ETV Bharat / state

ಹುರುಳಿಗೆ ಸಿಗದ ಬೆಲೆ, ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ: ಆಸ್ಪತ್ರೆ ಮುಂದೆ ರೈತ ಸಂಘದಿಂದ ಪ್ರತಿಭಟನೆ

author img

By

Published : Nov 30, 2019, 12:30 PM IST

Updated : Nov 30, 2019, 1:11 PM IST

ಬೊರ್ವೆಲ್ ನೀರು ಕಡಿಮೆಯಾಗಿ ರಾಗಿ ಮತ್ತು ಹುರುಳಿಗೆ ಸೂಕ್ತ ಬೆಲೆ ಸಿಗದಿದ್ದರಿಂದ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡ ನಾಗರಾಜು ಅವರನ್ನು ನಗರದ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಿರಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

chm
ರೈತಸಂಘದಿಂದ ಪ್ರತಿಭಟನೆ

ಚಾಮರಾಜನಗರ: ಸಾಲಬಾಧೆ ತಾಳಕಾರದೇ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ನಾಗವಳ್ಳಿಯಲ್ಲಿ ನಡೆದಿದೆ‌.

ರೈತಸಂಘದಿಂದ ಪ್ರತಿಭಟನೆ

ನಾಗವಳ್ಳಿ ಗ್ರಾಮದ ರೈತ ಪುಟ್ಟಸ್ವಾಮಿ (65) ಮೃತ. 4.5 ಲಕ್ಷಕ್ಕೂ ಹೆಚ್ಚಿನ ಹಣವನ್ನು ಬ್ಯಾಂಕು ಮತ್ತಿತ್ತರ ಸಂಸ್ಥೆಗಳಿಂದ ಮೃತರು ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ. ಬೋರ್ವೆಲ್ ನೀರು ಕಡಿಮೆಯಾಗಿ ರಾಗಿ ಮತ್ತು ಹುರುಳಿಗೆ ಸೂಕ್ತ ಬೆಲೆ ಸಿಗದಿದ್ದರಿಂದ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡ ನಾಗರಾಜು ಅವರನ್ನು ನಗರದ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಿರಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಮತ್ತು ಬೆಳೆಗೆ ಸೂಕ್ತ ಬೆಲೆ ಸಿಗದಿರುವುದರಿಂದ ರೈತರು ಆತ್ಮಹತ್ಯೆ ದಾರಿ ತುಳಿದಿದ್ದಾರೆಂದು ರೈತಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಆಸ್ಪತ್ರೆ ಮುಂಭಾಗ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ‌.

ಚಾಮರಾಜನಗರ: ಸಾಲಬಾಧೆ ತಾಳಕಾರದೇ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ನಾಗವಳ್ಳಿಯಲ್ಲಿ ನಡೆದಿದೆ‌.

ರೈತಸಂಘದಿಂದ ಪ್ರತಿಭಟನೆ

ನಾಗವಳ್ಳಿ ಗ್ರಾಮದ ರೈತ ಪುಟ್ಟಸ್ವಾಮಿ (65) ಮೃತ. 4.5 ಲಕ್ಷಕ್ಕೂ ಹೆಚ್ಚಿನ ಹಣವನ್ನು ಬ್ಯಾಂಕು ಮತ್ತಿತ್ತರ ಸಂಸ್ಥೆಗಳಿಂದ ಮೃತರು ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ. ಬೋರ್ವೆಲ್ ನೀರು ಕಡಿಮೆಯಾಗಿ ರಾಗಿ ಮತ್ತು ಹುರುಳಿಗೆ ಸೂಕ್ತ ಬೆಲೆ ಸಿಗದಿದ್ದರಿಂದ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡ ನಾಗರಾಜು ಅವರನ್ನು ನಗರದ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಿರಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಮತ್ತು ಬೆಳೆಗೆ ಸೂಕ್ತ ಬೆಲೆ ಸಿಗದಿರುವುದರಿಂದ ರೈತರು ಆತ್ಮಹತ್ಯೆ ದಾರಿ ತುಳಿದಿದ್ದಾರೆಂದು ರೈತಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಆಸ್ಪತ್ರೆ ಮುಂಭಾಗ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ‌.

Intro:ಸಾಲಭಾಧೆಗೆ ರೈತ ಆತ್ಮಹತ್ಯೆ: ಆಸ್ಪತ್ರೆ ಮುಂಭಾಗ ರೈತಸಂಘ ಪ್ರತಿಭಟನೆ


ಚಾಮರಾಜನಗರ: ಸಾಲಬಾಧೆ ತಾಳಕಾರದೇ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ನಾಗವಳ್ಳಿಯಲ್ಲಿ ನಡೆದಿದೆ‌.

Body:ನಾಗವಳ್ಳಿ ಗ್ರಾಮದ ರೈತ ಪುಟ್ಟಸ್ವಾಮಿ (65) ಮೃತಪಟ್ಟ ದುರ್ದೈವಿ. 4.5 ಲಕ್ಷ ರೂ.ಗೂ ಹೆಚ್ಚಿನ ಹಣವನ್ನು ಬ್ಯಾಂಕು ಮತ್ತಿತ್ತರ ಸಂಸ್ಥೆಗಳಿಂದ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ. ಬೊರ್ವೆಲ್ ನೀರು ಕಡಿಮೆಯಾಗಿ ರಾಗಿ ಮತ್ತು ಹುರುಳಿಗೆ ಸೂಕ್ತ ಬೆಲೆ ಸಿಗದಿದ್ದರಿಂದ ಕ್ರಿಮಿನಾಶಕ ಸೇವಿಸಿದ್ದು ಅಸ್ವಸ್ತಗೊಂಡ ನಾಗರಾಜು ಅವರನ್ನು ನಗರದ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಿರಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Conclusion:ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಮತ್ತು ಬೆಳೆಗೆ ಸೂಕ್ತ ಬೆಲೆ ಸಿಗದಿರುವುದರಿಂದ ರೈತರು ಆತ್ಮಹತ್ಯೆ ದಾರಿ ತುಳಿದಿದ್ದಾರೆಂದು ರೈತಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಆಸ್ಪತ್ರೆ ಮುಂಭಾಗ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ‌.
Last Updated : Nov 30, 2019, 1:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.