ETV Bharat / state

ಕದ್ದುಮುಚ್ಚಿ ಬಾಲ್ಯ ವಿವಾಹ: ಅಪ್ರಾಪ್ತೆಯ ರಕ್ಷಣೆ

ಚಾಮರಾಜನಗರ ತಾಲೂಕಿನ ಗ್ರಾಮವೊಂದರ 17 ವರ್ಷದ ಅಪ್ರಾಪ್ತೆಯನ್ನು ವಿವಾಹ ಮಾಡುತ್ತಿರುವ ವಿಷಯ ತಿಳಿದು ಒಡಿಪಿ ಸಂಸ್ಥೆ ಮತ್ತು ಮಕ್ಕಳ ಸಹಾಯವಾಣಿ ತಂಡ ವಿವಾಹ ಸ್ಥಳಕ್ಕೆ ತೆರಳಿ ಬಾಲಕಿಯನ್ನ ರಕ್ಷಿಸಿ ಬಾಲಮಂದಿರದ ವಶಕ್ಕೆ ಒಪ್ಪಿಸಿದ್ದಾರೆ.

author img

By

Published : Mar 30, 2019, 4:28 PM IST

ಚಾಮರಾಜನಗರ ತಾಲೂಕಿನ ಅಮಚವಾಡಿ ಗ್ರಾಮದಲ್ಲಿ ಬಾಲ್ಯ ವಿವಾಹ

ಚಾಮರಾಜನಗರ: ಕದ್ದುಮುಚ್ಚಿ ಬಾಲ್ಯ ವಿವಾಹಕ್ಕೆ ಸಿದ್ಧತೆ ನಡೆಸಿದ್ದ ವೇಳೆ ಒಡಿಪಿ ಸಂಸ್ಥೆ ಹಾಗೂ ಮಕ್ಕಳ ಸಹಾಯವಾಣಿ ತಂಡ ಬಾಲಕಿಯನ್ನು ರಕ್ಷಿಸಿದ ಘಟನೆ ಚಾಮರಾಜನಗರ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ತಾಲೂಕಿನ ಗ್ರಾಮವೊಂದರ 17 ವರ್ಷದ ಅಪ್ರಾಪ್ತೆಯನ್ನು ತಮಿಳುನಾಡಿನ ತಾಳವಾಡಿಯ ಬಸವೇಗೌಡರ ಮಗ ರಘು(26) ಎಂಬಾತನೊಂದಿಗೆ ವಿವಾಹ ಮಾಡಿಕೊಡಲು ನಿಶ್ಚಯಿಸಲಾಗಿತ್ತು ಎಂದು ತಿಳಿದುಬಂದಿದೆ.

ಮಕ್ಕಳ ಸಹಾಯವಾಣಿಗೆ ಬಂದ ಮಾಹಿತಿ ಮೇರೆಗೆ ಒಡಿಪಿ ಸಂಸ್ಥೆ ಮತ್ತು ಮಕ್ಕಳ ಸಹಾಯವಾಣಿ ತಂಡ ವಿವಾಹ ಸ್ಥಳಕ್ಕೆ ತೆರಳಿ ಅಪ್ರಾಪ್ತೆಯನ್ನು ರಕ್ಷಿಸಿ ಬಾಲಮಂದಿರದ ವಶಕ್ಕೆ ಒಪ್ಪಿಸಲಾಗಿದೆ.

ಎಷ್ಟೇ ಅರಿವು ಮೂಡಿಸಿದರೂ ಬಾಲ್ಯ ವಿವಾಹ ಪ್ರಕರಣ ಜಿಲ್ಲೆಯಲ್ಲಿ ನಡೆಯುತ್ತಿದ್ದು, ಸಮುದಾಯದ ಮುಖಂಡರು ಈ ಸಾಮಾಜಿಕ ಪಿಡುಗು ನಿವಾರಣೆ ಕುರಿತು ಚಿಂತಿಸಬೇಕಿದೆ.

ಚಾಮರಾಜನಗರ: ಕದ್ದುಮುಚ್ಚಿ ಬಾಲ್ಯ ವಿವಾಹಕ್ಕೆ ಸಿದ್ಧತೆ ನಡೆಸಿದ್ದ ವೇಳೆ ಒಡಿಪಿ ಸಂಸ್ಥೆ ಹಾಗೂ ಮಕ್ಕಳ ಸಹಾಯವಾಣಿ ತಂಡ ಬಾಲಕಿಯನ್ನು ರಕ್ಷಿಸಿದ ಘಟನೆ ಚಾಮರಾಜನಗರ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ತಾಲೂಕಿನ ಗ್ರಾಮವೊಂದರ 17 ವರ್ಷದ ಅಪ್ರಾಪ್ತೆಯನ್ನು ತಮಿಳುನಾಡಿನ ತಾಳವಾಡಿಯ ಬಸವೇಗೌಡರ ಮಗ ರಘು(26) ಎಂಬಾತನೊಂದಿಗೆ ವಿವಾಹ ಮಾಡಿಕೊಡಲು ನಿಶ್ಚಯಿಸಲಾಗಿತ್ತು ಎಂದು ತಿಳಿದುಬಂದಿದೆ.

