ETV Bharat / state

14 ಮಂದಿ ಪ್ರವಾಹ ಸಂತ್ರಸ್ತರು ಅಸ್ವಸ್ಥ: ಕೊಳ್ಳೇಗಾಲ ಆಸ್ಪತ್ರೆಗೆ ದಾಖಲು

ಕಾವೇರಿ ಆರ್ಭಟಕ್ಕೆ ತುತ್ತಾಗಿ ತಾತ್ಕಾಲಿಕ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ 14 ಮಂದಿ ಸಂತ್ರಸ್ತರು ಅಸ್ವಸ್ಥರಾದ ಹಿನ್ನೆಲೆ ಕೊಳ್ಳೇಗಾಲದ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡುತ್ತಿದ್ದು, ಆಸ್ಪತ್ರೆಗೆ ಶಾಸಕ ಎನ್.ಮಹೇಶ್ ಭೇಟಿ ನೀಡಿದ್ದಾರೆ.

author img

By

Published : Aug 15, 2019, 5:14 PM IST

14 ಮಂದಿ ಸಂತ್ರಸ್ತರು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲು

ಚಾಮರಾಜನಗರ: ಕಾವೇರಿ ಆರ್ಭಟಕ್ಕೆ ತುತ್ತಾಗಿ ತಾತ್ಕಾಲಿಕ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ 14 ಮಂದಿ ಸಂತ್ರಸ್ತರು ಅಸ್ವಸ್ಥರಾದ ಹಿನ್ನೆಲೆ ಕೊಳ್ಳೇಗಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

14 ಮಂದಿ ಸಂತ್ರಸ್ತರು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲು

ಹಳೇ ಆಣಗಳ್ಳಿ ಗ್ರಾಮದ ಪುಟ್ಟಮಾದಮ್ಮ, ಚಂದ್ರಮ್ಮ, ದೊಡ್ಡಮ್ಮ, ಸುಂದ್ರಮ್ಮ, ಮಹದೇವಮ್ಮ, ರಂಗಯ್ಯ, ವೆಂಕಟಯ್ಯ, ಮಾದಯ್ಯ ಸೇರಿದಂತೆ 14 ಮಂದಿಯನ್ನು ಕೊಳ್ಳೇಗಾಲದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜ್ವರ ಮತ್ತು ನಿಶಕ್ತಿಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಅಸ್ವಸ್ಥರಾದವರು ಎಲ್ಲರೂ 50 ವರ್ಷ ಮೇಲ್ಪಟ್ಟವರಾಗಿದ್ದು, ಆಹಾರದಲ್ಲಿ ಯಾವುದೇ ಏರುಪೇರಾಗಿಲ್ಲ ಎಂದು ಖಚಿತವಾಗಿದೆ. ಆಸ್ಪತ್ರೆಗೆ ಶಾಸಕ ಎನ್.ಮಹೇಶ್ ಭೇಟಿ ನೀಡಿ ಅಸ್ವಸ್ಥರಿಗೆ ಪ್ರತ್ಯೇಕ ವಾರ್ಡ್​ನಲ್ಲಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ.

ಚಾಮರಾಜನಗರ: ಕಾವೇರಿ ಆರ್ಭಟಕ್ಕೆ ತುತ್ತಾಗಿ ತಾತ್ಕಾಲಿಕ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ 14 ಮಂದಿ ಸಂತ್ರಸ್ತರು ಅಸ್ವಸ್ಥರಾದ ಹಿನ್ನೆಲೆ ಕೊಳ್ಳೇಗಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

14 ಮಂದಿ ಸಂತ್ರಸ್ತರು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲು

ಹಳೇ ಆಣಗಳ್ಳಿ ಗ್ರಾಮದ ಪುಟ್ಟಮಾದಮ್ಮ, ಚಂದ್ರಮ್ಮ, ದೊಡ್ಡಮ್ಮ, ಸುಂದ್ರಮ್ಮ, ಮಹದೇವಮ್ಮ, ರಂಗಯ್ಯ, ವೆಂಕಟಯ್ಯ, ಮಾದಯ್ಯ ಸೇರಿದಂತೆ 14 ಮಂದಿಯನ್ನು ಕೊಳ್ಳೇಗಾಲದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜ್ವರ ಮತ್ತು ನಿಶಕ್ತಿಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಅಸ್ವಸ್ಥರಾದವರು ಎಲ್ಲರೂ 50 ವರ್ಷ ಮೇಲ್ಪಟ್ಟವರಾಗಿದ್ದು, ಆಹಾರದಲ್ಲಿ ಯಾವುದೇ ಏರುಪೇರಾಗಿಲ್ಲ ಎಂದು ಖಚಿತವಾಗಿದೆ. ಆಸ್ಪತ್ರೆಗೆ ಶಾಸಕ ಎನ್.ಮಹೇಶ್ ಭೇಟಿ ನೀಡಿ ಅಸ್ವಸ್ಥರಿಗೆ ಪ್ರತ್ಯೇಕ ವಾರ್ಡ್​ನಲ್ಲಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ.

Intro:೧೪ ಮಂದಿ ಪ್ರವಾಹ ಸಂತ್ರಸ್ಥರು ಅಸ್ವಸ್ಥ: ಕೊಳ್ಳೇಗಾಲ ಆಸ್ಪತ್ರೆಗೆ ದಾಖಲು


ಚಾಮರಾಜನಗರ: ಕಾವೇರಿ ಆರ್ಭಟಕ್ಕೆ ತುತ್ತಾಗಿ ತಾತ್ಕಾಲಿಕ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ೧೪ ಮಂದಿ ಅಸ್ವಸ್ಥರಾದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.

Body:ಹಳೇ ಆಣಗಳ್ಳಿ ಗ್ರಾಮದ ಪುಟ್ಟಮಾದಮ್ಮ,ಚಂದ್ರಮ್ಮ, ದೊಡ್ಡಮ್ಮ,ಸುಂದ್ರಮ್ಮ, ಮಹದೇವಮ್ಮ,ರಂಗಯ್ಯ,ವೆಂಕಟಯ್ಯ,ಮಾದಯ್ಯ ಸೇರಿದಂತೆ ೧೪ ಮಂದಿ ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು ಜ್ವರ ಮತ್ತು ನಿಶಕ್ತಿಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

Conclusion:ಅಸ್ವಸ್ಥರಾದವರು ಎಲ್ಲರೂ ೫೦ ವರ್ಷದ ಮೇಲ್ಪಟ್ಟವರಾಗಿದ್ದು ಆಹಾರದಲ್ಲಿ ಯಾವುದೇ ಏರುಪಾರಾಗಿಲ್ಲ ಎಂದು ಖಚಿತವಾಗಿದೆ. ಆಸ್ಪತ್ರೆಗೆ ಶಾಸಕ ಎನ್.ಮಹೇಶ್ ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ. ಪ್ರತ್ಯೇಕ ವಾರ್ಡ್ ನಲ್ಲಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.