ETV Bharat / state

ಮುತ್ತತ್ತಿರಾಯನಿಗೆ ಸೇವೆ... ಚಿಕ್ಕಲ್ಲೂರು ಜಾತ್ರೆಗೆ ತೆರೆ - ಚಾಮರಾಜನಗರ ಜಾತ್ರೆ

ಮರಾಜನಗರ, ಮುತ್ತತ್ತಿರಾಯನ ಸೇವೆಯನ್ನು ಮಾಡುವ ಮೂಲಕ ಐದು ದಿನಗಳ ಚಿಕ್ಕಲ್ಲೂರು ಜಾತ್ರೆಗೆ ಮಂಗಳವಾರ ತೆರೆಬಿದ್ದಿತು.

Grand Fairwel Given To Cikkallur Fair
ಚಿಕ್ಕಲ್ಲೂರು ಜಾತ್ರೆಗೆ ತೆರೆ
author img

By

Published : Jan 14, 2020, 8:29 PM IST

ಚಾಮರಾಜನಗರ : ಮುತ್ತತ್ತಿರಾಯನ ಸೇವೆಯನ್ನು ಮಾಡುವ ಮೂಲಕ ಐದು ದಿನಗಳ ಚಿಕ್ಕಲ್ಲೂರು ಜಾತ್ರೆಗೆ ಮಂಗಳವಾರ ತೆರೆಬಿದ್ದಿತು.

ಹನೂರು ತಾಲೂಕಿನ ಚಿಕ್ಕಲ್ಲೂರು ಸಿದ್ದಪ್ಪಾಜಿ ಧಾರ್ಮಿಕ ಪುಣ್ಯ ಕ್ಷೇತ್ರದಲ್ಲಿ ದೇವರ ದರ್ಶನಕ್ಕೆ ಲಕ್ಷಾಂತರ ಭಕ್ತರು ಭಾಗವಹಿಸಿ, ಚಂದ್ರಮಂಡಲೋತ್ಸವ, ಹುಲಿವಾಹನೋತ್ಸವ, ಮುಡಿ ಸೇವೆ, ಪಂಕ್ತಿ ಸೇವೆ, ಹಾಗೂ ಕಂಡಾಯಗಳ ಉತ್ಸವ ಸೇರಿದಂತೆ ಕೊನೆ ದಿನ ಮುತ್ತತ್ತಿರಾಯನ ಸೇವೆ ಸಡಗರ ಸಂಭ್ರಮದಿಂದ ನೆರವೇರಿಸಲಾಯಿತು.

ಚಿಕ್ಕಲ್ಲೂರು ಪುಣ್ಯ ಕ್ಷೇತ್ರ ಸಮೀಪದ ಕಾವೇರಿ ನದಿ ಎಡದಂಡೆಗೆ ಮುತ್ತತ್ತಿರಾಯನ ವೈಷ್ಣವ ಕೇಂದ್ರವಿದೆ, ಹಲಗೂರಿಗೆ ಕಬ್ಬಿಣ ಭಿಕ್ಷೆಗೆ ಹೋಗುವಾಗ ಮುತ್ತತ್ತಿರಾಯ ಸಿದ್ದಪ್ಪಾಜಿ ಪವಾಡಗಳಿಗೆ ಸಾಕ್ಷಿಯಾಗುತ್ತಾನೆ ಇವರಿಬ್ಬರ ಸ್ನೇಹದ ಕುರುಹಾಗಿ ಚಿಕ್ಕಲ್ಲೂರು ಜಾತ್ರೆಯ ಕಡೆಯ ದಿನ ಮುತ್ತತ್ತಿರಾಯನ ಸೇವೆ ಜರುಗಲಿದೆ. ವಿಶೇಷವೆನೆಂದರೆ ಈ ದಿನ ನೀಲಗಾರರು ಶ್ರೀ ವೈಷ್ಣವ ಬಿರುದಾರರ ದಾಸಯ್ಯರನ್ನು ಪೂಜಾ ಕಾರ್ಯಗಳಿಗೆ ಅಹ್ವಾನಿಸುತ್ತಾರೆ ಸಸ್ಯಹಾರಿ ಹಾಗೂ ಮಾಂಸಹಾರದ ಅಡುಗೆ ಮಾಡಿ ಅವರ ದಂಡು, ಕೋಲು , ಕಣಜ ಅರಿಗೆಗಳಿಂಧ ಎಡೆಯಿಟ್ಟು ಪೂಜೆ ಸಲ್ಲಿಸಿಸುತ್ತಾರೆ. ಈ ವೇಳೆ ನೀಲಗಾರರು ಸಹ ಮೂರು ನಾಮವನ್ನು ಹಾಕಿಕೊಂಡು ಮುತ್ತತ್ತಿರಾಯನ ಭಕ್ತಿ ಪರಾಕಷ್ಟೆ ಮೆರೆಯುತ್ತಾರೆ.

