ETV Bharat / state

ಯುವತಿಯರಿಂದ ರಕ್ತದಾನ‌ ಶಿಬಿರ ಆಯೋಜನೆ... ಮಹಿಳೆಯರೂ ರಕ್ತ‌ ನೀಡಬಹುದೆಂದು ಜಾಗೃತಿ - ಯುವತಿಯರಿಂದ ರಕ್ತದಾನ‌ ಶಿಬಿರ

ಸೋದರಿ ನಿವೇದಿತಾ ಪ್ರತಿಷ್ಠಾನ ಹಾಗೂ ರೋಟರಿ ಸಂಸ್ಥೆ ಸಂಯುಕ್ತವಾಗಿ ಚಾಮರಾಜನಗರದಲ್ಲಿ ಮಹಿಳಾ ಸ್ವಯಂ ಸೇವಕರಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

blood donation camp
ರಕ್ತದಾನ‌ ಶಿಬಿರ
author img

By

Published : Dec 22, 2019, 4:29 AM IST

ಚಾಮರಾಜನಗರ: ಸೋದರಿ ನಿವೇದಿತಾ ಪ್ರತಿಷ್ಠಾನ ಹಾಗೂ ರೋಟರಿ ಸಂಸ್ಥೆ ಸಂಯುಕ್ತವಾಗಿ ನಗರದ ರೋಟರಿ ಭವನದಲ್ಲಿ ಮಹಿಳಾ ಸ್ವಯಂ ಸೇವಕರಿಂದ ಏರ್ಪಡಿಸಿದ್ದ ರಕ್ತದಾನ ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಚಾಮರಾಜನಗರದ ರೋಟರಿ ಭವನದಲ್ಲಿ ರಕ್ತದಾನ ಶಿಬಿರ

70ಕ್ಕೂ ಹೆಚ್ಚು ಮಂದಿ ಶಿಬಿರದಲ್ಲಿ ಭಾಗಿಯಾಗಿ ರಕ್ತದಾನ ಮಾಡಿದರು. ಈ ವೇಳೆ ಮಾತನಾಡಿದ ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ , ಚಾಮರಾಜನಗರದಲ್ಲಿ ರಕ್ತದಾನ ಮಾಡುವವರ ಸಂಖ್ಯೆ ಕಡಿಮೆಯಿದೆ ಎಂದು ತಿಳಿದಿದ್ದರಿಂದ ಮತ್ತು ಯುವತಿಯರು ಕೂಡ ರಕ್ತದಾನ ಮಾಡಲು ಮುಂದಾಗಬೇಕೆಂಬ ಉದ್ದೇಶದಿಂದ ಈ‌ ಶಿಬಿರ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಸೋದರಿ ನಿವೇದಿತಾ ಪ್ರತಿಷ್ಠಾನದ ರಾಜ್ಯ ಸಂಚಾಲಕಿ ಶ್ವೇತಾ ಮಾತನಾಡಿ, ಪ್ರತಿಷ್ಠಾನಕ್ಕೆ 5 ವರ್ಷವಾಗುತ್ತಿರುವುದರಿಂದ 5 ಆಯಾಮಗಳಲ್ಲಿ ಚಟುವಟಿಕೆ ಕೈಗೊಂಡಿದ್ದು, ಇದರಲ್ಲಿ ಯುವತಿಯರಿಂದ ರಕ್ತದಾನವೂ ಒಂದಾಗಿದೆ. ಕಲಬುರಗಿ, ಚಿಕ್ಕಮಗಳೂರು, ಮೈಸೂರು, ಕೊಪ್ಪಳದಿಂದಲೂ ಸ್ವಯಂ ಸೇವಕರು ಆಗಮಿಸಿದ್ದು, ರಕ್ತದಾನ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ತಿಳಿಸಿದರು.

ಚಾಮರಾಜನಗರ: ಸೋದರಿ ನಿವೇದಿತಾ ಪ್ರತಿಷ್ಠಾನ ಹಾಗೂ ರೋಟರಿ ಸಂಸ್ಥೆ ಸಂಯುಕ್ತವಾಗಿ ನಗರದ ರೋಟರಿ ಭವನದಲ್ಲಿ ಮಹಿಳಾ ಸ್ವಯಂ ಸೇವಕರಿಂದ ಏರ್ಪಡಿಸಿದ್ದ ರಕ್ತದಾನ ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಚಾಮರಾಜನಗರದ ರೋಟರಿ ಭವನದಲ್ಲಿ ರಕ್ತದಾನ ಶಿಬಿರ

