ETV Bharat / state

ಮಾಜಿ ಸಚಿವ ಬಾಬುರಾವ್​​ ಚಿಂಚನಸೂರ್​​​ ವಿರುದ್ಧ ಜಾಮೀನು ರಹಿತ ವಾರಂಟ್​​​ ಜಾರಿ

author img

By

Published : Apr 8, 2019, 7:36 PM IST

ಚೆಕ್ ಬೌನ್ಸ್ ಆರೋಪ ಪ್ರಕರಣದಲ್ಲಿ ಚಿಂಚನಸೂರ್ ವಿರುದ್ಧ ಅಂಜನಾ ಶಾಂತವೀರ್ ಚಿಂಚನಸೂರ್ ದೂರು ದಾಖಲಿಸಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.

ವಾರಂಟ್​ ಜಾರಿ

ಬೆಂಗಳೂರು : ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ವಿರುದ್ಧ ಎನ್​ಬಿಡಬ್ಲೂ ಜಾರಿ ಮಾಡಿ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.

ಚೆಕ್ ಬೌನ್ಸ್ ಆರೋಪ ಪ್ರಕರಣದಲ್ಲಿ ಚಿಂಚನಸೂರ್ ವಿರುದ್ಧ ಅಂಜನಾ ಶಾಂತವೀರ್ ಚಿಂಚನಸೂರ್ ದೂರು ದಾಖಲಿಸಿದ್ದರು. ಈ ವಿಚಾರ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಅನೇಕ ಬಾರಿ ನೋಟಿಸ್​​ ನೀಡಿದ್ರೂ ಚಿಂಚನಸೂರ್ ವಿಚಾರಣೆಗೆ ಗೈರಾಗಿದ್ದರು.

ಈ ಹಿನ್ನೆಲೆ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ, ಚಿಂಚನಸೂರ್ ಅವರನ್ನು ಬಂಧಿಸಿ ಮೇ 2ನೇ ತಾರೀಖು ಕೋರ್ಟ್​ಗೆ​ ಹಾಜರು ಪಡಿಸುವಂತೆ ಪೊಲೀಸರಿಗೆ ಸೂಚಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು : ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ವಿರುದ್ಧ ಎನ್​ಬಿಡಬ್ಲೂ ಜಾರಿ ಮಾಡಿ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.

ಚೆಕ್ ಬೌನ್ಸ್ ಆರೋಪ ಪ್ರಕರಣದಲ್ಲಿ ಚಿಂಚನಸೂರ್ ವಿರುದ್ಧ ಅಂಜನಾ ಶಾಂತವೀರ್ ಚಿಂಚನಸೂರ್ ದೂರು ದಾಖಲಿಸಿದ್ದರು. ಈ ವಿಚಾರ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಅನೇಕ ಬಾರಿ ನೋಟಿಸ್​​ ನೀಡಿದ್ರೂ ಚಿಂಚನಸೂರ್ ವಿಚಾರಣೆಗೆ ಗೈರಾಗಿದ್ದರು.

ಈ ಹಿನ್ನೆಲೆ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ, ಚಿಂಚನಸೂರ್ ಅವರನ್ನು ಬಂಧಿಸಿ ಮೇ 2ನೇ ತಾರೀಖು ಕೋರ್ಟ್​ಗೆ​ ಹಾಜರು ಪಡಿಸುವಂತೆ ಪೊಲೀಸರಿಗೆ ಸೂಚಿಸಿ ಆದೇಶ ಹೊರಡಿಸಿದ್ದಾರೆ.

Intro:ಭವ್ಯ

ಮಾಜಿ ಸಚಿವ ಬಾಬುರಾವ್ ಚಿಂಚನಸೂರ ವಿರುದ್ದ ನಾನ್ಬೇಲೆಬಲ್ ಜಾರಿ
ಮೇ 2 ನೇ ತಾರೀಕ್ ಕೋರ್ಟ್ಗೆ ಹಾಜರು ಪಡಿಸುವಂತೆ ಪೊಲೀಸರಿಗೆ ದೂರು

ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ವಿರುದ್ದ ಎನ್ಬಿಡಬ್ಲೂ ಜಾರಿ ಮಾಡಿ ಜನಪ್ರತಿನಿಧಿಗಳ ನ್ಯಾಯಾಲಯ ನಾನ್ ಬೇಲೆಬಲ್ ವಾರಂಟ್ ಜಾರಿ ಮಾಡಿದೆ.

