದ ತಮ್ಮ ಚೇಂಬರ್ ನಲ್ಲಿ ರಮೇಶ್ ಕುಮಾರ್ ಇಬ್ಬರು ನೂತನ ಶಾಸಕರಿಗೆ ಪ್ರತ್ಯೇಕವಾಗಿ ಪ್ರಮಾಣ ವಚನ ಬೋಧಿಸಿದರು. ಇಬ್ಬರೂ ನೂತನ ಶಾಸಕರು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಆಗಿರುವ ಕುಸುಮ ಶಿವಳ್ಳಿ ತಮ್ಮ‌ಕುಟುಂಬ ಸಮೇತರಾಗಿ ಆಗಮಿಸಿ, ಪ್ರಮಾಣ ವಚನ ಸ್ವೀಕಾರ ಮಾಡಿದರು.

ರಾಜಕೀಯವಾಗಿ ಏನೇ ಸಲಹೆಗಳು ಬೇಕಾದರು ಕೇಳಮ್ಮ ನಾವು ಸಲಹೆ ನೀಡುತ್ತೇವೆ ಎಂದು ಸ್ಪೀಕರ್ ರಮೇಶ್ ಕುಮಾರ್ ಕುಸುಮಾ ಶಿವಳ್ಳಿಗೆ ಅಭಯ ನೀಡಿದರು.‌ ಜತೆಗೆ ನೀನು ಇನ್ನೂ ಓದಬೇಕು ಈಗಲೇ ರಾಜಕೀಯದ ಬಗ್ಗೆ ತಲೆ ಕೆಡೆಸಿಕೊಳ್ಳಬಾರದು ಎಂದು ರಮೇಶ್ ಕುಮಾರ್ ಶಿವಳ್ಳಿ ಮಗನಿಗೆ ಕಿವಿ ಮಾತು ಹೇಳಿದರು.

ಇನ್ನು ಸಂಸದ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಕೂಡ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ತಂದೆ ಉಮೇಶ್ ಜಾಧವ್, ಮಾಲಿಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚನಸೂರ್ ಉಪಸ್ಥಿತರಿದ್ದರು.Conclusion:Venkat

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.