ETV Bharat / state

ಜೆಡಿಎಸ್ ಶಾಸಕರುಗಳಿಗೆ ಭರ್ಜರಿ ಬಾಡೂಟ... ಯಾರೆಲ್ಲಾ ಭಾಗಿ?

author img

By

Published : Jul 10, 2019, 3:10 PM IST

ಕೋಡುಗುರ್ಕಿ ಗ್ರಾಮದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಹಿನ್ನೆಲೆ ಗಾಲ್ಫ್ ಶೈರ್ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿರುವ ಜೆಡಿಎಸ್ ಶಾಸಕರುಗಳಿಗೆ ಭರ್ಜರಿ ಬಾಡೂಟ ಏರ್ಪಡಿಸಲಾಗಿದೆ.

ಜೆಡಿಎಸ್ ಶಾಸಕರುಗಳಿಗೆ ಭರ್ಜರಿ ಬಾಡೂಟ ಏರ್ಪಡು

ಬೆಂಗಳೂರು: ದೇವನಹಳ್ಳಿ ತಾಲೂಕಿನ ಗಾಲ್ಫ್ ಶೈರ್ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿರುವ ಜೆಡಿಎಸ್ ಶಾಸಕರಿಗೆ ಭರ್ಜರಿ ಬಾಡೂಟವನ್ನು ಏರ್ಪಡಿಸಲಾಗಿದೆ.

ಜೆಡಿಎಸ್ ಶಾಸಕರುಗಳಿಗೆ ಭರ್ಜರಿ ಬಾಡೂಟ ಏರ್ಪಡು

ಕೋಡುಗುರ್ಕಿ ಗ್ರಾಮದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಹಿನ್ನೆಲೆ ಎಪಿಎಂಸಿ ಅಧ್ಯಕ್ಷ ಕೆ.ವಿ ಮಂಜುನಾಥ್ ಎಂಬುವರ ಮನೆಯಲ್ಲಿ ಬಾಡೂಟವನ್ನು ಏರ್ಪಡಿಸಲಾಗಿದೆ. ನೆಲಮಂಗಲ ಶಾಸಕ ಡಾ. ಶ್ರೀನಿವಾಸ್, ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಶಾಸಕ ಶ್ರೀಮಂತ್ ಪಾಟೀಲ್, ಬಂಡೆಪ್ಪ ಕಾಶೆಂಪೂರ್​ ಈ ಬಾಡೂಟ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರು: ದೇವನಹಳ್ಳಿ ತಾಲೂಕಿನ ಗಾಲ್ಫ್ ಶೈರ್ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿರುವ ಜೆಡಿಎಸ್ ಶಾಸಕರಿಗೆ ಭರ್ಜರಿ ಬಾಡೂಟವನ್ನು ಏರ್ಪಡಿಸಲಾಗಿದೆ.

ಜೆಡಿಎಸ್ ಶಾಸಕರುಗಳಿಗೆ ಭರ್ಜರಿ ಬಾಡೂಟ ಏರ್ಪಡು

ಕೋಡುಗುರ್ಕಿ ಗ್ರಾಮದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಹಿನ್ನೆಲೆ ಎಪಿಎಂಸಿ ಅಧ್ಯಕ್ಷ ಕೆ.ವಿ ಮಂಜುನಾಥ್ ಎಂಬುವರ ಮನೆಯಲ್ಲಿ ಬಾಡೂಟವನ್ನು ಏರ್ಪಡಿಸಲಾಗಿದೆ. ನೆಲಮಂಗಲ ಶಾಸಕ ಡಾ. ಶ್ರೀನಿವಾಸ್, ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಶಾಸಕ ಶ್ರೀಮಂತ್ ಪಾಟೀಲ್, ಬಂಡೆಪ್ಪ ಕಾಶೆಂಪೂರ್​ ಈ ಬಾಡೂಟ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

Intro:KN_BNG_04_10_baduta_Ambarish_7103301
Slug: ಜೆಡಿಎಸ್ ಶಾಸಕರುಗಳಿಗೆ ಭರ್ಜರಿ ಬಾಡೂಟ.

ಬೆಂಗಳೂರು: ದೇವನಹಳ್ಳಿ ತಾಲೂಕಿನ ಗಾಲ್ಫ್ ಶೈರ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಜೆಡಿಎಸ್ ಶಾಸಕರಿಗೆ ಭರ್ಜರಿ ಬಾಡೂಟ.. ತಾಲೂಕಿನ ಕೋಡುಗುರ್ಕಿ ಯಲ್ಲಿ ಬಾಡೂಟ ವ್ಯವಸ್ಥೆ.ಕೋಡುಗುರ್ಕಿ ಗ್ರಾಮದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಹಿನ್ನೆಲೆ ಎಪಿಎಂಸಿ ಅಧ್ಯಕ್ಷ ಕೆ.ವಿ. ಮಂಜುನಾಥ್ ಎಂಬುವರ ಮನೆಯಲ್ಲಿ ಬಾಡೂಟಾ.. ನೆಲಮಂಗಲ ಶಾಸಕ ಡಾ.ಶ್ರೀನಿವಾಸ್ ,ದೇವನಹಳ್ಳಿ ಶಾಸಕ
ನಿಸರ್ಗ ನಾರಾಯಣಸ್ವಾಮಿ, ಅಥಿನಿ ಶಾಸಕ ಶಿಮಂತ್ ಪಾಟೀಲ್ ಬಾಡೂಟ ಮಾಡಿದ ಶಾಸಕರುBody:NoConclusion:No

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.