ETV Bharat / state

ಸಿಎಂ ಅಷ್ಟಕ್ಕೆ ಬೇಜಾರಾದ್ರೆ ನಾವೇನು ಮಾಡೋಕೆ ಆಗುತ್ತೆ? ಸಚಿವ ಜಮೀರ್ ಟಾಂಗ್ - Jameer khan

ಸುಮಲತಾ ಡಿನ್ನರ್‌ ಪಾರ್ಟಿಗೆ ಬರ್ತಾರೆ ಅಂತ ಯಾರಿಗೂ ಗೊತ್ತಿರಲಿಲ್ಲ. ಊಟಕ್ಕೆ ಹೋಗೋದು ತಪ್ಪಲ್ಲ, ಯಾರೇ ಕರೆದರೂ ಊಟಕ್ಕೆ ಹೋಗ್ತಾರೆ. ನನ್ನನ್ನು ಕರೆದರೂ ನಾನು ಊಟಕ್ಕೆ ಹೋಗುತ್ತೇನೆ. ಬರ್ತ್​ಡೇ ಪಾರ್ಟಿ ಅಂತ ಹೋಗಿದ್ದಾರೆ. ಇದರಲ್ಲಿ ತಪ್ಪೇನಿದೆ? ಎಂದು ಸಚಿವ ಜಮೀರ್ ಅಹಮ್ಮದ್ ಸಮರ್ಥಿಸಿಕೊಂಡರು.

ಸಚಿವ ಜಮೀರ್ ಅಹಮ್ಮದ್
author img

By

Published : May 3, 2019, 6:21 PM IST

ಬೆಂಗಳೂರು: ಊಟಕ್ಕೆ ಹೋಗುವುದು ತಪ್ಪಲ್ಲ, ಸ್ನೇಹಿತರು ಕರೆದಾಗ ಹೋಗಿದ್ದಾರೆ ಅಷ್ಟೇ. ಅಷ್ಟಕ್ಕೆ ಕುಮಾರಸ್ವಾಮಿ ಬೇಸರಗೊಂಡ್ರೆ ನಾವೇನು ಮಾಡೋಕೆ ಆಗುತ್ತೆ ಎಂದು ಪರೋಕ್ಷವಾಗಿ ಸಚಿವ ಜಮೀರ್ ಅಹಮ್ಮದ್ ಸಿಎಂಗೆ ಟಾಂಗ್ ನೀಡಿದರು.

ಸಿಎಂ ಕುಮಾರಸ್ವಾಮಿಗೆ ಸಚಿವ ಜಮೀರ್ ಅಹಮ್ಮದ್ ಟಾಂಗ್

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ಮಂಡ್ಯದಲ್ಲಿ ಸೋಲಲ್ಲ, 1.5 - 2 ಲಕ್ಷ ಮತಗಳ ಅಂತರದಿಂದ ಗೆಲ್ತಾರೆ. ಮಂಡ್ಯ ಹಿಂದೆ ನಡೆದ ಉಪಚುನಾವಣೆಯಲ್ಲಿ ಎಲ್ಲರನ್ನೂ ಕರೆಸಿ ಸಿಎಂ ಮಾತನಾಡಿದ್ದರು. ಆದ್ರೆ, ಲೋಕಸಭಾ ಚುನಾವಣೆಯಲ್ಲಿ ಸಿಎಂ ಎಲ್ಲರನ್ನು ವಿಶ್ವಾಸಕ್ಕೆ ತೆಗದುಕೊಂಡಿಲ್ಲ. ಹಾಗಾಗಿ ಚೆಲುವರಾಯಸ್ವಾಮಿ ಮತ್ತವರ ತಂಡ ಅಸಮಾಧಾನಗೊಂಡಿದೆ ಎಂದು ಎಚ್‌. ಡಿ ಕುಮಾರಸ್ವಾಮಿ ಅವರಿಗೂ ಗೊತ್ತಿದೆ ಎಂದರು.

