ETV Bharat / state

ಸಾರಿಗೆ ಸಂಸ್ಥೆ ಬಸ್​ಗೆ ಬೈಕ್ ಡಿಕ್ಕಿ: ಬ್ಯಾಂಕ್ ನೌಕರ ಸ್ಥಳದಲ್ಲೇ ಸಾವು

author img

By

Published : Mar 22, 2021, 2:19 PM IST

ಸಾರಿಗೆ ಸಂಸ್ಥೆಯ ಬಸ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬ್ಯಾಂಕ್​ ನೌಕರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ.

Bank employee died, Bank employee died in road accident, Bank employee died in road accident at Chamarajanagar, Chamarajanagar crime news, ಬ್ಯಾಂಕ್​ ನೌಕರ ಸಾವು, ರಸ್ತೆ ಅಪಘಾತದಲ್ಲಿ ಬ್ಯಾಂಕ್​ ನೌಕರ ಸಾವು, ಚಾಮರಾಜನಗರದಲ್ಲಿ ರಸ್ತೆ ಅಪಘಾತದಲ್ಲಿ ಬ್ಯಾಂಕ್​ ನೌಕರ ಸಾವು, ಚಾಮರಾಜನಗರ ಅಪರಾಧ ಸುದ್ದಿ,
ಸಾರಿಗೆ ಸಂಸ್ಥೆ ಬಸ್​ಗೆ ಬೈಕ್ ಡಿಕ್ಕಿ

ಚಾಮರಾಜನಗರ: ಕೆಎಸ್​ಆರ್​ಟಿಸಿ ಬಸ್ ಹಾಗೂ ಬೈಕ್​ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಚೆನ್ನಲಿಂಗನಹಳ್ಳಿ ಗ್ರಾಮದ ಸಮೀಪ ಸಂಭವಿಸಿದೆ.

Bank employee died, Bank employee died in road accident, Bank employee died in road accident at Chamarajanagar, Chamarajanagar crime news, ಬ್ಯಾಂಕ್​ ನೌಕರ ಸಾವು, ರಸ್ತೆ ಅಪಘಾತದಲ್ಲಿ ಬ್ಯಾಂಕ್​ ನೌಕರ ಸಾವು, ಚಾಮರಾಜನಗರದಲ್ಲಿ ರಸ್ತೆ ಅಪಘಾತದಲ್ಲಿ ಬ್ಯಾಂಕ್​ ನೌಕರ ಸಾವು, ಚಾಮರಾಜನಗರ ಅಪರಾಧ ಸುದ್ದಿ,
ಸಾರಿಗೆ ಸಂಸ್ಥೆ ಬಸ್​ಗೆ ಬೈಕ್ ಡಿಕ್ಕಿ

ಹನೂರು ತಾಲೂಕಿನ ಅಣಗಳ್ಳಿ ದೊಡ್ಡಿ ಗ್ರಾಮದ ಪ್ರಕಾಶ್ (26) ಮೃತಪಟ್ಟ ಯುವಕ. ಖಾಸಗಿ ಬ್ಯಾಂಕ್​ನ ಕೇಂದ್ರೀಯ ಸಂಘದಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ಸೋಮವಾರ ಮಂಗಲ, ಚೆನ್ನಲಿಂಗನಹಳ್ಳಿ ಗ್ರಾಮದಲ್ಲಿನ ಕೇಂದ್ರೀಯ ಸಂಘದ ಸದಸ್ಯರಿಂದ ಹಣ ಪಡೆದಿದ್ದಾನೆ. ಅಲ್ಲಿಂದ ಪ್ರಕಾಶ್​ ಲೋಕನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದಾಗ ಒಡೆಯರಪಾಳ್ಯ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಕೆಎಸ್ಆರ್​ಟಿಸಿ ಬಸ್ ನಿಯಂತ್ರಣ ತಪ್ಪಿ ಬೈಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಪ್ರಕಾಶ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡರು. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.

ಈ ಘಟನೆ ಕುರಿತು ಹನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಚಾಮರಾಜನಗರ: ಕೆಎಸ್​ಆರ್​ಟಿಸಿ ಬಸ್ ಹಾಗೂ ಬೈಕ್​ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಚೆನ್ನಲಿಂಗನಹಳ್ಳಿ ಗ್ರಾಮದ ಸಮೀಪ ಸಂಭವಿಸಿದೆ.

Bank employee died, Bank employee died in road accident, Bank employee died in road accident at Chamarajanagar, Chamarajanagar crime news, ಬ್ಯಾಂಕ್​ ನೌಕರ ಸಾವು, ರಸ್ತೆ ಅಪಘಾತದಲ್ಲಿ ಬ್ಯಾಂಕ್​ ನೌಕರ ಸಾವು, ಚಾಮರಾಜನಗರದಲ್ಲಿ ರಸ್ತೆ ಅಪಘಾತದಲ್ಲಿ ಬ್ಯಾಂಕ್​ ನೌಕರ ಸಾವು, ಚಾಮರಾಜನಗರ ಅಪರಾಧ ಸುದ್ದಿ,
ಸಾರಿಗೆ ಸಂಸ್ಥೆ ಬಸ್​ಗೆ ಬೈಕ್ ಡಿಕ್ಕಿ

ಹನೂರು ತಾಲೂಕಿನ ಅಣಗಳ್ಳಿ ದೊಡ್ಡಿ ಗ್ರಾಮದ ಪ್ರಕಾಶ್ (26) ಮೃತಪಟ್ಟ ಯುವಕ. ಖಾಸಗಿ ಬ್ಯಾಂಕ್​ನ ಕೇಂದ್ರೀಯ ಸಂಘದಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ಸೋಮವಾರ ಮಂಗಲ, ಚೆನ್ನಲಿಂಗನಹಳ್ಳಿ ಗ್ರಾಮದಲ್ಲಿನ ಕೇಂದ್ರೀಯ ಸಂಘದ ಸದಸ್ಯರಿಂದ ಹಣ ಪಡೆದಿದ್ದಾನೆ. ಅಲ್ಲಿಂದ ಪ್ರಕಾಶ್​ ಲೋಕನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದಾಗ ಒಡೆಯರಪಾಳ್ಯ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಕೆಎಸ್ಆರ್​ಟಿಸಿ ಬಸ್ ನಿಯಂತ್ರಣ ತಪ್ಪಿ ಬೈಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಪ್ರಕಾಶ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡರು. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.

ಈ ಘಟನೆ ಕುರಿತು ಹನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.