ಚಾಮರಾಜನಗರ : ಮುತ್ತತ್ತಿರಾಯನ ಸೇವೆಯನ್ನು ಮಾಡುವ ಮೂಲಕ ಐದು ದಿನಗಳ ಚಿಕ್ಕಲ್ಲೂರು ಜಾತ್ರೆಗೆ ಮಂಗಳವಾರ ತೆರೆಬಿದ್ದಿತು.

ಹನೂರು ತಾಲೂಕಿನ ಚಿಕ್ಕಲ್ಲೂರು ಸಿದ್ದಪ್ಪಾಜಿ ಧಾರ್ಮಿಕ ಪುಣ್ಯ ಕ್ಷೇತ್ರದಲ್ಲಿ ದೇವರ ದರ್ಶನಕ್ಕೆ ಲಕ್ಷಾಂತರ ಭಕ್ತರು ಭಾಗವಹಿಸಿ, ಚಂದ್ರಮಂಡಲೋತ್ಸವ, ಹುಲಿವಾಹನೋತ್ಸವ, ಮುಡಿ ಸೇವೆ, ಪಂಕ್ತಿ ಸೇವೆ, ಹಾಗೂ ಕಂಡಾಯಗಳ ಉತ್ಸವ ಸೇರಿದಂತೆ ಕೊನೆ ದಿನ ಮುತ್ತತ್ತಿರಾಯನ ಸೇವೆ ಸಡಗರ ಸಂಭ್ರಮದಿಂದ ನೆರವೇರಿಸಲಾಯಿತು.

ಚಿಕ್ಕಲ್ಲೂರು ಪುಣ್ಯ ಕ್ಷೇತ್ರ ಸಮೀಪದ ಕಾವೇರಿ ನದಿ ಎಡದಂಡೆಗೆ ಮುತ್ತತ್ತಿರಾಯನ ವೈಷ್ಣವ ಕೇಂದ್ರವಿದೆ, ಹಲಗೂರಿಗೆ ಕಬ್ಬಿಣ ಭಿಕ್ಷೆಗೆ ಹೋಗುವಾಗ ಮುತ್ತತ್ತಿರಾಯ ಸಿದ್ದಪ್ಪಾಜಿ ಪವಾಡಗಳಿಗೆ ಸಾಕ್ಷಿಯಾಗುತ್ತಾನೆ ಇವರಿಬ್ಬರ ಸ್ನೇಹದ ಕುರುಹಾಗಿ ಚಿಕ್ಕಲ್ಲೂರು ಜಾತ್ರೆಯ ಕಡೆಯ ದಿನ ಮುತ್ತತ್ತಿರಾಯನ ಸೇವೆ ಜರುಗಲಿದೆ. ವಿಶೇಷವೆನೆಂದರೆ ಈ ದಿನ ನೀಲಗಾರರು ಶ್ರೀ ವೈಷ್ಣವ ಬಿರುದಾರರ ದಾಸಯ್ಯರನ್ನು ಪೂಜಾ ಕಾರ್ಯಗಳಿಗೆ ಅಹ್ವಾನಿಸುತ್ತಾರೆ ಸಸ್ಯಹಾರಿ ಹಾಗೂ ಮಾಂಸಹಾರದ ಅಡುಗೆ ಮಾಡಿ ಅವರ ದಂಡು, ಕೋಲು , ಕಣಜ ಅರಿಗೆಗಳಿಂಧ ಎಡೆಯಿಟ್ಟು ಪೂಜೆ ಸಲ್ಲಿಸಿಸುತ್ತಾರೆ. ಈ ವೇಳೆ ನೀಲಗಾರರು ಸಹ ಮೂರು ನಾಮವನ್ನು ಹಾಕಿಕೊಂಡು ಮುತ್ತತ್ತಿರಾಯನ ಭಕ್ತಿ ಪರಾಕಷ್ಟೆ ಮೆರೆಯುತ್ತಾರೆ.

Intro:ಮುತ್ತತ್ತಿರಾಯನಿಗೆ ಸೇವೆ... ಚಿಕ್ಕಲ್ಲೂರು ಜಾತ್ರೆಗೆ ತೆರೆ


ಚಾಮರಾಜನಗರ: ಮುತ್ತತ್ತಿರಾಯನ ಸೇವೆಯನ್ನು ಭಕ್ತರು ಮಾಡುವ ಮೂಲಕ ಐದು ದಿನಗಳ ಚಿಕ್ಕಲ್ಲೂರು ಜಾತ್ರೆಗೆ ಮಂಗಳವಾರ ತೆರೆಬಿದ್ದಿತು.

