ETV Bharat / state

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ವಿರುದ್ಧ ಪೊರಕೆ ಚಳವಳಿ - ಉಮಾಶಂಕರ್ ವಿರುದ್ದ ಪೊರಕೆ ಚಳವಳಿ

ಡಾ. ಬಿ. ಆರ್. ಅಂಬೇಡ್ಕರ್ ವಿರುದ್ಧ ಸುತ್ತೋಲೆ ಹೊರಡಿಸಿದ್ದನ್ನು ಖಂಡಿಸಿ ಇಂದು ನಗರದಲ್ಲಿ ಕನ್ನಡಪರ ಸಂಘಟನೆಗಳು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ವಿರುದ್ಧ ಪೊರಕೆ ಚಳವಳಿ ನಡೆಸಿದರು.

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ವಿರುದ್ದ ಪೊರಕೆ ಚಳವಳಿ
author img

By

Published : Nov 17, 2019, 3:23 PM IST

ಚಾಮರಾಜನಗರ: ಡಾ. ಬಿ. ಆರ್. ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲವೆಂದು ಸುತ್ತೋಲೆ ಹೊರಡಿಸಿದ್ದನ್ನು ಖಂಡಿಸಿ ಇಂದು ನಗರದಲ್ಲಿ ಕನ್ನಡಪರ ಸಂಘಟನೆಗಳು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ವಿರುದ್ಧ ಪೊರಕೆ ಚಳವಳಿ ನಡೆಸಿದರು.

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ವಿರುದ್ಧ ಪೊರಕೆ ಚಳವಳಿ

ಚಾಮರಾಜೇಶ್ವರ ದೇಗುಲದ ಮುಂಭಾಗದಿಂದ ಭುವನೇಶ್ವರಿ ವೃತ್ತದವರೆಗೆ ಪೊರಕೆ ಹಿಡಿದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇಡೀ ಪ್ರಪಂಚದಲ್ಲೇ ಶ್ರೇಷ್ಠವಾದ ಸಂವಿಧಾನವನ್ನ ಕೊಟ್ಟಂತಹ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಶಿಕ್ಷಣ ಇಲಾಖೆ ಅವಮಾನ ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಚಾಮರಾಜನಗರ: ಡಾ. ಬಿ. ಆರ್. ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲವೆಂದು ಸುತ್ತೋಲೆ ಹೊರಡಿಸಿದ್ದನ್ನು ಖಂಡಿಸಿ ಇಂದು ನಗರದಲ್ಲಿ ಕನ್ನಡಪರ ಸಂಘಟನೆಗಳು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ವಿರುದ್ಧ ಪೊರಕೆ ಚಳವಳಿ ನಡೆಸಿದರು.

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ವಿರುದ್ಧ ಪೊರಕೆ ಚಳವಳಿ

ಚಾಮರಾಜೇಶ್ವರ ದೇಗುಲದ ಮುಂಭಾಗದಿಂದ ಭುವನೇಶ್ವರಿ ವೃತ್ತದವರೆಗೆ ಪೊರಕೆ ಹಿಡಿದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇಡೀ ಪ್ರಪಂಚದಲ್ಲೇ ಶ್ರೇಷ್ಠವಾದ ಸಂವಿಧಾನವನ್ನ ಕೊಟ್ಟಂತಹ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಶಿಕ್ಷಣ ಇಲಾಖೆ ಅವಮಾನ ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Intro:ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ವಿರುದ್ದ ಪೊರಕೆ ಚಳವಳಿ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಸುತ್ತೋಲೆ ಹೊರಡಿಸಿದ್ದನ್ನು ಖಂಡಿಸಿ ಇಂದು ನಗರದಲ್ಲಿ ಕನ್ನಡಲರ ಸಂಘಟನೆಗಳು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ವಿರುದ್ಧ ಪೊರಕೆ ಚಳವಳಿ ನಡೆಸಿದರು.


Body:ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಭುವನೇಶ್ವರಿ ವೃತ್ತದವರೆಗೆ ಪೊರಕೆ ಹಿಡಿದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

Conclusion:ಇಡೀ ಪ್ರಪಂಚದಲ್ಲೇ ಶ್ರೇಷ್ಠವಾದ ಸಂವಿಧಾನವನ್ನ ಕೊಟ್ಟಂತಹ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಶಿಕ್ಷ ಣ ಇಲಾಖೆ ಅವಮಾನ ಮಾಡಿದೆ. ಸಂವಿಧಾನದ ಅಡಿಯಲ್ಲಿ ಅಧಿಕಾರ ಹಿಡಿದಿರುವ ಸಚಿವರು, ಇಂತಹ ಕೃತ್ಯ ಎಸಗಿರುವ ಇಲಾಖೆ ಅಧಿಕಾರಿಗಳನ್ನ ಅಮಾನತ್ತು ಮಾಡದೆ ಇರುವುದು ನಾಚಿಕೆ ಗೇಡಿನ ಸಂಗತಿ, ಮಾನ - ಮರ್ಯಾದೆ ಇದ್ದರೇ ಸಚಿವರು ಕೂಡಲೇ ಉಮಾಶಂಕರ್ ಅವರನ್ನು ಕೂಡಲೇ ಅಮಾನತು ಮಾಡಬೇಕೆಂದು ಒತ್ತಾಯಿಸಿದರು.

Bite: ಶಾ.ಮುರುಳಿ- ಕನ್ನಡ ಚಳವಳಿಗಾರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.