ಮಕ್ಕಳ ಸಹಾಯವಾಣಿಗೆ ಬಂದ ಮಾಹಿತಿ ಮೇರೆಗೆ ಒಡಿಪಿ ಸಂಸ್ಥೆ ಮತ್ತು ಮಕ್ಕಳ ಸಹಾಯವಾಣಿ ತಂಡ ವಿವಾಹ ಸ್ಥಳಕ್ಕೆ ತೆರಳಿ ಅಪ್ರಾಪ್ತೆಯನ್ನು ರಕ್ಷಿಸಿ ಬಾಲಮಂದಿರದ ವಶಕ್ಕೆ ಒಪ್ಪಿಸಲಾಗಿದೆ.

ಎಷ್ಟೇ ಅರಿವು ಮೂಡಿಸಿದರೂ ಬಾಲ್ಯ ವಿವಾಹ ಪ್ರಕರಣ ಜಿಲ್ಲೆಯಲ್ಲಿ ನಡೆಯುತ್ತಿದ್ದು, ಸಮುದಾಯದ ಮುಖಂಡರು ಈ ಸಾಮಾಜಿಕ ಪಿಡುಗು ನಿವಾರಣೆ ಕುರಿತು ಚಿಂತಿಸಬೇಕಿದೆ.

Intro:ಕದ್ದುಮುಚ್ಚಿ ಬಾಲ್ಯ ವಿವಾಹ: ೧೭ರ ಅಪ್ರಾಪ್ತೆಯನ್ನು ರಕ್ಷಿಸಿದ ಒಡಿಪಿ 


ಚಾಮರಾಜನಗರ: ಕದ್ದುಮುಚ್ಚಿ ಬಾಲ್ಯ ವಿವಾಹಕ್ಕೆ ಸಿದ್ಧತೆ ನಡೆಸಿದ್ದ ವೇಳೆ ಒಡಿಪಿ ಸಂಸ್ಥೆ ಹಾಗೂ ಮಕ್ಕಳ ಸಹಾಯವಾಣಿ ತಂಡ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.





Body:ಚಾಮರಾಜನಗರ ತಾಲೂಕಿನ ಅಮಚವಾಡಿ ಗ್ರಾಮದ ೧೭ ವರ್ಷದ ಅಪ್ರಾಪ್ತೆಯನ್ನು ತಮಿಳುನಾಡಿನ ತಾಳವಾಡಿಯ ಬಸವೇಗೌಡರ ಮಗ ರಘು(೨೬) ಎಂಬಾತನೊಂದಿಗೆ ವಿವಾಹ ಮಾಡಿಕೊಡಲು ನಿಶ್ಚಯಿಸಲಾಗಿತ್ತು ಎಂದು ತಿಳಿದುಬಂದಿದೆ.


ಮಕ್ಕಳ ಸಹಾಯವಾಣಿಗೆ ಬಂದ ಮಾಹಿತಿ ಮೇರೆಗೆ ಒಡಿಪಿ ಸಂಸ್ಥೆ ಮತ್ತು ಮಕ್ಕಳ ಸಹಾಯವಾಣಿ  ತಂಡ ವಿವಾಹ ಸ್ಥಳಕ್ಕೆ ತೆರಳಿ ರಕ್ಷಿಸಿ ಅಪ್ರಾಪ್ತೆಯನ್ನು  ಬಾಲಮಂದಿರದ ವಶಕ್ಕೆ ಒಪ್ಪಿಸಲಾಗಿದೆ.





Conclusion:ಎಷ್ಟೇ ಅರಿವು ಮೂಡಿಸಿದರೂ ಬಾಲ್ಯವಿವಾಹ ಪ್ರಕರಣ ಆಗಿಂದಾಗ್ಗೆ ಜಿಲ್ಲೆಯಲ್ಲಿ ನಡೆಯುತ್ತಿದ್ದು ಸಮುದಾಯದ ಮುಖಂಡರು ಈ ಸಾಮಾಜಿಕ ಪಿಡುಗು ಕುರಿತು ಚಿಂತಿಸಬೇಕಿದೆ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.