ETV Bharat / state

ನಾಳೆ ಚಾಮರಾಜನಗರಕ್ಕೆ ಬಿಎಸ್‌ವೈ; ವಿರಕ್ತ ಮಠಕ್ಕೆ ಭೇಟಿ

author img

By

Published : Mar 29, 2022, 9:21 PM IST

ವಿಧಾನಪರಿಷತ್ ಚುನಾವಣೆ ಬಳಿಕ ಚಾಮರಾಜನಗರ ಜಿಲ್ಲೆಗೆ ಮಾಜಿ ಸಿಎಂ ಬಿಎಸ್​ವೈ ಇದೇ ಮೊದಲ ಬಾರಿಗೆ ಬರುತ್ತಿದ್ದಾರೆ.

BSY Visits To Virakta math
ವಿರಕ್ತ ಮಠಕ್ಕೆ ಬಿಎಸ್​ವೈ ಭೇಟಿ

ಚಾಮರಾಜನಗರ: ವಿಧಾನಪರಿಷತ್ ಚುನಾವಣೆ ಬಳಿಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬುಧವಾರ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮದ ವಿರಕ್ತ ಮಠಕ್ಕೆ ಅವರು ಭೇಟಿ ನೀಡುವರು.

ಬೆಳಗ್ಗೆ 10.30ಕ್ಕೆ ಆಗಮಿಸಲಿರುವ ಬಿಎಸ್​ವೈ ಮಹಾಂತಸ್ವಾಮಿ ಹಾಗೂ ಸಿದ್ದಲಿಂಗಸ್ವಾಮಿಗಳ ಗದ್ದುಗೆ ಲಿಂಗ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಸವ ಭವನ, ಪ್ರಸಾದ ನಿಲಯ ಹಾಗೂ ಶ್ರೀಮಠದ ನೂತನ ಕಟ್ಟಡವನ್ನು ಅವರು ಉದ್ಘಾಟಿಸಲಿದ್ದಾರೆ‌.

ಚಾಮರಾಜನಗರ: ವಿಧಾನಪರಿಷತ್ ಚುನಾವಣೆ ಬಳಿಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬುಧವಾರ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮದ ವಿರಕ್ತ ಮಠಕ್ಕೆ ಅವರು ಭೇಟಿ ನೀಡುವರು.

ಬೆಳಗ್ಗೆ 10.30ಕ್ಕೆ ಆಗಮಿಸಲಿರುವ ಬಿಎಸ್​ವೈ ಮಹಾಂತಸ್ವಾಮಿ ಹಾಗೂ ಸಿದ್ದಲಿಂಗಸ್ವಾಮಿಗಳ ಗದ್ದುಗೆ ಲಿಂಗ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಸವ ಭವನ, ಪ್ರಸಾದ ನಿಲಯ ಹಾಗೂ ಶ್ರೀಮಠದ ನೂತನ ಕಟ್ಟಡವನ್ನು ಅವರು ಉದ್ಘಾಟಿಸಲಿದ್ದಾರೆ‌.

ಇದನ್ನೂ ಓದಿ: ವಿಧಾನ ಪರಿಷತ್​​ನಲ್ಲಿ 'ಧನ ವಿನಿಯೋಗ ವಿಧೇಯಕ' ಅಂಗೀಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.