ETV Bharat / state

ಗುಂಡ್ಲುಪೇಟೆ ಶಾಸಕ ನಿರಂಜನ್​​ಗೆ ಒಲಿದು ಬಂತು ನಿಗಮ ಮಂಡಳಿ ಸ್ಥಾನ

author img

By

Published : Jul 27, 2020, 4:33 PM IST

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಸಿ.ಎಸ್. ನಿರಂಜನ್​ ಕುಮಾರ್ ಅವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

The legislator CS Niranjan Kumar
ಶಾಸಕ ಸಿ.ಎಸ್.ನಿರಂಜನ್​ ಕುಮಾರ್

ಚಾಮರಾಜನಗರ: ಜಿಲ್ಲೆಯ ಏಕೈಕ ಬಿಜೆಪಿ ಶಾಸಕ (ಗುಂಡ್ಲುಪೇಟೆ ಕ್ಷೇತ್ರ) ಸಿ.ಎಸ್. ನಿರಂಜನ್​ ಕುಮಾರ್ ಅವರಿಗೆ ನಿಗಮ ಮಂಡಳಿ ಸ್ಥಾನಮಾನ ಒಲಿದು ಬಂದಿದೆ.

appointment of the chairman of corporation boards
ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷಗಿರಿಯನ್ನು ನೀಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಉದ್ಯಮಗಳಿಗೆ ಬೆಂಬಲ ಮತ್ತು ಪ್ರೋತ್ಸಾಹ ದೊರಕಿ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆ ಮೂಡಿವೆ.

ಚಾಮರಾಜನಗರ: ಜಿಲ್ಲೆಯ ಏಕೈಕ ಬಿಜೆಪಿ ಶಾಸಕ (ಗುಂಡ್ಲುಪೇಟೆ ಕ್ಷೇತ್ರ) ಸಿ.ಎಸ್. ನಿರಂಜನ್​ ಕುಮಾರ್ ಅವರಿಗೆ ನಿಗಮ ಮಂಡಳಿ ಸ್ಥಾನಮಾನ ಒಲಿದು ಬಂದಿದೆ.

appointment of the chairman of corporation boards
ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷಗಿರಿಯನ್ನು ನೀಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಉದ್ಯಮಗಳಿಗೆ ಬೆಂಬಲ ಮತ್ತು ಪ್ರೋತ್ಸಾಹ ದೊರಕಿ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆ ಮೂಡಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.