ಅನೇಕ ಬಾರಿ ನೊಟೀಸ್ ನೀಡಿದ್ರೂ ವಿಚಾರಣೆ ಗೈರಾಗಿರುವ ಚಿಂಚನಸೂರ್ ಈ ಹಿನ್ನೆಲೆ ನ್ಯಾಯಾಧೀಶ ರಾಮಚಂದ್ರ ಡಿ ಹುದ್ದಾರ ರಿಂದ ‌ಖುದ್ದು ಬಂಧಿಸಿ ಕೋರ್ಟ್ಗೆ ಮೇ 2 ನೇ ತಾರೀಕ್ ಕೋರ್ಟ್ಗೆ ಹಾಜರು ಪಡಿಸುವಂತೆ ಸೂಚಿಸಿ ಆದೇಶ ಹೊರಡಿಸಿದ್ರು.
ಚೆಕ್ ಬೌನ್ಸ್ ಆರೋಪ ಪ್ರಕರಣದಲ್ಲಿ ಚಿಂಚನಸೂರ್ ವಿರುದ್ದ
ಅಂಜನಾ ಶಾಂತವೀರ್ ಚಿಂಚನಸೂರ್ ದೂರು ದಾಖಲಿಸಿದ್ದರು. ಈ ವಿಚಾರ ಜನಪ್ರತಿನಿಧಿ ಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.Body:ಭವ್ಯ

ಮಾಜಿ ಸಚಿವ ಬಾಬುರಾವ್ ಚಿಂಚನಸೂರ ವಿರುದ್ದ ನಾನ್ಬೇಲೆಬಲ್ ಜಾರಿ
ಮೇ 2 ನೇ ತಾರೀಕ್ ಕೋರ್ಟ್ಗೆ ಹಾಜರು ಪಡಿಸುವಂತೆ ಪೊಲೀಸರಿಗೆ ದೂರು

ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ವಿರುದ್ದ ಎನ್ಬಿಡಬ್ಲೂ ಜಾರಿ ಮಾಡಿ ಜನಪ್ರತಿನಿಧಿಗಳ ನ್ಯಾಯಾಲಯ ನಾನ್ ಬೇಲೆಬಲ್ ವಾರಂಟ್ ಜಾರಿ ಮಾಡಿದೆ.

ಅನೇಕ ಬಾರಿ ನೊಟೀಸ್ ನೀಡಿದ್ರೂ ವಿಚಾರಣೆ ಗೈರಾಗಿರುವ ಚಿಂಚನಸೂರ್ ಈ ಹಿನ್ನೆಲೆ ನ್ಯಾಯಾಧೀಶ ರಾಮಚಂದ್ರ ಡಿ ಹುದ್ದಾರ ರಿಂದ ‌ಖುದ್ದು ಬಂಧಿಸಿ ಕೋರ್ಟ್ಗೆ ಮೇ 2 ನೇ ತಾರೀಕ್ ಕೋರ್ಟ್ಗೆ ಹಾಜರು ಪಡಿಸುವಂತೆ ಸೂಚಿಸಿ ಆದೇಶ ಹೊರಡಿಸಿದ್ರು.
ಚೆಕ್ ಬೌನ್ಸ್ ಆರೋಪ ಪ್ರಕರಣದಲ್ಲಿ ಚಿಂಚನಸೂರ್ ವಿರುದ್ದ
ಅಂಜನಾ ಶಾಂತವೀರ್ ಚಿಂಚನಸೂರ್ ದೂರು ದಾಖಲಿಸಿದ್ದರು. ಈ ವಿಚಾರ ಜನಪ್ರತಿನಿಧಿ ಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.Conclusion:ಭವ್ಯ

ಮಾಜಿ ಸಚಿವ ಬಾಬುರಾವ್ ಚಿಂಚನಸೂರ ವಿರುದ್ದ ನಾನ್ಬೇಲೆಬಲ್ ಜಾರಿ
ಮೇ 2 ನೇ ತಾರೀಕ್ ಕೋರ್ಟ್ಗೆ ಹಾಜರು ಪಡಿಸುವಂತೆ ಪೊಲೀಸರಿಗೆ ದೂರು

ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ವಿರುದ್ದ ಎನ್ಬಿಡಬ್ಲೂ ಜಾರಿ ಮಾಡಿ ಜನಪ್ರತಿನಿಧಿಗಳ ನ್ಯಾಯಾಲಯ ನಾನ್ ಬೇಲೆಬಲ್ ವಾರಂಟ್ ಜಾರಿ ಮಾಡಿದೆ.

ಅನೇಕ ಬಾರಿ ನೊಟೀಸ್ ನೀಡಿದ್ರೂ ವಿಚಾರಣೆ ಗೈರಾಗಿರುವ ಚಿಂಚನಸೂರ್ ಈ ಹಿನ್ನೆಲೆ ನ್ಯಾಯಾಧೀಶ ರಾಮಚಂದ್ರ ಡಿ ಹುದ್ದಾರ ರಿಂದ ‌ಖುದ್ದು ಬಂಧಿಸಿ ಕೋರ್ಟ್ಗೆ ಮೇ 2 ನೇ ತಾರೀಕ್ ಕೋರ್ಟ್ಗೆ ಹಾಜರು ಪಡಿಸುವಂತೆ ಸೂಚಿಸಿ ಆದೇಶ ಹೊರಡಿಸಿದ್ರು.
ಚೆಕ್ ಬೌನ್ಸ್ ಆರೋಪ ಪ್ರಕರಣದಲ್ಲಿ ಚಿಂಚನಸೂರ್ ವಿರುದ್ದ
ಅಂಜನಾ ಶಾಂತವೀರ್ ಚಿಂಚನಸೂರ್ ದೂರು ದಾಖಲಿಸಿದ್ದರು. ಈ ವಿಚಾರ ಜನಪ್ರತಿನಿಧಿ ಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.