ETV Bharat / state

ಐದ್‌ ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರೂ ಆಗಿರಲಿಲ್ಲ, ಕೊನೆಗೆ ಮನೆಯೊಳಗೇ ಬೆಂಕಿ ಹಚ್ಕೊಂಡ ಯುವಕ..

author img

By

Published : Jun 15, 2019, 11:09 PM IST

Updated : Jun 16, 2019, 12:02 AM IST

ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಾಮರಾಜನಗರ ಪೂರ್ವ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ

ಚಾಮರಾಜನಗರ : ಈ ಹಿಂದೆ ಐದು ಬಾರಿ ಆತ್ಮಹತ್ಯೆ ಯತ್ನಿಸಿ ಬದುಕುಳಿದಿದ್ದ ಶಶಿಕುಮಾರ್​ ಎಂಬಾತ, ಕೊನೆಗೂ ಶುಕ್ರವಾರ ಮನೆಯಲ್ಲಿ ಯಾರಿಲ್ಲದ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಯುವಕ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸೇರಿದ್ದ ಜನ

ಈ ಘಟನೆ ಚಾಮರಾಜನಗರ ತಾಲೂಕಿನ ಚಂದಕವಾಡಿಯಲ್ಲಿ ನಡೆದಿದೆ. ರಂಗಪ್ಪಚಾರಿ ಎಂಬುವರ ಮಗ ಶಶಿಕುಮಾರ್ (25) ಮೃತ ದುರ್ದೈವಿ. ಶಶಿಕುಮಾರ್‌ ಮದ್ಯ ವ್ಯಸನಿಯಾಗಿದ್ದ. ಅಲ್ಲದೆ, ಮಾನಸಿಕ ಖಿನ್ನತೆಯಿಂದಲೂ ಬಳಲುತ್ತಿದ್ದ ಎನ್ನಲಾಗಿದೆ. ಈತ ಈ ಹಿಂದೆಯೂ 5 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದುಬಂದಿದೆ. ಬೆಂಕಿ ಹಚ್ಚಿಕೊಂಡ ಬಳಿಕ ಮನೆಗೂ ಬೆಂಕಿ ವ್ಯಾಪಿಸಿ ಮನೆಯೂ ಹೊತ್ತಿ ಉರಿದಿದೆ. ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಾಮರಾಜನಗರ : ಈ ಹಿಂದೆ ಐದು ಬಾರಿ ಆತ್ಮಹತ್ಯೆ ಯತ್ನಿಸಿ ಬದುಕುಳಿದಿದ್ದ ಶಶಿಕುಮಾರ್​ ಎಂಬಾತ, ಕೊನೆಗೂ ಶುಕ್ರವಾರ ಮನೆಯಲ್ಲಿ ಯಾರಿಲ್ಲದ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಯುವಕ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸೇರಿದ್ದ ಜನ

ಈ ಘಟನೆ ಚಾಮರಾಜನಗರ ತಾಲೂಕಿನ ಚಂದಕವಾಡಿಯಲ್ಲಿ ನಡೆದಿದೆ. ರಂಗಪ್ಪಚಾರಿ ಎಂಬುವರ ಮಗ ಶಶಿಕುಮಾರ್ (25) ಮೃತ ದುರ್ದೈವಿ. ಶಶಿಕುಮಾರ್‌ ಮದ್ಯ ವ್ಯಸನಿಯಾಗಿದ್ದ. ಅಲ್ಲದೆ, ಮಾನಸಿಕ ಖಿನ್ನತೆಯಿಂದಲೂ ಬಳಲುತ್ತಿದ್ದ ಎನ್ನಲಾಗಿದೆ. ಈತ ಈ ಹಿಂದೆಯೂ 5 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದುಬಂದಿದೆ. ಬೆಂಕಿ ಹಚ್ಚಿಕೊಂಡ ಬಳಿಕ ಮನೆಗೂ ಬೆಂಕಿ ವ್ಯಾಪಿಸಿ ಮನೆಯೂ ಹೊತ್ತಿ ಉರಿದಿದೆ. ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Intro:೬ ಬಾರಿ ಆತ್ಮಹತ್ಯೆಗೆ ಯತ್ನಿಸಿ ಕೊನೆಗೆ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ: ಮನೆಯೂ ಧಗ-ಧಗ!

ಚಾಮರಾಜನಗರ: ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಚಂದಕವಾಡಿಯಲ್ಲಿ ನಡೆದಿದೆ.

Body:ರಂಗಪ್ಪಚಾರಿ ಎಂಬವರ ಮಗ ಶಶಿಕುಮಾರ್(೨೫) ಮೃತ ದುರ್ದೈವಿ. ಮೃತ ಶಶಿಕುಮಾರನು ಮದ್ಯವ್ಯಸನಿಯಾಗಿದ್ದು ಖಿನ್ನತೆಯಿಂದಲೂ ಬಳಲುತ್ತಿದ್ದ ಎನ್ನಲಾಗಿದೆ. ಈತ ಈ ಹಿಂದೆ ೫ ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ವಿಫಲ ಯತ್ನ ನಡೆಸಿದ್ದ ಎಂದು ತಿಳಿದುಬಂದಿದೆ. ಇಂದು ಮನೆಯಲ್ಲಿ ಯಾರೂ ಇಲ್ಲದಿದ್ದ ವೇಳೆ ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾನೆ‌.

ಬೆಂಕಿ ಹಚ್ಚಿಕೊಂಡ ಬಳಿಕ ಮನೆಗೂ ಬೆಂಕಿ ವ್ಯಾಪಿಸಿ ಮನೆಯೂ ಹೊತ್ತಿ ಉರಿದಿದ್ದು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Conclusion:
ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Jun 16, 2019, 12:02 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.