ಬೆಂಗಳೂರು: ಊಟಕ್ಕೆ ಹೋಗುವುದು ತಪ್ಪಲ್ಲ, ಸ್ನೇಹಿತರು ಕರೆದಾಗ ಹೋಗಿದ್ದಾರೆ ಅಷ್ಟೇ. ಅಷ್ಟಕ್ಕೆ ಕುಮಾರಸ್ವಾಮಿ ಬೇಸರಗೊಂಡ್ರೆ ನಾವೇನು ಮಾಡೋಕೆ ಆಗುತ್ತೆ ಎಂದು ಪರೋಕ್ಷವಾಗಿ ಸಚಿವ ಜಮೀರ್ ಅಹಮ್ಮದ್ ಸಿಎಂಗೆ ಟಾಂಗ್ ನೀಡಿದರು.

ಸಿಎಂ ಕುಮಾರಸ್ವಾಮಿಗೆ ಸಚಿವ ಜಮೀರ್ ಅಹಮ್ಮದ್ ಟಾಂಗ್

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ಮಂಡ್ಯದಲ್ಲಿ ಸೋಲಲ್ಲ, 1.5 - 2 ಲಕ್ಷ ಮತಗಳ ಅಂತರದಿಂದ ಗೆಲ್ತಾರೆ. ಮಂಡ್ಯ ಹಿಂದೆ ನಡೆದ ಉಪಚುನಾವಣೆಯಲ್ಲಿ ಎಲ್ಲರನ್ನೂ ಕರೆಸಿ ಸಿಎಂ ಮಾತನಾಡಿದ್ದರು. ಆದ್ರೆ, ಲೋಕಸಭಾ ಚುನಾವಣೆಯಲ್ಲಿ ಸಿಎಂ ಎಲ್ಲರನ್ನು ವಿಶ್ವಾಸಕ್ಕೆ ತೆಗದುಕೊಂಡಿಲ್ಲ. ಹಾಗಾಗಿ ಚೆಲುವರಾಯಸ್ವಾಮಿ ಮತ್ತವರ ತಂಡ ಅಸಮಾಧಾನಗೊಂಡಿದೆ ಎಂದು ಎಚ್‌. ಡಿ ಕುಮಾರಸ್ವಾಮಿ ಅವರಿಗೂ ಗೊತ್ತಿದೆ ಎಂದರು.

Intro:Jameer byteBody:KN_BNG_02_03_JAMEERAHAMMAD_BYTE_SCRIPT_VENKAT_7201951

ಅಷ್ಟಕ್ಕೆ ಸಿಎಂ ಬೇಸರ ಆದ್ರೆ ನಾವೇನು ಮಾಡೋಕೆ ಆಗುತ್ತದೆ: ಸಚಿವ ಜಮೀರ್ ಟಾಂಗ್

ಬೆಂಗಳೂರು: ಊಟಕ್ಕೆ ಹೋಗುವುದು ತಪ್ಪಲ್ಲ. ಸ್ನೇಹಿತರ ಊಟಕ್ಕೆ ಕರೆದಾಗ ಊಟಕ್ಕೆ ಹೋಗಿದ್ದಾರೆ ಅಷ್ಟೇ. ಅಷ್ಟಕ್ಕೇ ಬೇಸರ ಆದ್ರೆ ನಾವೇನು ಮಾಡೋಕೆ ಆಗುತ್ತದೆ ಎಂದು ಸಿಎಂ ಬೇಸರಕ್ಕೆ ಪರೋಕ್ಷವಾಗಿ ಸಚುವ ಜಮೀರ್ ಅಹಮ್ಮದ್ ಟಾಂಗ್ ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಊಟಕ್ಕೆ ಹೋಗೋದು ತಪ್ಪಲ್ಲ. ಯಾರೇ ಕರೆದರೂ ಊಟಕ್ಕೆ ಹೋಗ್ತಾರೆ. ನನ್ನನ್ನು ಕರೆದರೂ ನಾನು ಊಟಕ್ಕೆ ಹೋಗುತ್ತೇನೆ. ಬರ್ತಡೇ ಪಾರ್ಟಿ ಅಂತ ಹೋಗಿದ್ದಾರೆ. ಇದರಲ್ಲಿ ತಪ್ಪೇನಿದೆ? ಎಂದು ಸಮರ್ಥಿಸಿಕೊಂಡರು.