Body:ಹನೂರು ತಾಲೂಕಿನ ಚಿಕ್ಕಲ್ಲೂರು ಸಿದ್ದಪ್ಪಾಜಿ ಧಾರ್ಮಿಕ ಪುಣ್ಯ ಕ್ಷೇತ್ರದಲ್ಲಿ ದೇವರ ದರ್ಶನಕ್ಕೆ ಲಕ್ಷಾಂತರ ಭಕ್ತರು ಭಾಗವಹಿಸಿ, ಚಂದ್ರಮಂಡಲೋತ್ಸವ, ಹುಲಿವಾಹನೋತ್ಸವ, ಮುಡಿ ಸೇವೆ, ಪಂಕ್ತಿಸೇವೆ, ಹಾಗೂ ಕಂಡಾಯಗಳ ಉತ್ಸವ ಸೇರಿದಂತೆ ಕೊನೆ ದಿನವಾದ ಮುತ್ತತ್ತಿರಾಯನ ಸೇವೆ ಸಡಗರ ಸಂಭ್ರಮದಿಂದ ನೆರವೇರಿಸಲಾಯಿತು.

ಚಿಕ್ಕಲ್ಲೂರು ಪುಣ್ಯ ಕ್ಷೇತ್ರ ಸಮೀಪದ ಕಾವೇರಿ ನದಿ ಎಡದಂಡೆಗೆ ಮುತ್ತತ್ತಿರಾಯನ ವೈಷ್ಣವ ಕೇಂದ್ರವಿದೆ, ಹಲಗೂರಿಗೆ ಕಬ್ಬಿಣ ಭಿಕ್ಷೆಗೆ ಹೋಗುವಾಗ ಮುತ್ತತ್ತಿರಾಯ ಸಿದ್ದಪ್ಪಾಜಿ ಪವಾಡಗಳಿಗೆ ಸಾಕ್ಷಿಯಾಗುತ್ತಾನೆ ಇವರಿಬ್ಬರ ಸ್ನೇಹದ ಕುರುಹಾಗಿ ಚಿಕ್ಕಲ್ಲೂರು ಜಾತ್ರೆಯ ಕಡೆಯ ದಿನ ಮುತ್ತತ್ತಿರಾಯನ ಸೇವೆ ಜರುಗಲಿದೆ. ವಿಶೇಷವೆನೆಂದರೆ ಈ ದಿನ ನೀಲಗಾರರು ಶ್ರೀ ವೈಷ್ಣವ ಬಿರುದಾರರ ದಾಸಯ್ಯರನ್ನು ಪೂಜಾ ಕಾರ್ಯಗಳಿಗೆ ಅಹ್ವಾನಿಸುತ್ತಾರೆ ಸಸ್ಯಹಾರಿ ಹಾಗೂ ಮಾಂಸಹಾರದ ಅಡುಗೆ ಮಾಡಿ ಅವರ ದಂಡು, ಕೋಲು , ಕಣಜ ಅರಿಗೆಗಳಿಗೆ ಎಡೆಯಿಟ್ಟು ಪೂಜೆ ಸಲ್ಲಿಸಿಸುತ್ತಾರೆ. ಈ ವೇಳೆ ನೀಲಗಾರರು ಸಹ ಮೂರು ನಾಮವನ್ನು ಹಾಕಿಕೊಂಡು ಮುತ್ತತ್ತಿರಾಯನ ಭಕ್ತಿ ಪರಾಕಷ್ಟೆ ಮೆರೆಯುತ್ತಾರೆ.

Conclusion:ಸಿದ್ದಪ್ಪಾಜಿ ಹಾಗೂ ಮುತ್ತತ್ತಿರಾಯನ ಪರಂಪರೆಯಾಗಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ದತಿಯಂತೆ ಉತ್ಸವ ಮೂರ್ತಿಗಳನ್ನು ಹಾಗೂ ಕರಿಯಣ್ಣ ಕೆಂಚಣ್ಣ ದೇವರುಗಳನ್ನು ಅಲಂಕೃತಗೊಳಿಸಿ ಧಾರ್ಮಿಕ ಪೂಜಾ ವಿಧಿ ವಿಧಾನಗಳೊಂದಿಗೆ ಮತ್ತು ವಾದ್ಯ ಮೇಳಗಳ ಮೂಲಕ ದೇವಾಲಯವನ್ನು ಮೂರು ಸುತ್ತು ಪ್ರದಕ್ಷಿಣಿ ಹಾಕಿ ಸಿದ್ದಪ್ಪಾಜಿ ಮತ್ತು ಮುತ್ತತ್ತಿರಾಯನ ಭಕ್ತರು ಈ ಪೂಜಾ ಕಾರ್ಯದಲ್ಲಿ ಭಾಗವಹಿಸುವುದು ವಿಶೇಷತೆಯಾಗಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.