ETV Bharat / state

ಮಲೆ ಮಹದೇಶ್ವರ ಬೆಟ್ಟಕ್ಕೆ ಅನಿತಾ ಕುಮಾರಸ್ವಾಮಿ ದಿಢೀರ್​​ ಭೇಟಿ... ಮಗನ ಗೆಲುವಿಗೆ ಮಾದಪ್ಪನ ಮೊರೆ

ಮಗನ ಗೆಲುವಿಗಾಗಿ ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ ಅನಿತಾ ಕುಮಾರಸ್ವಾಮಿ ಇಷ್ಟಾರ್ಥ ಬೇಡಿಕೊಂಡರು ಎಂದು ಅರ್ಚಕ ಮೂಲಗಳು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದು, 12 ರ ಸಮಯಕ್ಕೆ ಬಂದು ಪೂಜೆ ಸಲ್ಲಿಸಿದರು ಎಂದು ತಿಳಿದು ಬಂದಿದೆ.

author img

By

Published : Apr 10, 2019, 4:28 PM IST

ಮಲೆ ಮಹದೇಶ್ವರ ಬೆಟ್ಟ

ಚಾಮರಾಜನಗರ: ಪ್ರಸಿದ್ಧ ತೀರ್ಥಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ದಿಢೀರ್ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮಗನ ಗೆಲುವಿಗಾಗಿ ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ, ಇಷ್ಟಾರ್ಥ ಬೇಡಿಕೊಂಡರು ಎಂದು ಅರ್ಚಕ ಮೂಲಗಳು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದು, 12 ರ ಸಮಯಕ್ಕೆ ಬಂದು ಪೂಜೆ ಸಲ್ಲಿಸಿದರು ಎಂದು ತಿಳಿದು ಬಂದಿದೆ.

ದೇಗುಲದಲ್ಲೇ ಪ್ರಸಾದ ಸೇವಿಸಿ ಹಿಂತಿರುಗಿದ್ದಾರೆ ಎನ್ನಲಾಗಿದ್ದು, ಭೇಟಿ ಕುರಿತು ಮುಂಚಿತವಾಗಿ ಯಾರಿಗೂ ಮಾಹಿತಿ ನೀಡಿರಲಿಲ್ಲ ಎಂದು ತಿಳಿದು ಬಂದಿದೆ‌.

ಚಾಮರಾಜನಗರ: ಪ್ರಸಿದ್ಧ ತೀರ್ಥಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ದಿಢೀರ್ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮಗನ ಗೆಲುವಿಗಾಗಿ ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ, ಇಷ್ಟಾರ್ಥ ಬೇಡಿಕೊಂಡರು ಎಂದು ಅರ್ಚಕ ಮೂಲಗಳು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದು, 12 ರ ಸಮಯಕ್ಕೆ ಬಂದು ಪೂಜೆ ಸಲ್ಲಿಸಿದರು ಎಂದು ತಿಳಿದು ಬಂದಿದೆ.

ದೇಗುಲದಲ್ಲೇ ಪ್ರಸಾದ ಸೇವಿಸಿ ಹಿಂತಿರುಗಿದ್ದಾರೆ ಎನ್ನಲಾಗಿದ್ದು, ಭೇಟಿ ಕುರಿತು ಮುಂಚಿತವಾಗಿ ಯಾರಿಗೂ ಮಾಹಿತಿ ನೀಡಿರಲಿಲ್ಲ ಎಂದು ತಿಳಿದು ಬಂದಿದೆ‌.

Intro:ಮಲೆ ಮಹದೇಶ್ವರ ಬೆಟ್ಟಕ್ಕೆ ಅನಿತಾ ಕುಮಾರಸ್ವಾಮಿ ದಿಢೀರ್ ಭೇಟಿ...ಮಗನ ಗೆಲುವಿಗೆ ಮಾದಪ್ಪನ ಮೊರೆ

ಚಾಮರಾಜನಗರ: ಪ್ರಸಿದ್ಧ ತೀರ್ಥಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ದಿಢೀರ್ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Body:ಮಗನ ಗೆಲುವಿಗಾಗಿ ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ, ಇಷ್ಟಾರ್ಥ ಬೇಡಿಕೊಂಡರು ಎಂದು ಅರ್ಚಕ ಮೂಲಗಳು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದು, ೧೨ ರ ಸಮಯಕ್ಕೆ ಬಂದು ಪೂಜೆ ಸಲ್ಲಿಸಿದರು ಎಂದು ತಿಳಿದುಬಂದಿದೆ.

Conclusion:ದೇಗುಲದಲ್ಲೇ ಪ್ರಸಾದ ಸೇವಿಸಿ ಹಿಂತಿರುಗಿದ್ದಾರೆ ಎನ್ನಲಾಗಿದ್ದು, ಭೇಟಿ ಕುರಿತು ಮುಂಚಿತವಾಗಿ ಯಾರಿಗೂ ಮಾಹಿತಿ ನೀಡಿರಲಿಲ್ಲ ಎಂದು ತಿಳಿದುಬಂದಿದೆ‌
ETV Bharat Logo

Copyright © 2024 Ushodaya Enterprises Pvt. Ltd., All Rights Reserved.