ಸುಮಲತಾ ಅಂಬರೀಶ್ ಪಾರ್ಟಿ ಗೆ ಬರ್ತಾರೆ ಅಂತ ಯಾರಿಗೂ ಗೊತ್ತಿರಲಿಲ್ಲ. ಊಟಕ್ಕೆ ಹೋಗಿದ್ದಾರೆ ಎಂದು ಸಿಎಂ ಬೇಜಾರಾದ್ರೆ ನಾವೇನು ಮಾಡೋದಕ್ಕೆ ಆಗುತ್ತದೆ ಎಂದು ವಿವರಿಸಿದರು.

ನಿಖಿಲ್ ಕುಮಾರಸ್ವಾಮಿ ಮಂಡ್ಯದಲ್ಲಿ ಸೋಲಲ್ಲ. ಒಂದೂವರೆ ಲಕ್ಷದಿಂದ ಎರಡು ಲಕ್ಷದ ಅಂತರದಲ್ಲಿ ಗೆಲ್ತಾರೆ. ನಿಖಿಲ್ ಸೋಲುವ ಪ್ರಶ್ನೆಯೇ ಇಲ್ಲ. ಮಂಡ್ಯ ಉಪಚುನಾವಣೆಯಲ್ಲಿ ಎಲ್ಲರನ್ನೂ ಕರೆಸಿ ಸಿಎಂ ಮಾತನಾಡಿದ್ದರು. ಆದ್ರೆ ಈ ಚುನಾವಣೆಯಲ್ಲಿ ಎಲ್ಲರನ್ನು ಸಿಎಂ ವಿಶ್ವಾಸಕ್ಕೆ ತೆಗದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಹಿಂದೆ ಮಂಡ್ಯದಲ್ಲಿ ಬೈ ಎಲೆಕ್ಷನ್ ನಡೆದಾಗ ಎಲ್ಲರೂ ಕೆಲಸ ಮಾಡಿದ್ರು. ಆಗ ಸಿಎಂ ಎಲ್ಲರ ಜೊತೆ ಮಾತಾಡಿದ್ರು. ಈ ಚುನಾವಣೆಯಲ್ಲಿ ಅದೇ ರೀತಿ ಕರೆಸಿ ಮಾತಾಡಬೇಕಿತ್ತು. ಕರೆಸಿ ಮಾತಾಡಿಲ್ಲ ಹಾಗಾಗಿ ಚಲವರಾಯಸ್ವಾಮಿ ಅಂಡ್ ಟೀಮ್ ಅಸಮಾಧಾನಗೊಂಡಿದ್ದಾರೆ. ಈ ಅಸಮಾಧಾನ ಬಗ್ಗೆ ಕುಮಾರಸ್ವಾಮಿ ಅವರಿಗೂ ಗೊತ್ತಿದೆ. ಅವರು ಸುಮ್ಮನೆ ಇದ್ದಾರೆ , ಮಧ್ಯದಲ್ಲಿ ಯಾರೋ ಈ ರೀತಿ ಗೊಂದಲ ಮಾಡುತ್ತಿದ್ದಾರೆ ಎಂದು ತಿಳಿಸಿದರು.Conclusion:Venkat

For All Latest Updates

TAGGED:

Jameer khan
ETV Bharat Logo

Copyright © 2025 Ushodaya Enterprises Pvt. Ltd., All Rights Reserved.