70ಕ್ಕೂ ಹೆಚ್ಚು ಮಂದಿ ಶಿಬಿರದಲ್ಲಿ ಭಾಗಿಯಾಗಿ ರಕ್ತದಾನ ಮಾಡಿದರು. ಈ ವೇಳೆ ಮಾತನಾಡಿದ ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ , ಚಾಮರಾಜನಗರದಲ್ಲಿ ರಕ್ತದಾನ ಮಾಡುವವರ ಸಂಖ್ಯೆ ಕಡಿಮೆಯಿದೆ ಎಂದು ತಿಳಿದಿದ್ದರಿಂದ ಮತ್ತು ಯುವತಿಯರು ಕೂಡ ರಕ್ತದಾನ ಮಾಡಲು ಮುಂದಾಗಬೇಕೆಂಬ ಉದ್ದೇಶದಿಂದ ಈ‌ ಶಿಬಿರ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಸೋದರಿ ನಿವೇದಿತಾ ಪ್ರತಿಷ್ಠಾನದ ರಾಜ್ಯ ಸಂಚಾಲಕಿ ಶ್ವೇತಾ ಮಾತನಾಡಿ, ಪ್ರತಿಷ್ಠಾನಕ್ಕೆ 5 ವರ್ಷವಾಗುತ್ತಿರುವುದರಿಂದ 5 ಆಯಾಮಗಳಲ್ಲಿ ಚಟುವಟಿಕೆ ಕೈಗೊಂಡಿದ್ದು, ಇದರಲ್ಲಿ ಯುವತಿಯರಿಂದ ರಕ್ತದಾನವೂ ಒಂದಾಗಿದೆ. ಕಲಬುರಗಿ, ಚಿಕ್ಕಮಗಳೂರು, ಮೈಸೂರು, ಕೊಪ್ಪಳದಿಂದಲೂ ಸ್ವಯಂ ಸೇವಕರು ಆಗಮಿಸಿದ್ದು, ರಕ್ತದಾನ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ತಿಳಿಸಿದರು.

Intro:ಯುವತಿಯರಿಂದ ರಕ್ತದಾನ‌ ಆಯೋಜನೆ... ಮಹಿಳೆಯರು ರಕ್ತ‌ ನೀಡಬಹುದೆಂದು ಜಾಗೃತಿ

ಚಾಮರಾಜನಗರ: ಸೋದರಿ ನಿವೇದಿತಾ ಪ್ರತಿಷ್ಟಾನ ಹಾಗೂ ರೋಟರಿ ಸಂಸ್ಥೆ ಸಂಯುಕ್ತವಾಗಿ ನಗರದ ರೋಟರಿ ಭವನದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

Body:70 ಕ್ಕೂ ಹೆಚ್ಚು ಮಂದಿ ಶಿಬಿರದಲ್ಲಿ ಭಾಗಿಯಾಗಿ ರಕ್ತದಾನ ನೀಡಿದರು. ಇದೇ ವೇಳೆ, ಯುವಾ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಚಾಮರಾಜನಗರದಲ್ಲಿ ರಕ್ತದಾನ ಮಾಡುವವರು ಸಂಖ್ಯೆ ಕಡಿಮೆಯಿದೆ ಎಂದು ತಿಳಿದಿದ್ದರಿಂದ ಮತ್ತು ಯುವತಿಯರು ಕೂಡ ರಕ್ತದಾನ ಮಾಡಲು ಮುಂದಾಗಬೇಕೆಂಬ ಉದ್ದೇಶದಿಂದ ಈ‌ ಶಿಬಿರ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಸೋದರಿ ನಿವೇದಿತಾ ಪ್ರತಿಷ್ಟಾನದ ರಾಜ್ಯ ಸಂಚಾಲಕಿ ಶ್ವೇತಾ ಮಾತನಾಡಿ, ಪ್ರತಿಷ್ಟಾನಕ್ಕೆ ೫ ವರ್ಷವಾಗುತ್ತಿರುವುದರಿಂದ 5 ಆಯಾಮಗಳಲ್ಲಿ ಚಟುವಟಿಕೆ ಕೈಗೊಂಡಿದ್ದು ಇದರಲ್ಲಿ ಯುವತಿಯರಿಂದ ರಕ್ತದಾನವೂ ಒಂದಾಗಿದೆ. ಕಲಬುರಗಿ, ಚಿಕ್ಕಮಗಳೂರು, ಮೈಸೂರು, ಕೊಪ್ಪಳದಿಂದಲೂ ಸ್ವಯಂ ಸೇವಕರು ಆಗಮಿಸಿದ್ದು ರಕ್ತದಾನ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ತಿಳಿಸಿದರು.

Conclusion:Bite1- ಚಕ್ರವರ್ತಿ ಸೂಲಿಬೆಲೆ, ಯುವಾ ಬ್ರಿಗೇಡ್ ಮುಖ್ಯಸ್ಥ

Bite2- ಶ್ವೇತಾ, ಸೋದರಿ ನಿವೇದಿತಾ ಪ್ರತಿಷ್ಠಾನದ ಸಂಚಾಲಕಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.