ETV Bharat / state

ಕೊರೊನಾ ಸೋಂಕಿನಿಂದ ಮೃತಪಟ್ಟ ಮಾಜಿ ಶಾಸಕ ಗುರುಸ್ವಾಮಿ ಅಂತ್ಯಕ್ರಿಯೆ ನೆರವೇರಿಸಿದ ಪುತ್ರಿ - funeral of former ML A Guruswamy

ಚಾಮರಾಜನಗರದ ಮಾಜಿ ಶಾಸಕ ಗುರುಸ್ವಾಮಿ ಅವರ ಅಂತ್ಯಕ್ರಿಯೆಯನ್ನು ಮಗಳು ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ನಾಗಶ್ರೀ ಪ್ರತಾಪ್​ ನೆರವೇರಿಸಿದರು. ತಾಲೂಕಿನ ಯಾನಗಹಳ್ಳಿಯ ಸ್ವಂತ ಜಮೀನಿನಲ್ಲಿ ಸಕಲ ವಿಧಿವಿಧಾನಗಳು ನಡೆದವು.

funeral of former ML A Guruswamy
ಮಾಜಿ ಶಾಸಕ ಗುರುಸ್ವಾಮಿ ಅಂತ್ಯಕ್ರಿಯೆ ನೆರವೇರಿಸಿದ ಮಗಳು ನಾಗಶ್ರೀ
author img

By

Published : Aug 19, 2020, 8:33 PM IST

ಚಾಮರಾಜನಗರ: ಕೊರೊನಾ ಸೋಂಕಿನಿಂದ ಮೃತಪಟ್ಟ ಮಾಜಿ ಶಾಸಕ ಗುರುಸ್ವಾಮಿ ಅವರ ಅಂತ್ಯಕ್ರಿಯೆಯನ್ನು ಮಗಳು ಜಯಶ್ರೀ ನೆರವೇರಿಸಿದ್ದಾರೆ.

ಮಾಜಿ ಶಾಸಕ ಗುರುಸ್ವಾಮಿ ಅಂತ್ಯಕ್ರಿಯೆ ನೆರವೇರಿಸಿದ ಮಗಳು ನಾಗಶ್ರೀ

ಚಾಮರಾಜನಗರ ತಾಲೂಕಿನ ಯಾನಗಹಳ್ಳಿಯಲ್ಲಿ ನಡೆದ ಅಂತ್ಯಕ್ರಿಯೆಯ ಅಂತಿಮ ವಿಧಿವಿಧಾನಗಳನ್ನು ಮಗಳಾದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ನಾಗಶ್ರೀ ಪ್ರತಾಪ್ ಸ್ವಂತ ಜಮೀನಿನಲ್ಲಿ ನೆರವೇರಿಸಿದರು.

ಚಾಮರಾಜನಗರ: ಕೊರೊನಾ ಸೋಂಕಿನಿಂದ ಮೃತಪಟ್ಟ ಮಾಜಿ ಶಾಸಕ ಗುರುಸ್ವಾಮಿ ಅವರ ಅಂತ್ಯಕ್ರಿಯೆಯನ್ನು ಮಗಳು ಜಯಶ್ರೀ ನೆರವೇರಿಸಿದ್ದಾರೆ.

ಮಾಜಿ ಶಾಸಕ ಗುರುಸ್ವಾಮಿ ಅಂತ್ಯಕ್ರಿಯೆ ನೆರವೇರಿಸಿದ ಮಗಳು ನಾಗಶ್ರೀ

ಚಾಮರಾಜನಗರ ತಾಲೂಕಿನ ಯಾನಗಹಳ್ಳಿಯಲ್ಲಿ ನಡೆದ ಅಂತ್ಯಕ್ರಿಯೆಯ ಅಂತಿಮ ವಿಧಿವಿಧಾನಗಳನ್ನು ಮಗಳಾದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ನಾಗಶ್ರೀ ಪ್ರತಾಪ್ ಸ್ವಂತ ಜಮೀನಿನಲ್ಲಿ ನೆರವೇರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.